ಪುತ್ತೂರು ಜಾತ್ರೆ: ನಿಷೇಧಾಜ್ಞೆ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.18. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ  ಜಾತ್ರಾ ಮಹೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಪುತ್ತೂರು ನಗರ ಪ್ರದೇಶವು ಮತೀಯವಾಗಿ ಸೂಕ್ಷ್ಮ ಪ್ರದೇಶವಾಗಿದ್ದು, ಶಾಂತಿ ಕಾಪಾಡುವ ಹಿತದೃಷ್ಠಿಯಿಂದ ಎಪ್ರಿಲ್ 18 ರ ಮಧ್ಯರಾತ್ರಿಯವರೆಗೆ ಪುತ್ತೂರು ಠಾಣಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವೈನ್ ಶಾಪ್ ಮತ್ತು ಬಾರ್‍ಗಳನ್ನು ಮುಚ್ಚಲು ಅಬಕಾರಿ ಕಾಯ್ದೆ 1965 ಸೆಕ್ಷನ್ 21(1)ರ ಅಡಿಯಲ್ಲಿ ದತ್ತವಾದ ಅಧಿಕಾರವನ್ನು ಚಲಾಯಿಸಿ, ದ.ಕ ಜಿಲ್ಲಾಧಿಕಾರಿ, ಹಾಗೂ ಜಿಲ್ಲಾ ದಂಢಾಧಿಕಾರಿ ಆದೇಶಿಸಿದ್ದಾರೆ.

Also Read  ➤ ಮೈಸೂರು: ಹೆಚ್ಚುತ್ತಿರುವ ರಾಸುಗಳ ಚರ್ಮಗಂಟು ರೋಗ ➤ ಜಾನುವಾರು ಸಂತೆಗೆ ತಾತ್ಕಲಿಕ ತಡೆ

error: Content is protected !!
Scroll to Top