ದ್ವಿತೀಯ ಪಿಯುಸಿ ಫಲಿತಾಂಶ: ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆ

(ನ್ಯೂಸ್ ಕಡಬ) newskadaba.com ಕಡಬ, ಮೇ.4. ಮಂಗಳೂರು ವಿಕಾಸ್ ಪ.ಪೂ.ಕಾಲೇಜಿನ ವಿದ್ಯಾರ್ಥಿನಿ ವಂದಿತ ಎಸ್.ವಿ., ಇವರು 2017-18ನೇ ಸಾಲಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗ(ಎಸ್ಇಬಿಎ)ದಲ್ಲಿ 579 ಅಂಕ ಪಡೆದುಕೊಂಡು ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ಈಕೆ ನೂಜಿಬಾಳ್ತಿಲ ಗ್ರಾಮದ ಸಾಂತ್ಯಡ್ಕ ಜಾಲು ನಿವಾಸಿ, ಅಡೆಂಜ ಶ್ರೀ ಮಹಾಗಣಪತಿ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ವೆಂಕಟ್ರಮಣ ಎಸ್.ಎಚ್ ಹಾಗೂ ಶ್ರೀಮತಿ ಜಲಜಾಕ್ಷಿ ದಂಪತಿ ಪುತ್ರಿ.

 

Scroll to Top