ಕರ್ನಾಟಕ ಚಲನಚಿತ್ರ ಅಕಾಡೆಮಿ ➤ ಪತ್ರಕರ್ತರಿಗೆ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.2.ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾದ  ಶ್ರೀ ನಾಗತಿಹಳ್ಳಿ ಚಂದ್ರಶೇಖರ್ ಅವರು ಇಂದು ಸಂಜೆ 4 ಗಂಟೆಗೆ  ಸರಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಸಭೆಯನ್ನು ಆಯೋಜಿಸಿದ್ದಾರೆ.

ಅವರು(ಮಿನಿ ವಿಧಾನ ಸೌಧ ಆವರಣ)ಪತ್ರಿಕಾಗೋಷ್ಠಿ ನಡೆಸಲು ಉದ್ದೇಶಿಸಿರುತ್ತಾರೆ.ಪತ್ರಕರ್ತರು ಆಗಮಿಸಲು ಕೋರಿದೆ.

error: Content is protected !!
Scroll to Top