ಸಿ.ಎ. ಬ್ಯಾಂಕ್ ಉಪಾಧ್ಯಕ್ಷರ ಮೇಲಿನ ಹಲ್ಲೆಗೆ ಜಿ.ಪಂ. ಸದಸ್ಯ ಪಿ.ಪಿ.ವರ್ಗೀಸ್ ಖಂಡನೆ

(ನ್ಯೂಸ್ ಕಡಬ) newskadaba.com ಕಡಬ, ಜು.17. ಆದಿತ್ಯವಾರ ಸಂಜೆ ಕಡಬ ಪೇಟೆಯಲ್ಲಿ ನಡೆದ ಕಡಬ ಸಿ.ಎ.ಬ್ಯಾಂಕ್ ಉಪಾಧ್ಯಕ್ಷ ಬಿಜೆಪಿ ಯುವ ಮುಖಂಡ ರಮೇಶ್ ಭಟ್ ಕಲ್ಪುರೆಯವರ ಮೇಲಿನ ಹಲ್ಲೆಯನ್ನು ಜಿ.ಪಂ. ಸದಸ್ಯ ಪಿ.ಪಿ.ವರ್ಗೀಸ್ ತೀವ್ರವಾಗಿ ಖಂಡಿಸಿದ್ದಾರೆ.

ವೈಯಕ್ತಿಕ ದ್ವೇಷವಿದ್ದಲ್ಲಿ ಕಾನೂನು ಮೂಲಕ ಬಗೆಹರಿಸಿಕೊಳ್ಳಬೇಕೇ ಹೊರತು ಕಾನೂನನ್ನು ಕೈಗೆತ್ತಿಕೊಳ್ಳಬಾರದಿತ್ತು.  ಆ ಹಿನ್ನೆಲೆಯಲ್ಲಿ ಹಲ್ಲೆ ನಡೆಸಿದ ಆರೋಪಿಗಳಿಗೆ ಸೂಕ್ತ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

 

error: Content is protected !!

Join the Group

Join WhatsApp Group