ಒಮ್ಮೆಲೇ ಬ್ರೇಕ್ ಹಾಕಿದ ಪರಿಣಾಮ ಅಪಘಾತ

(ನ್ಯೂಸ್ ಕಡಬ) newskadaba.com  ಬೆಳ್ತಂಗಡಿ, ನ.5   ಕೆಎಸ್ ಆರ್ ಟಿಸಿ  ಬಸ್ಸಿನ ಚಾಲಕ ಒಮ್ಮೆಲೇ ಬ್ರೇಕ್ ಹಾಕಿದ ಪರಿಣಾಮ ಮಹಿಳೆ ಸೀಟಿನಿಂದ ಎಸೆಯಲ್ಪಟ್ಟು ಬಸ್ಸಿನೊಳಗೆ ಬಿದ್ದು ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಎಂಬಲ್ಲಿ ಸೋಮವಾರದಂದು ನಡೆದಿದೆ.


ಗಾಯಾಳು  ಮರಿಯಮ್ಮನವರನ್ನು ಉಜಿರೆ ಎಸ್ ಡಿಎಮ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ಬೆಳ್ತಂಗಡಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

error: Content is protected !!
Scroll to Top