ಕಂದಾಯ ಇಲಾಖೆಯ ಮಹಾಸಭೆ ಮತ್ತು ಅಭಿನಂದನಾ ಸಮಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.22.ಕಂದಾಯ ಇಲಾಖಾ ನೌಕರರ ಸಂಘ(ರಿ) ಬೆಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಶಾಖೆ ಮಂಗಳೂರು, ಕಂದಾಯ ಭವನ, ದ.ಕ ಜಿಲ್ಲಾಧಿಕಾರಿಯವರ ಕಚೇರಿ ಆವರಣ, ಸ್ಟೇಟ್ ಬ್ಯಾಂಕ್ ಬಳಿ, ಮಂಗಳೂರು ಇದರ ಮಹಾಸಭೆ ಮತ್ತು ಅಭಿನಂದನಾ ಸಮಾರಂಭ ಜೂನ್ 22 ರಂದು ಅಪರಾಹ್ನ 12 ಗಂಟೆಗೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ನಂದಿನಿ ಸಭಾಭವನದಲ್ಲಿ ನಡೆಯಲಿದೆ.

Scroll to Top