ನಗರಪಾಲಿಕೆ ಜಂಟಿ ಆಯುಕ್ತರಾಗಿ ಸಂತೋಷ್ ಕುಮಾರ್

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.25.ಮಂಗಳೂರು, ಮಹಾನಗರಪಾಲಿಕೆ ಜಂಟೀ ಆಯುಕ್ತರಾಗಿ ಕೆ.ಎ.ಎಸ್ ಕಿರಿಯ ಶ್ರೇಣಿಯ ಅಧಿಕಾರಿ ಜಿ. ಸಂತೋಷ್ ಕುಮಾರ್ ಅವರು ಇತ್ತೀಚೆಗೆ ಅಧಿಕಾರ ಸ್ವೀಕರಿಸಿದರು.


ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲಾ ಸಮಾಜ ಕಲ್ಯಾಣಧಿಕಾರಿಯಾಗಿದ್ದ ಸಂತೋಷ್ ಕುಮಾರ್ ಬಳಿಕ ಕೆ.ಎ.ಎಸ್ ಅಧಿಕಾರಿಯಾಗಿ ಆಯ್ಕೆಯಾಗಿ, ಉಡುಪಿ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು.

error: Content is protected !!

Join the Group

Join WhatsApp Group