ಮಂಗಳೂರು ತಾಲೂಕು ಕೃಷಿ ಅಭಿಯಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.28.ಜುಲೈ 1 ರಿಂದ 16 ರವರೆಗೆ ಮಂಗಳೂರು ತಾಲೂಕಿನ ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮದ ಉದ್ಘಾಟನೆ ಮತ್ತು ಮಂಗಳೂರು ತಾಲೂಕು ರೈತರೊಂದಿಗೆ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ.

ಜುಲೈ 1 ರಂದು ಬೆಳಿಗ್ಗೆ 10.30 ಗಂಟೆಗೆ ಮಂಗಳೂರು ತಾಲೂಕು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ವಹಿಸಲಿದ್ದಾರೆ.

Also Read  ಕೊಡಗು ಕೇರಳ ಗಡಿಯಲ್ಲಿ ಸಂಚಾರಕ್ಕೆ ನಿರ್ಬಂಧ

error: Content is protected !!
Scroll to Top