ಪಿಂಚಣಿ ಅದಾಲತ್

(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.17. ಮಂಗಳೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಕಚೇರಿ ಬಲ್ಮಠದಲ್ಲಿ ಪಿಂಚಣಿ ಅದಾಲತ್ ಜೂನ್ ತಿಂಗಳ 7 ರಂದು ಪೂರ್ವಾಹ್ನ 11 ಗಂಟೆಗೆ ಜರುಗಲಿದೆ. ಮಂಗಳೂರು ಅಂಚೆ ವಿಭಾಗದಲ್ಲಿ ಪಿಂಚಣಿ ತೆಗೆದುಕೊಳ್ಳುವ ನಿವೃತ್ತ ಅಂಚೆ ನೌಕರರು ಸಂಬಂಧಪಟ್ಟ ದೂರುಗಳೇನಾದರೂ ಇದ್ದಲ್ಲಿ ಜೂನ್ 3ರ ರೊಳಗೆ ಹಿರಿಯ ಅಂಚೆ ಅಧೀಕ್ಷಕರು, ಮಂಗಳೂರು ವಿಭಾಗ, ಬಲ್ಮಠ, ಮಂಗಳೂರು -575002 ವಿಳಾಸಕ್ಕೆ ಕಳುಹಿಸುವಂತೆ ಪ್ರಕಟಣೆ ತಿಳಿಸಿದೆ.

error: Content is protected !!
Scroll to Top