ಧರ್ಮಸ್ಥಳ ಕೇಸ್:‌ ಎಸ್‌ಐಟಿ ಅಧಿಕಾರಿಗಳಿಂದ ಮಾಸ್ಕ್‌ಮ್ಯಾನ್‌ ಬಂಧನ



(ನ್ಯೂಸ್‌ ಕಡಬ) newskadaba.com, ಆ.23:‌‌ ಧರ್ಮಸ್ಥಳದಲ್ಲಿ ಶವ ಹೂತಿದ್ದೆ ಎಂಬ ಮಾಸ್ಕ್ಮ್ಯಾನ್ ಸಿಎನ್ಚಿನ್ನಯ್ಯ ಅಲಿಯಾಸ್ಚೆನ್ನನನ್ನು ಸುಳ್ಳು ದೂರಿನ ಹಿನ್ನೆಲೆ ಎಸ್ಐಟಿ ಅಧಿಕಾರಿಗಳು ಅವನನ್ನು ಬಂಧಿಸಿದ್ದಾರೆ. ಸುಳ್ಳು ಮಾಹಿತಿ ನೀಡಿದ್ದ ಆರೋಪದಡಿ ಮಾಸ್ಕ್ಮ್ಯಾನ್ನ್ನು ಬಂಧಿಸಲಾಗಿದ್ದು, ಇಂದು ಬೆಳ್ತಂಗಡಿ ಕೋರ್ಟ್ಗೆ ಎಸ್ಐಟಿ ಅಧಿಕಾರಿಗಳು ಹಾಜರುಪಡಿಸಲಿದ್ದಾರೆ.





ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಮಾಸ್ಕ್ಮ್ಯಾನ್ಗೆ ಎಸ್ಐಟಿ ಅಧಿಕಾರಿಗಳು ವೈದ್ಯಕೀಯ ತಪಾಸಣೆ ನಡೆಸಲಿದ್ದಾರೆ. ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಮೆಡಿಕಲ್ಟೆಸ್ಟ್ನಡೆಯಲಿದೆ. ನಂತರ ಬೆಳ್ತಂಗಡಿ ಕೋರ್ಟ್ಮುಂದೆ ಹಾಜರುಪಡಿಸಲಾಗುವುದು. ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಎಸ್ಐಟಿ ಮನವಿ ಮಾಡಲಿದ್ದು, ಮೂಲಕ ಎಸ್ಐಟಿ ಹೆಚ್ಚಿನ ವಿಚಾರಣೆ ನಡೆಸಲಿದೆ.






error: Content is protected !!
Scroll to Top