ನ.24: ಇಂದಿನ ದಿನ ಭವಿಷ್ಯ ✍? ಖ್ಯಾತ ಜ್ಯೋತಿಷಿ ಗಿರಿಧರ್ ಭಟ್

ನಿಮ್ಮಲ್ಲಿ ಏಕಾಗ್ರತೆಯ ಸಮಸ್ಯೆ ಅನುಭವಿಸುತ್ತಿದ್ದರೆ, ಚಂಚಲ ಮನಸ್ಸಿನಿಂದ ಹೊರ ಬರಲು ಪ್ರಯತ್ನ ನಡೆಸಿದ್ದರೆ ಹಾಗೂ ಮನಸ್ಸಿನಲ್ಲಿ ಮೂಡುವ ಅಹಿತಕರ ಆಲೋಚನೆಗಳನ್ನು ತಡೆಗಟ್ಟುವ ನಿರ್ಣಯ ನಿಮ್ಮಲ್ಲಿದ್ದರೆ ಭಾನುವಾರದಂದು ನಾರಾಯಣ ದೇಗುಲಕ್ಕೆ ಭೇಟಿ ನೀಡಿ, ಸೂರ್ಯ ದರ್ಶನ ಮಾಡಿ, ಮತ್ತು ಸೂರ್ಯ ಸ್ತೋತ್ರವನ್ನು ಹನ್ನೊಂದು ಬಾರಿ ಹೇಳಿ.

ಶ್ರೀ ಆದಿತ್ಯ ನಾರಯಣ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಸಂಜೆಯ ವಾತಾವರಣ ನಿಮಗೆ ಮುದ ನೀಡಲಿದೆ. ಸಂಗಾತಿಯ ಪ್ರೇಮ ಭರಿತ ಮಾತುಗಳು, ಅವರ ಸೌಂದರ್ಯಕ್ಕೆ ನೀವು ಕವಿಗಳಾಗಿ, ಸೌಂದರ್ಯ ಆರಾಧಕರಾಗಿ ಕಾಣಸಿಗುವಿರಿ. ಆರ್ಥಿಕವಾಗಿ ಬಲಿಷ್ಠ ವ್ಯವಸ್ಥೆಯನ್ನು ರೂಪಿಸಿಕೊಳ್ಳುತ್ತೀರಿ, ಆದರೆ ದುಂದುವೆಚ್ಚ ನಿಮ್ಮನ್ನು ಬಹುವಾಗಿ ಕಾಡಬಹುದಾಗಿದೆ. ವ್ಯವಹಾರದಲ್ಲಿ ನಿಮ್ಮ ವಿಚಾರಗಳು ಸ್ಪಷ್ಟವಾಗಿರುವುದಿಲ್ಲ ಇದರಿಂದ ಕಾರ್ಯ ಹಾನಿಯಾಗುವ ಸಾಧ್ಯತೆ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಮಕ್ಕಳಲ್ಲಿ ಧನಾತ್ಮಕ ಚಿಂತನೆಯನ್ನು ಬೆಳೆಸಿ, ಅವರ ಸಾಧನೆಗೆ ಪೂರಕವಾದಂತಹ ವಾತಾವರಣವನ್ನು ನಿರ್ಮಿಸಿ ಕೊಡಿ. ನಿಮ್ಮ ಆಕಾಂಕ್ಷೆಯಂತೆ ಅವರು ಸಫಲತೆಯನ್ನು ಪಡೆಯಲಿದ್ದಾರೆ. ಕೋಪವೇಷ ಒಳ್ಳೆಯದಲ್ಲ. ದುಡುಕಿನ ನಿರ್ಧಾರಗಳಿಂದ ನಂತರ ಪಶ್ಚಾತಾಪ ಪಡುವುದು ನೀವೇ. ಅನಗತ್ಯವಾಗಿ ನಿಮ್ಮ ವಿಷಯಗಳಲ್ಲಿ ಜನಗಳು ತಲೆ ಹಾಕಬಹುದು ಆದಷ್ಟು ಅವರನ್ನು ದೂರವಿಡಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ದಂಪತಿಗಳಲ್ಲಿ ನಡೆಯುವ ಸಣ್ಣ ಕಲಹವು ದೊಡ್ಡಮಟ್ಟದ ಸಮಸ್ಯೆ ತಂದೊಡ್ಡಬಹುದು. ನೀವು ಕೆಲವರು ಹೇಳಿದ್ದನ್ನು ಸತ್ಯವೆಂದು ನಂಬುವ ಖಯಾಲಿ ಇದೆ ಅದನ್ನು ಆದಷ್ಟು ತೆಗೆದುಹಾಕಿ. ವಿಷಯದ ಸತ್ಯಾಸತ್ಯತೆಯನ್ನು ಪರಿಶೀಲಿಸಿ. ಆರ್ಥಿಕ ಚೇತರಿಕೆಗೆ ಯೋಗಗಳು ಕೂಡಿಬಂದಿದ್ದು ನೀವು ತಡಮಾಡದೆ ಕಾರ್ಯರೂಪಕ್ಕೆ ಒತ್ತು ನೀಡಿ. ಅತಿಯಾದ ಆಲಸ್ಯವು ದೊಡ್ಡ ಪೆಟ್ಟನ್ನು ನೀಡಬಹುದು ಎಚ್ಚರಿಕೆವಹಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ವ್ಯವಹಾರದಲ್ಲಿನ ಗೆಲುವು ಹಾಗೂ ಲಾಭಂಶ ನಿಮಗೆ ಸಂತೋಷ ನೀಡುತ್ತದೆ. ಕುಟುಂಬದ ಕಾರ್ಯಗಳಲ್ಲಿ ಪಾಲ್ಗೊಳ್ಳುವುದು, ಸ್ನೇಹಿತರು, ಸಂಬಂಧಿಗಳನ್ನು, ಆತ್ಮೀಯರನ್ನು, ಕಡೆಗಣಿಸಬೇಡಿ. ಕೆಲಸದ ಒತ್ತಡವು ನಿಮ್ಮ ಸ್ನೇಹ ಸಂಬಂಧವನ್ನು ಹಾಳುಗೆಡವಬಹುದು. ಸಾಲಕೊಡುವ ವಿಚಾರವನ್ನು ಇಂದು ನಿಮ್ಮ ಮನದಲ್ಲಿದ್ದರೆ ತೆಗೆದುಹಾಕಿ. ಪ್ರೇಮಿಗಳಿಗೆ ಒಳ್ಳೆಯ ದಿನವಿದು. ನಿಮ್ಮ ನಿರೀಕ್ಷಿತ ಯೋಜನೆಗಳಿಗಾಗಿ ಸ್ವಲ್ಪ ಕಾಯಬೇಕಾದ ಅನಿವಾರ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಆರೋಗ್ಯದಲ್ಲಿ ವ್ಯತ್ಯಾಸ ಕಾಣಿಸಬಹುದು ಎಚ್ಚರವಿರಲಿ. ಮಕ್ಕಳ ಸಾಧನೆಯು ತುಂಬಾ ಉತ್ತಮವಾಗಿರುತ್ತದೆ. ಕುಟುಂಬದ ಬೇಡಿಕೆಗಳನ್ನು ಪೂರೈಸುವ ಜವಾಬ್ದಾರಿ ನಿಮಗೆ ಬರಲಿದೆ. ಸಂಗಾತಿಯು ನಿಮಗಾಗಿ ಉತ್ತಮ ಉಡುಗೊರೆ ಹಾಗೂ ರುಚಿಯಾದ ಭೋಜನ ವ್ಯವಸ್ಥೆ ಮಾಡಲಿದ್ದಾರೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ತೊಂದರೆ ಬರಬಹುದು, ಉಳಿತಾಯಕ್ಕೆ ಆದ್ಯತೆ ನೀಡಿ. ವಿನಾಕಾರಣ ದುಂದುವೆಚ್ಚ ಮಾಡುವ ನಿಮ್ಮ ಮನಸ್ಥಿತಿಯನ್ನು ತೆಗೆದುಹಾಕಿ. ನಿಮ್ಮನ್ನು ತಮ್ಮ ಹಿತಾಸಕ್ತಿಗಳಿಗಾಗಿ ಬಳಸಿಕೊಳ್ಳುವ ಜನರಿದ್ದಾರೆ ಅದನ್ನು ಅರ್ಥ ಮಾಡಿಕೊಂಡು ಜೀವನ ಸಾಗಿಸಿ. ಅನುಪಯುಕ್ತ ಕೆಲಸಗಳಲ್ಲಿ ಕಾಲಹರಣ ಮಾಡುವುದಕ್ಕಿಂತ ಕುಟುಂಬದ ಜೊತೆಗೆ ಕಾಲ ಕಳೆಯಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಇಂದು ಕುತೂಹಲಕಾರಿ ಆದಂತಹ ನೆನಪಿನಲ್ಲಿಡುವ ಶುಭ ವಿಷಯಗಳು ಜರುಗುತ್ತದೆ. ನಿರೀಕ್ಷಿತ ಯೋಜನೆಗಳನ್ನು ಅತಿಬೇಗನೆ ಪೂರ್ಣ ಮಾಡುವಿರಿ. ಆರ್ಥಿಕವಾಗಿ ಉತ್ತಮ ವಹಿವಾಟು ನಡೆಯಲಿದೆ. ನಿಮ್ಮ ವ್ಯವಹಾರದಲ್ಲಿ ಮಧ್ಯವರ್ತಿಗಳನ್ನು ಸೇರಿಸಿಕೊಳ್ಳುವುದು ಬೇಡ. ಸಂಗಾತಿಯೊಡನೆ ಮನರಂಜನೆಗೆ ಹೊರಡುವ ತಯಾರಿ ಮಾಡುವಿರಿ. ಕಲಾತ್ಮಕ ಚಟುವಟಿಕೆಗಳಲ್ಲಿ ಆಸಕ್ತಿ ಇರುವವರಿಗೆ ಉತ್ತಮ ಅವಕಾಶಗಳು ಲಭ್ಯವಾಗುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಕೆಲವು ವಿಷಯಗಳನ್ನು ದೊಡ್ಡದಾಗಿ ಬೆಳೆಸುವುದು ಬೇಡ, ಸಮಸ್ಯೆಯಿದ್ದರೂ ನಿಮ್ಮಲ್ಲಿ ಬಗೆಹರಿಸಿಕೊಳ್ಳಿ. ಕುಟುಂಬದಿಂದ ಶುಭವಾರ್ತೆ ಕೇಳುವ ಅವಕಾಶವಿದೆ. ಮಕ್ಕಳನ್ನು ಸರಿದಾರಿಗೆ ತರಲು ಪ್ರಯತ್ನಿಸಿ. ಮೋಸದ ವ್ಯವಹಾರ ಅಥವಾ ನಷ್ಟದ ಕೆಲಸವನ್ನು ಕೂಲಂಕುಶವಾಗಿ ತಿಳಿದುಕೊಂಡು ಪಾಲ್ಗೊಳ್ಳಿ. ಆತ್ಮೀಯರನ್ನು ಪ್ರೇಮದಿಂದ ಕಾಣಿರಿ ಇದರಿಂದ ನಿಮ್ಮ ಮೇಲೆ ಅವರಿಗೆ ಗೌರವ ಹೆಚ್ಚಾಗುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಪರರ ಕೆಲಸಕ್ಕಾಗಿ ಈ ದಿನದ ಹೆಚ್ಚಿನ ಸಮಯ ಕಳೆಯುವಿರಿ. ಬಾಕಿ ಕೆಲಸಗಳನ್ನು ಪೂರ್ಣ ಮಾಡಲು ಹರಸಾಹಸ ಪಡುವ ಸಾಧ್ಯತೆ ಇದೆ. ವಸ್ತುಗಳನ್ನು ಎಲ್ಲೆಂದರಲ್ಲಿ ಇಡುವುದು ತಪ್ಪು, ಸಮಯಕ್ಕೆ ಸರಿಯಾಗಿ ಸಿಗದೆ ಮನೆಯಲ್ಲಿ ರಂಪಾರಾಮಾಯಣ ಆಗಬಹುದು ಎಚ್ಚರವಹಿಸಿ. ಸಂಬಂಧಿಗಳ ಆಗಮನದಿಂದ ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ನಿಂತಿರುವ ಕೆಲಸಗಳಿಗೆ ಇಂದು ಚಾಲನೆ ನೀಡುವ ಸಾಧ್ಯತೆ ಕಂಡುಬರುತ್ತದೆ. ಕೆಲಸದಲ್ಲಿ ನಿಮ್ಮ ಪಾಲ್ಗೊಳ್ಳುವಿಕೆ ಅತ್ಯುತ್ತಮವಾಗಿದ್ದು ಈ ದಿನ ಲವಲವಿಕೆಯಿಂದ ಕೂಡಿರುತ್ತದೆ. ಧಾರ್ಮಿಕ ಕಾರ್ಯಗಳಲ್ಲಿ ನೀವು ತೊಡಗಿಸಿಕೊಳ್ಳುವ ಸಾಧ್ಯತೆ ಇದೆ. ಭಗವಂತನ ನಾಮಸ್ಮರಣೆಯಿಂದ ಅತಿ ಕಷ್ಟದ ಕಾರ್ಯವನ್ನು ಸಹ ಅನಾಯಾಸವಾಗಿ ಮುಗಿಸುತ್ತೀರಿ. ಹಣಕಾಸಿನ ವ್ಯವಹಾರವು ನೀವು ಅಂದುಕೊಂಡಂತೆ ಯಶಸ್ವಿಯಾಗಿ ನಡೆಯಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಹೊಸದಾಗಿ ಪ್ರಾರಂಭ ಮಾಡಬೇಕಾಗಿರುವ ಕಾರ್ಯದ ಬಗ್ಗೆ ಕುಟುಂಬಸ್ಥರೊಡನೆ ಚರ್ಚಿಸುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಉನ್ನತ ಸ್ಥಾನ ಅಲಂಕರಿಸುವಿರಿ. ಸಮಯಕ್ಕೆ ಸರಿಯಾಗಿ ಕೆಲಸದಲ್ಲಿ ಪಾಲ್ಗೊಳ್ಳುವುದು ನಿಮಗೆ ಒಳಿತು. ನಿಮ್ಮ ಯೋಜನೆಗಳಲ್ಲಿ ಬದ್ಧತೆಯಿಂದ ಕಾರ್ಯನಿರ್ವಹಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಅನವಶ್ಯಕ ದುಂದುವೆಚ್ಚಗಳಿಗೆ ಕಡಿವಾಣ ಹಾಕುವುದು ಒಳ್ಳೆಯದು. ಇಂದು ಕೊಟ್ಟಿರುವ ಸಾಲವನ್ನು ವಸೂಲಿ ಮಾಡುವ ನಿರ್ಧಾರಕ್ಕೆ ಬನ್ನಿ. ಚೈತನ್ಯದಿಂದ ಕೆಲಸದಲ್ಲಿ ಪಾಲ್ಗೊಳ್ಳಿ. ನಿಮ್ಮ ನಿರೀಕ್ಷಿತ ಅವಕಾಶಗಳಿಗೆ ಹೆಚ್ಚಿನ ವಿಳಂಬವಾಗಿ ಹೋಗುವುದು ಒಳಿತಲ್ಲ. ಮಕ್ಕಳ ಹಿರಿಯರ ಬಗ್ಗೆ ಕಾಳಜಿ ಇರಲಿ. ಮಕ್ಕಳ ಉದ್ಯೋಗದಲ್ಲಿ ನಿರೀಕ್ಷಿತ ಯಶಸ್ಸು ಸಾಧಿಸಲಿದ್ದಾರೆ ಇದರಿಂದ ಸಂತೋಷದಾಯಕ ಸಂಭ್ರಮ ನಿಮ್ಮಲ್ಲಿ ಕಾಣಬಹುದಾಗಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150

error: Content is protected !!

Join the Group

Join WhatsApp Group