ಕೇರಳ ರಾಜ್ಯಪಾಲರ ಪ್ರವಾಸ

(ನ್ಯೂಸ್ ಕಡಬ) newskadaba.com, ಮಂಗಳೂರು, ನ.26. ಕೇರಳ ರಾಜ್ಯಪಾಲ ಆರೀಫ್ ಮುಹಮ್ಮದ್ ಖಾನ್ ಅವರು ನ. 30ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.

ರೈಲಿನ ಮೂಲಕ ಅಂದು ಬೆಳಿಗ್ಗೆ 5.15 ಕ್ಕೆ ನಗರಕ್ಕೆ ಆಗಮಿಸುವ ರಾಜ್ಯಪಾಲರು, 11 ಗಂಟೆಗೆ ನಗರದ ಟಿಎಂಎ ಪೈ ಸಭಾಂಗಣದಲ್ಲಿ ನಡೆಯುವ ಮಂಗಳೂರು ಲಿಟರೆರಿ ಫೆಸ್ಟಿವಲ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಅಪರಾಹ್ನ 2.15 ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.

error: Content is protected !!

Join the Group

Join WhatsApp Group