ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.7.ಕರ್ನಾಟಕ ಸರ್ಕಾರವು ಎಡಿಬಿ ನೆರವಿನೊಂದಿಗೆ ಮಂಗಳೂರು ನಗರಕ್ಕೆ ಕ್ವಿಮಿಪ್ ಟ್ರಾಂಚ್-2ರಡಿಯಲ್ಲಿ ಒಳಚರಂಡಿ ಹಾಗೂ ನಿರಂತರ ನೀರು ಸರಬರಾಜು ಯೋಜನೆಯನ್ನು ಅನುಷ್ಠಾನ ಗೊಳಿಸಲಾಗಿದೆ.

ಆಗಸ್ಟ್ 7 ರಂದು ಬೆಳಿಗ್ಗೆ 11 ಗಂಟೆಗೆ ವಾರ್ಡ್ ನಂ.4 ರಲ್ಲಿ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಕೃಷ್ಣಾಪುರ 5ನೇ ಬ್ಲಾಕ್ ಯುವಕ ಮಂಡಲದಲಿ,್ಲ ಕೆಯುಐಡಿಎಫ್‍ಸಿ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಸಹಯೋಗದಿಂದ ಆಯೋಜಿಸಲಾಗಿದೆ. ಎಂದು ಆಯುಕ್ತರು, ಮಂಗಳೂರು ಮಹಾನಗರ ಪಾಲಿಕೆ ಇವರ ಪ್ರಕಟಣೆ ತಿಳಿಸಿದೆ.

Also Read  ಪುತ್ತೂರು: ಚಿರತೆ ಪ್ರತ್ಯಕ್ಷ..!

error: Content is protected !!
Scroll to Top