(ನ್ಯೂಸ್ ಕಡಬ) newskadaba.com ಪುತ್ತೂರು, ಮೇ.01. ಪ್ರಸ್ತುತ ನೆಟ್ಲಮುಡ್ನೂರು – ಪುತ್ತೂರು ಮಾರ್ಗದಲ್ಲಿರುವ ಕರಾಯ ವಿದ್ಯುತ್ ಕೇಂದ್ರದ ಹೊರೆಯನ್ನು ಪ್ರತ್ಯೇಕಿಸುವ ಕಾಮಗಾರಿ ನಡೆಯುತ್ತಿರುವುದರಿಂದ ಮೇ 02 ಬುಧವಾರ ಹಾಗೂ ಮೇ 05 ಶನಿವಾರದಂದು ಬೆಳಿಗ್ಗೆ 08 ರಿಂದ ಸಂಜೆ 05 ಗಂಟೆಯವರೆಗೆ ವಿದ್ಯುತ್ ನಿಲುಗಡೆಗೊಳಿಸಲಾಗುವುದು ಎಂದು ಮೆಸ್ಕಾಂ ತಿಳಿಸಿದೆ.
ಮೇ 02 ಹಾಗೂ ಮೇ 05 ರಂದು ವಿದ್ಯುತ್ ಮಾರ್ಗದ ಕಾಮಗಾರಿಯ ಹಿನ್ನೆಲೆ ► ಪುತ್ತೂರು, ಸುಳ್ಯ, ಕಡಬ ತಾಲೂಕು ವ್ಯಾಪ್ತಿಯಲ್ಲಿ ವಿದ್ಯುತ್ ಸ್ಥಗಿತ
