(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.28. ರಸ್ತೆಯನ್ನು ದಾಟಲು ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದಾಗ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದು ಕುಮಾರಿ ಶ್ರಾವ್ಯನಿಗೆ ಗಾಯಗೊಂಡ ಘಟನೆ ಉಜಿರೆ ಪೇಟೆಯಲ್ಲಿ ಶನಿವಾರದಂದು ನಡೆದಿದೆ.
ಪಾದಚಾರಿಗೆ ಬೈಕ್ ಡಿಕ್ಕಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.28. ರಸ್ತೆಯನ್ನು ದಾಟಲು ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದಾಗ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದು ಕುಮಾರಿ ಶ್ರಾವ್ಯನಿಗೆ ಗಾಯಗೊಂಡ ಘಟನೆ ಉಜಿರೆ ಪೇಟೆಯಲ್ಲಿ ಶನಿವಾರದಂದು ನಡೆದಿದೆ.