(ನ್ಯೂಸ್ ಕಡಬ) newskadaba.com ಕಡಬ, ಜು.02. ಕಡಬ ತಾಲೂಕಿನ 73,116 ಪಹಣಿಗೆ ಸಹಿ ಪ್ರಕ್ರಿಯೆ ನಡೆಯಲಿರುವುದರಿಂದ ಜುಲೈ 09 ರ ವರೆಗೆ ಭೂಮಿ ಶಾಖೆ ಅರ್ಜಿ ಕಿಯೋಸ್ಕ್ ಮತ್ತು ಪಹಣಿ ವಿತರಣೆ ಸ್ಥಗಿತಗೊಳ್ಳಲಿದೆ. ಸಾರ್ವಜನಿಕರು ಸಹಕರಿಸಬೇಕಾಗಿ ಕಡಬ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Join the Group
Join WhatsApp Group