ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿ.ಕೆ.ಶಿವಕುಮಾರ್‌



(ನ್ಯೂಸ್‌ ಕಡಬ) newskadaba.com, ಆ.22: ಡಿಸಿಎಂ ಡಿ.ಕೆ.ಶಿವಕುಮಾರ್ಅವರು ವಿಧಾನಸಭೆಯಲ್ಲಿ ಆರ್ಎಸ್ಎಸ್ಗೀತೆಯನ್ನು ಹಾಡುವ ಮೂಲಕ ಗಮನ ಸೆಳೆದಿದ್ದಾರೆ.







.21ರಂದು ವಿಧಾನಸಭೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತದ ಬಗ್ಗೆ ಚರ್ಚೆ ನಡೆಯುತ್ತಿತ್ತು. ವೇಳೆ ವಿಪಕ್ಷ ನಾಯಕ ಆರ್.‌ ಅಶೋಕ್‌, ಆರ್ಸಿಬಿ ಗೆಲುವಿನಲ್ಲಿ ಡಿಕೆ ಶಿವಕುಮಾರ್ಪಾಲ್ಗೊಂಡಿರುವ ಬಗ್ಗೆ ಪ್ರಸ್ತಾಪ ಮಾಡಿದರು. ಇದಕ್ಕೆ ಉತ್ತರಿಸಿದ ಡಿಕೆಶಿ, ನಾನು ಕ್ರಿಕೆಟ್ಅಭಿಮಾನಿ, ಕೆಎಸ್ಸಿಎ ಸದಸ್ಯ, ಕ್ರೀಡಾಂಗಣಕ್ಕೆ ಹೋಗಿದ್ದೆ, ಕಪ್ಗೂ ಮುತ್ತಿಕ್ಕಿದೆ ಎಂದರು.






ವೇಳೆ ಆರ್ಎಸ್ಎಸ್ಚಡ್ಡಿ ಹಾಕಿದ್ರಲ್ಲ ಎಂದು ಅಶೋಕ್ಟಾಂಗ್ಕೊಟ್ಟರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಡಿಕೆಶಿ, ನಮಸ್ತೇ ಸದಾ ವತ್ಸಲೇ ಮಾತೃಭೂಮೇ ಗೀತೆಯನ್ನು ಹಾಡಿ, ಈಗ ವಿಚಾರದ ಬಗ್ಗೆ ಚರ್ಚೆ ಬೇಡ ಎಂದು ಹೇಳಿದರು.

error: Content is protected !!
Scroll to Top