ರಾಮಕುಂಜ: ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಆ.26. ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಶೆ ಮಾಡಿಕೊಂಡ ಘಟನೆ ಠಾಣಾ ವ್ಶಾಪ್ತಿಯ ಸಂಪ್ಮಾಡಿ ಎಂಬಲ್ಲಿ ಭಾನುವಾರದಂದು ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ರಾಮಕುಂಜ ಗ್ರಾಮದ ಸಂಪ್ಮಾಡಿ ನಿವಾಸಿ ರುಕ್ಮಯ್ಶ ಗೌಡ (63) ಎಂದು ಗುರುತಿಸಲಾಗಿದೆ. ಕಿಡ್ನಿ ಮತ್ತು ಪೈಲ್ಸ್ ಖಾಯಿಲೆಯಿಂದ ಬಳಲುತ್ತಿದ್ದ ಇವರು ಜೀವನದಲ್ಲಿ ಜಿಗುಪ್ಸೆಗೊಂಡು ಭಾನುವಾರದಂದು ಮನೆಯ ಸಮೀಪದ ಗೇರುಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅವರ ಪುತ್ರ ರಮೇಶ್ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಮಂಗಳೂರು: ರಿಕ್ಷಾ ಚಾಲಕನ ನಿರ್ಲಕ್ಷ್ಯ- ಹೆಲ್ಮೆಟ್ ಇಲ್ಲದ ಪ್ರಯಾಣ !     ➤  ಅಪಘಾತದಲ್ಲಿ ಬೈಕ್ ಸವಾರ ಮೃತ್ಯು

error: Content is protected !!
Scroll to Top