ರಾಜ್ಯಶಾಸ್ತ್ರ ಉಪನ್ಯಾಸಕರ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.8.ಮಂಗಳೂರು ವಿಶ್ವವಿದ್ಯಾನಿಲಯ ರಾಜಕೀಯ ಶಾಸ್ತ್ರ ಶಿಕ್ಷಕರ ಸಂಘ ಹಾಗೂ ರಾಜಕೀಯ ಶಾಸ್ತ್ರ ವಿಭಾಗ ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇವರ ಸಂಯುಕ್ತ ಆಶ್ರಯದೊಂದಿಗೆ  ರಾಜ್ಯಶಾಸ್ತ್ರ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ ನಡೆಯಲಿದೆ.

ಸಿಬಿಸಿಎಸ್ ಮತ್ತು ರಾಜಕೀಯ ಶಾಸ್ತ್ರದ ಹೊಸ ಪಠ್ಯಕ್ರಮಗಳ ಕುರಿತು ರಾಜ್ಯಶಾಸ್ತ್ರ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ ಜುಲೈ 13 ರಂದು ಬೆಳಿಗ್ಗೆ 10 ಗಂಟೆಗೆ ನಗರದ ವಿಶ್ವವಿದ್ಯಾನಿಲಯ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ ಎಚಿದು ಸಂಘದ ಅಧ್ಯಕ್ಷ ತೋಮಸ್ ಜಿ.ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!

Join the Group

Join WhatsApp Group