ಕೇಂದ್ರ ಸಚಿವರ ಪ್ರವಾಸ

(ನ್ಯೂಸ್ ಕಡಬ) newskadaba.com,ಜು.06. ಕೇಂದ್ರ ಅಂಕಿ ಅಂಶ ಸಚಿವ ಸದಾನಂದ ಗೌಡ ಅವರ ದ.ಕ ಜಿಲ್ಲಾ ಪ್ರವಾಸ ಇಂತಿವೆ.

ಜುಲೈ 7 ರಂದು 7 ಗಂಟೆಗೆ ಮಂಗಳೂರಿಗೆ ಆಗಮಿಸಿ ವಾಸ್ತವ್ಯ, ಜುಲೈ 8 ರಂದು ಪೂರ್ವಾಹ್ನ 11.30 ಗಂಟೆಗೆ ಪುತ್ತೂರಿನಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಂಗಳೂರಿನಲ್ಲಿ ವಾಸ್ತವ್ಯ. ಜುಲೈ 9 ರಂದು 3 ಗಂಟೆಗೆ ಮಂಗಳೂರಿನಿಂದ ವಿಮಾನದ ಮೂಲಕ ದೆಹಲಿಗೆ ತೆರಳುವರು.

error: Content is protected !!
Scroll to Top