ಪ.ಜಾತಿ/ಪ.ವರ್ಗಗಳ ಕುಂದುಕೊರತೆ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.21.ಜೂನ್ 28 ರಂದು ಪೂರ್ವಾಹ್ನ 11 ಗಂಟೆಗೆ ತಹಶೀಲ್ದಾರ್, ಮಂಗಳೂರು ಇವರ ಅಧ್ಯಕ್ಷತೆಯಲ್ಲಿ ತಹಶೀಲ್ದಾರ್ ಕೋರ್ಟ್ ಹಾಲ್ ಮಿನಿ ವಿಧಾನ ಸೌಧ ಸಭಾಂಗಣದಲ್ಲಿ ಪ.ಜಾತಿ/ಪ.ವರ್ಗಗಳ ದೌರ್ಜನ್ಯ ಕುಂದುಕೊರತೆ ಬಗ್ಗೆ ಚರ್ಚಿಸಲು ಸಂಘ ಸಂಸ್ಥೆಯ ಪದಾಧಿಕಾರಿಗಳ ಸಭೆ ನಡೆಯಲಿದೆ.

ಎಂದು ಸಹಾಯಕ ನಿರ್ದೇಶಕರು(ಗ್ರೇಡ್-1) ಸಮಾಜ ಕಲ್ಯಾಣ ಇಲಾಖೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

error: Content is protected !!

Join the Group

Join WhatsApp Group