ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮ ➤ ಸಾರ್ವಜನಿಕರ ವೀಕ್ಷಣೆಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.31.ಸಪ್ಟೆಂಬರ್ 2 ರಂದು ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಪ್ರಾದೇಶಿಕ ವಿಜ್ಞಾನಕೇಂದ್ರ, ಸ್ವಾಮಿ ವಿವೇಕಾನಂದ ತಾರಾಲಯ, ಜೈವಿಕ ಉದ್ಯಾನವನ, ಲೇಕ್‍ಗಾರ್ಡನ್ ಮತ್ತು ಗುತ್ತು ಮನೆ ಸಾರ್ವಜನಿಕರ ವೀಕ್ಷಣೆಗೆ ಇತರೆ ಎಲ್ಲಾ ದಿನಗಳಂತೆ ತೆರೆದಿರುತ್ತದೆ.

ಎಂದು ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

error: Content is protected !!
Scroll to Top