ಬಾಳಿಲ : ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com  ಸವಣೂರು, ಮಾ.28. ಬಾಳಿಲದಲ್ಲಿ ನಡೆದ ಜಿಲ್ಲಾ ಮಟ್ಟದ ಸೌಹಾರ್ದ ಕೂಟ ಸಮಾರಂಭದಲ್ಲಿ ಹಿರಿಯರ ಕ್ರೀಡಾಕೂಟದ ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ರೈ, ಕ್ರೀಡಾ ತರಬೇತುದಾರ ಮಹಾಬಲ ರೈ, ಮಹಿಳಾ ಕ್ರೀಡಾಪಟು ರೀಟಾ ಡಿ’ಸೋಜಾ, ಸಂಕಪ್ಪ ಸಾಲಿಯಾನ್ ಅಲೆಕ್ಕಾಡಿರವರನ್ನು ಸನ್ಮಾನಿಸಲಾಯಿತು.

error: Content is protected !!

Join the Group

Join WhatsApp Group