ಕಾರು ಮತ್ತು ಬೈಕ್ ನಡುವೆ ಡಿಕ್ಕಿ

(ನ್ಯೂಸ್ ಕಡಬ) newskadaba.com ಪುತ್ತೂರು, ನ.7    ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನಿಗೆ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಬೊಳುವಾರು ಬೈಪಾಸ್ ಜಂಕ್ಷನ್ ಬಳಿಯ ಉದಯಗಿರಿ ಹೋಟೆಲ್ ನ ಎದುರು ಬುಧವಾರದಂದು ನಡೆದಿದೆ.


ಶಿವಪ್ರಸಾದ್ ಭಟ್ ರವರಿಗೆ ಎಡಕಾಲಿಗೆ ಗಾಯವಾಗಿ ಪುತ್ತೂರು ಮಹಾವೀರ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ ಎಂದು ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

error: Content is protected !!
Scroll to Top