ಖಿದ್ಮಾ ರಾಜ್ಯಮಟ್ಟದ ಭಾಷಣ ಸ್ಪರ್ಧೆ



(ನ್ಯೂಸ್ ಕಡಬ) newskadaba.com ಜೂ. 23. ಖಿದ್ಮಾ ಫೌಂಡೇಶನ್ ಕರ್ನಾಟಕ ಹಾಗೂ ಅನ್ನದಾತ ಪ್ರಕಾಶನದಡಿಯಲ್ಲಿ ಭಾರತದ ಸ್ವಾತಂತ್ರೋತ್ಸವದ ಪ್ರಯುಕ್ತ ಪದವಿ ಪೂರ್ವದಿಂದ ಸ್ನಾತಕೋತ್ತರ ಪದವಿವರೆಗಿನ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ಖಿದ್ಮಾ ಫೌಂಡೇಶನ್ ಅಧ್ಯಕ್ಷರು
ಆಮಿರ್ ಅಶ್ಅರೀ ಬನ್ನೂರು ತಿಳಿಸಿದ್ದಾರೆ.







18 ರಿಂದ 26 ವಯಸ್ಸಿನವರಿಗೆ ಮಾತ್ರ ಅವಕಾಶವಿರುತ್ತದೆ. ಸ್ಪರ್ಧೆಗೆ ಸಂಬಂಧಪಟ್ಟ ಹೆಚ್ಚಿನ ವಿವರಣೆಗಾಗಿ 7349197313 ನಂಬರಿಗೆ ವಾಟ್ಸಾಪ್ ಮೂಲಕ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.






error: Content is protected !!
Scroll to Top