ಪ.ಜಾತಿ/ಪ.ವರ್ಗಗಳ ದೌರ್ಜನ್ಯ ಕುಂದುಕೊರತೆ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.27.ಜೂನ್ 28 ರಂದು ಬೆಳಿಗ್ಗೆ 11 ಗಂಟೆಗೆ ತಹಶೀಲ್ದಾರ್, ಮಂಗಳೂರು ಇವರ ಅಧ್ಯಕ್ಷತೆಯಲ್ಲಿ ತಹಶೀಲ್ದಾರ್ ಕೋರ್ಟ್ ಹಾಲ್ ಮಿನಿ ವಿಧಾನ ಸೌಧ ಸಭಾಂಗಣದಲ್ಲಿ ಪ.ಜಾತಿ/ ಪ.ವರ್ಗಗಳ ದೌರ್ಜನ್ಯ ಕುಂದುಕೊರತೆ ಬಗ್ಗೆ ಚರ್ಚಿಸಲು ಸಂಘ ಸಂಸ್ಥೆಯ ಪದಾಧಿಕಾರಿಗಳ ಸಭೆ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

 

error: Content is protected !!

Join the Group

Join WhatsApp Group