ಎಸ್.ಅಂಗಾರ ಪರ ಸವಣೂರಿನಲ್ಲಿ ಮನೆಮನೆ ಬೇಟಿ

(ನ್ಯೂಸ್ ಕಡಬ) newskadaba.com ಸವಣೂರು, ಮೇ.4.  ಸುಳ್ಯ ಕ್ಷೇತ್ರದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಾಸಕ ಎಸ್.ಅಂಗಾರ ಪರ ಸವಣೂರಿನಲ್ಲಿ ಮನೆಮನೆ ಬೇಟಿ ನೀಡಿ ಮತಯಾಚಿಸಲಾಯಿತು.

ಈ ಸಂದರ್ಭ ಜಿಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ, ಸವಣೂರು ಗ್ರಾ.ಪಂ.ಸದಸ್ಯರಾದ ಪ್ರಕಾಶ್ ಗೌಡ ಕುದ್ಮನಮಜಲು, ರಾಜೀವಿ ವಿಠಲ ಶೆಟ್ಟಿ ಕೆಡೆಂಜಿ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕಿ ವೇದಾವತಿ ಕೆಡೆಂಜಿ, ತೀರ್ಥರಾಮ ಕೆಡೆಂಜಿ ಮೊದಲಾದವರಿದ್ದರು.

error: Content is protected !!

Join the Group

Join WhatsApp Group