ಸಚಿವ ಪ್ರಿಯಾಂಕ್ ಖರ್ಗೆ ವಿದೇಶ ಪ್ರವಾಸಕ್ಕೆ ಕೇಂದ್ರ ನಿರಾಕರಣೆ

NEWSKADABA

(ನ್ಯೂಸ್ ಕಡಬ) newskadaba.com ಜೂ. 18. ಕೇಂದ್ರ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿದೇಶ ಪ್ರವಾಸಕ್ಕೆ ಕೇಂದ್ರ ಸರ್ಕಾರ ಬ್ರೇಕ್ ಹಾಕಿದ್ದು, ಬಾಸ್ಟ್ನ್ ನಲ್ಲಿ ನಡೆಯಲಿರುವ ‘ಬಯೋ-2025’ ಸಮಾವೇಶದಲ್ಲಿ ಭಾಗವಹಿಸಲು ತೆರಳಬೇಕಾಗಿದ್ದ ಕರ್ನಾಟಕದ ಐಟಿ-ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಪ್ರವಾಸಕ್ಕೆ ಕೇಂದ್ರ ಸರ್ಕಾರ ಅನುಮತಿ ನಿರಾಕರಿಸಿದೆ.

NEWSKADABA

 

NEWSKADABA

ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ಯಾರಿಸ್‌ನಲ್ಲಿರುವ ಪ್ರಿಯಾಂಕ್‌ ಖರ್ಗೆ ಅವರು ಜೂ.16 ರಿಂದ 19ರವರೆಗೆ ಬಾಸ್ಟನ್‌ನಲ್ಲಿ ನಡೆಯುತ್ತಿದ್ದ ಬಯೋ-2025 ಸಮಾವೇಶದಲ್ಲಿ ಭಾಗವಹಿಸಲು ತೆರಳಬೇಕಿತ್ತು. ರಾಜ್ಯ ಐಟಿ-ಬಿಟಿ ಇಲಾಖೆಯ ಅಧಿಕಾರಿಗಳು ಈಗಾಗಲೇ ಬಾಸ್ಟನ್‌ ಸೇರಿಕೊಂಡಿದ್ದರು. ಆದರೆ ಪ್ರಿಯಾಂಕ್‌ ಖರ್ಗೆ ಅವರಿಗೆ ಬಾಸ್ಟನ್‌ಗೆ ತೆರಳಲು ಕೇಂದ್ರ ಸರ್ಕಾರ ಅನುಮತಿ ನಿರಾಕರಿಸಿದೆ ಎಂದು ತಿಳಿದುಬಂದಿದೆ.

NEWSKADABA
NEWSKADABA
error: Content is protected !!
Scroll to Top