ಸಿರಿ ತೋಟಗಾರಿಕೆ ಸಂಘ ➤ ಇದರ ವತಿಯಿಂದ ಜೇನುಕೃಷಿಯ ಬಗ್ಗೆ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.3.ಸಿರಿ ತೋಟಗಾರಿಕೆ ಸಂಘದ ವತಿಯಿಂದ ಸಪ್ಟೆಂಬರ್ 7 ರಂದು ಜೇನುಕೃಷಿಯ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಬಾಲಭವನ, ಕದ್ರಿ ಉದ್ಯಾನವನದ ಹತ್ತಿರ ಆಯೋಜಿಸಲಾಗಿದೆ.


ಆಸಕ್ತರು ಸಿರಿ ತೋಟಗಾರಿಕೆ ಸಂಘ, ಬೆಂದೂರುವೆಲ್ ಇಲ್ಲಿ ತರಬೇತಿ ಶುಲ್ಕ ನೀಡಿ ಸಪ್ಟೆಂಬರ್ 6 ರೊಳಗೆ ನೊಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ರುಕ್ಮಯ ದೂರವಾಣಿ ಸಂಖ್ಯೆ:9845523944 ಇವರನ್ನು ಸಂಪರ್ಕಿಸಬೇಕು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ರಾಜ್ಯವಲಯ, ಮಂಗಳೂರು ಹಾಗೂ ಪದನಿಮಿತ್ತ ಕಾರ್ಯದರ್ಶಿಗಳು ಸಿರಿ ತೋಟಗಾರಿಕೆ ಸಂಘ (ರಿ), ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ನಾಳೆ (29) ಕಡಬ ಸರಕಾರಿ ಪದವಿ ಪೂರ್ವ ಕಾಲೇಜು ವಾರ್ಷಿಕೋತ್ಸವ

error: Content is protected !!
Scroll to Top