ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭ ► ಸುಳ್ಯದಲ್ಲಿ ಅಂಗಾರ, ಪುತ್ತೂರಿನಲ್ಲಿ ಶಕುಂತಲಾ ಶೆಟ್ಟಿ ಮುನ್ನಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.15. ರಾಜ್ಯದಲ್ಲಿ ಮತ ಎಣಿಕೆ ಆರಂಭಗೊಂಡಿದ್ದು, ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಮುನ್ನಡೆಯನ್ನು ಕಾಯ್ದುಕೊಂಡಿದೆ.

ಬಂಟ್ವಾಳದಲ್ಲಿ ರಮಾನಾಥ ರೈ ಮುನ್ನಡೆಯಲ್ಲಿದ್ದರೆ, ಬೆಳ್ತಂಗಡಿಯಲ್ಲಿ ಹರೀಶ್ ಪೂಂಜಾ ಮುನ್ನಡೆಯಲ್ಲಿದ್ದಾರೆ. ಪುತ್ತೂರಿನಲ್ಲಿ ಶಕುಂತಲಾ ಶೆಟ್ಟಿ ಮುನ್ನಡೆಯಲ್ಲಿದ್ದರೆ ಸುಳ್ಯದಲ್ಲಿ ಎಸ್. ಅಂಗಾರ ಮುನ್ನಡೆ ಸಾಧಿಸಿದ್ದಾರೆ.

error: Content is protected !!

Join the Group

Join WhatsApp Group