ಸೆ.18ರಂದು ಇತಿಹಾಸ ಪರಂಪರೆ ಉಳಿಸಿ ಕಾರ್ಯಕ್ರಮ ➤ವಿಶ್ವವಿದ್ಯಾಲಯ ಕಾಲೇಜಿನ ಶಿವರಾಮ ಕಾರಂತ ಸಭಾಂಗಣ

(ನ್ಯೂಸ್ ಕಡಬ) newskadaba.com ಮಂಗಳೂರು ,ಸಪ್ಟೆಂಬರ್.18. ಮಂಗಳೂರು ವಿಶ್ವವಿದ್ಯಾನಿಲಯ , ಕರ್ನಾಟಕ ಇತಿಹಾಸ ಅಕಾಡೆಮಿ ಬೆಂಗಳೂರು, ಸ್ನಾತಕ ಮತ್ತು ಸ್ನಾತಕೋತ್ತರ ಇತಿಹಾಸ ಮತ್ತು ಪುರಾತತ್ವ ವಿಭಾಗವು ಆಯೋಜಿಸುತ್ತಿರುವ ಇತಿಹಾಸ ಪರಂಪರೆ ಉಳಿಸಿ ಕಾರ್ಯಕ್ರಮ ಸೆಪ್ಟೆಂಬರ್ 18 ರಂದು ಮಧ್ಯಾಹ್ನ 3 ಗಂಟೆಗೆ ವಿಶ್ವವಿದ್ಯಾಲಯ ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ನಡೆಯಲಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಫ್ರೊ. ಪಿ ಸುಬ್ರಮಣ್ಯ ಯಡಪಡಿತ್ತಾಯ ಅಧ್ಯಕ್ಷತೆ ವಹಿಸಲಿದ್ದು, ಇತಿಹಾಸ ಸಂಶೋಧಕ ಪುಂಡಿಕಾೈ ಗಣಪಯ್ಯ ಭಟ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

Also Read  ನಾನು ಕ್ಷಣ ಮಾತ್ರದಲ್ಲಿ ಎಲ್ಲವನ್ನೂ ಕಳೆದುಕೊಂಡೆ… ➤ ಮೆಟ್ರೋ ಪಿಲ್ಲರ್ ಕುಸಿತದಲ್ಲಿ ಮೃತ ಮಹಿಳೆಯ ಪತಿಯ ಭಾವುಕ ಮಾತುಗಳು      

error: Content is protected !!
Scroll to Top