ಅಂಧ ಅಭ್ಯರ್ಥಿಗಳ ಷರತ್ತು ರದ್ದು

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.3.ರೈಲ್ವೆ ಇಲಾಖೆ ಮತ್ತು ಎಲ್.ಐ.ಸಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಾಗಿತ್ತು.

ಅದರಲ್ಲಿ ಅಂಧ ಅಭ್ಯರ್ಥಿಗಳಿಗೆ ನೇಮಕಾತಿಯಲ್ಲಿ ನೀಡುವ ಬರಹಗಾರರ ಸೇವೆಯನ್ನು ಪಡೆಯಲು ವಿಧಿಸಿದ್ದ ಷರತ್ತುಗಳನ್ನು ರದ್ದುಗೊಳಿಸಲಾಗಿದೆ ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ ದ.ಕ ಜಿಲ್ಲೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಮೋದಿ ಸರ್ಕಾರದಿಂದ ಅನ್ನದಾತನಿಗೆ ಬಂಪರ್ ಕೊಡುಗೆ ► ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ 6000 ರೂ. ಸಹಾಯಧನ

error: Content is protected !!
Scroll to Top