ವ್ಯಾಪಾರದಲ್ಲಿ ಹೆಚ್ಚಿನ ಲಾಭಕ್ಕಾಗಿ ಹೀಗೆ ಮಾಡಿ

ವ್ಯಾಪಾರದಲ್ಲಿ ಹೆಚ್ಚಿನ ಸಮಸ್ಯೆ ಅನುಭವಿಸುತ್ತಿದ್ದರೆ ಹಾಗೂ ಗ್ರಾಹಕರು ನಿಮ್ಮತ್ತ ಸೆಳೆಯಬೇಕು ಎಂಬ ಭಾವನೆ ನಿಮ್ಮಲ್ಲಿದ್ದರೆ ಗುರುವಾರದಂದು ಇರುವೆಗೆ ಸಿಹಿ ಆಹಾರವನ್ನು ನೀಡಿ ಒಳಿತಾಗುತ್ತದೆ.

ಶ್ರೀ ಸಾಯಿರಾಂ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಉದ್ಯೋಗಸ್ಥರಿಗೆ ಸ್ಥಳ ಮತ್ತು ಸ್ಥಾನ ಬದಲಾವಣೆ ಆಗುವ ಮುನ್ಸೂಚನೆ ದೊರೆಯಲಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಇಚ್ಛೆ ವ್ಯಕ್ತಪಡಿಸುತ್ತೀರಿ. ಹಳೆಯ ಪ್ರೇಮಿಗಳು ಮತ್ತೆ ಒಂದಾಗುವ ಸಂದರ್ಭ ಎದುರಾಗಲಿದೆ. ದಾಂಪತ್ಯ ಜೀವನದಲ್ಲಿ ಇಂದಿನ ಸಂಜೆ ರೋಮಾಂಚನ ಹಾಗೂ ಅವಿಸ್ಮರಣೀಯ ಎಂಬುದಾಗಿ ನಿಮಗೆ ಅನ್ನಿಸುವುದು ನಿಶ್ಚಿತವಾಗಿದೆ. ಪ್ರೇಮದ ರೂಪವಾಗಿ ನಿಮ್ಮ ಪ್ರಿಯತಮೆಯನ್ನು ಕಾಣುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಆರ್ಥಿಕ ದೃಷ್ಟಿಯಿಂದ ಉತ್ತಮವಾದ ವಹಿವಾಟು ಆಗಲಿದೆ. ಸಾಲ ವಸೂಲಿ ಗಳು ಆರಾಮದಾಯಕವಾಗಿ ಕೆಲಸದ ಜರುಗುತ್ತದೆ. ಮನೆಯ ಕೆಲಸ ಮಾಡಲು ನೀವು ಆಸಕ್ತಿ ಹವಣಿಸುತ್ತಿರಿ. ವಿದ್ಯಾರ್ಥಿಗಳು ತಮ್ಮ ಜ್ಞಾನದ ಅಭಿವೃದ್ಧಿಗೆ ಹಲವು ರೀತಿಯ ಚಟುವಟಿಕೆ ಕೈಗೊಳ್ಳುವರು. ಚಂಚಲ ಮನಸ್ಸನ್ನು ನೀವು ಹತೋಟಿಗೆ ತರಲು ಪ್ರಯತ್ನಿಸಿ. ಆರ್ಥಿಕವಾಗಿ ನಿರ್ದಿಷ್ಟ ಗುರಿ ತಲುಪುವ ಯೋಜನೆ ಸಿದ್ಧಪಡಿಸುತ್ತಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಉದ್ಯೋಗದಲ್ಲಿ ಹೆಚ್ಚಿನ ಅವಕಾಶಗಳು ಸಿಗಲಿವೆ. ಆಕಸ್ಮಿಕವಾಗಿ ಬಾಲ್ಯ ಸ್ನೇಹಿತರು ಭೇಟಿಯಾಗುವ ಸಾಧ್ಯತೆ ಇದೆ. ವಿರೋಧಿ ವರ್ಗದವರು ನಿಮ್ಮ ಕಾರ್ಯಗಳಲ್ಲಿ ಹಸ್ತಕ್ಷೇಪ ನಡೆಸಬಹುದು, ಕೆಲವರು ನಂಬಿಕೆ ಹುಟ್ಟಿಸಿ ನಿಮ್ಮ ತೇಜೋವಧೆಗೆ ಸಿದ್ಧರಾಗಾಬಹುದು ಎಚ್ಚರವಿರಲಿ. ವಸ್ತುಗಳನ್ನು ಎಲ್ಲೆಂದರಲ್ಲಿ ಇಟ್ಟಿ ನಂತರ ಕುಟುಂಬದ ಜೊತೆಗೆ ಕದನಕ್ಕೆ ನಿಲ್ಲಬೇಡಿ ಜತನದಿಂದ ಕಾಪಾಡಿಕೊಳ್ಳುವುದು ಉತ್ತಮ ಮಾರ್ಗ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಕುಟುಂಬದವರು, ಬಂಧುವರ್ಗದವರು ಇಂದು ಒಂದೇ ಕಡೆ ಕಾರ್ಯನಿಮಿತ್ತ ಸೇರುವ ನಿರೀಕ್ಷೆ ಕಾಣಬಹುದು. ಹಣಕಾಸಿನ ವಿಷಯದಲ್ಲಿ ನಿಮ್ಮ ಕೆಲವು ಯೋಜನೆಗಳು ಫಲಕಾರಿ ಹಾಗೂ ಭವಿಷ್ಯದ ಬುನಾದಿಗೆ ಅಡಿಪಾಯ ಹಾಕಲಿದೆ. ಕೊಟ್ಟಿರುವ ಹಣಕಾಸನ್ನು ಯಶಸ್ವಿಯಾಗಿ ವಸೂಲಿ ಮಾಡುವಿರಿ. ಅಜಾಗರೂಕತೆಯಿಂದ ದೈಹಿಕ ನೋವು ಮಾಡಿಕೊಳ್ಳುವ ಸಾಧ್ಯತೆ ಇದೆ ಎಚ್ಚರವಿರಲಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಕೆಲವರನ್ನು ಎದುರಿಸಲು ಮಾನಸಿಕವಾಗಿ ಇಂದು ಸಿದ್ಧರಾಗಿ. ಬಹುವಿಧದ ರುಚಿಕರ ಭೋಜನ ವ್ಯವಸ್ಥೆ ನಿಮ್ಮ ಪಾಲಿಗೆ ಕಾಣಬಹುದು. ಪ್ರೀತಿಯ ಮಾತುಗಳಿಂದ ಪತ್ನಿಯ ಮನಸ್ಥಿತಿಯನ್ನು ಸರಿಪಡಿಸಲು ಮುಂದಾಗುವುದು ಉತ್ತಮ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಕಲೆ, ವಾಸ್ತುಶಿಲ್ಪ, ರಂಗಭೂಮಿ, ಕುಶಲಕರ್ಮಿಗಳಿಗೆ ಉತ್ತಮವಾದ ದಿನವಾಗಿದ್ದು ವಿವಿಧ ರೀತಿಯ ಅವಕಾಶಗಳು ನಿಮಗೆ ದೊರಕಲಿದೆ. ನಿಮ್ಮ ಕೌಶಲ್ಯದ ಕೆಲಸದಿಂದ ಸಂಪಾದನೆ ಹೆಚ್ಚಾಗುವ ಸಾಧ್ಯತೆ ಕಂಡು ಬರುತ್ತದೆ. ಕುಟುಂಬದಲ್ಲಿ ಸಮೃದ್ಧತೆಯ ಸಂತೋಷದಾಯಕ ವಾತಾವರಣ ಇರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಬಂದು ವರ್ಗದಿಂದ ಕಸಿವಿಸಿ ಆಗುವಂತಹ ಘಟನೆಗಳು ನಡೆಯಬಹುದಾದ ಸಾಧ್ಯತೆಯಿದೆ. ಸಹೋದರ ವರ್ಗದವರು ನಿಮ್ಮ ವಿರುದ್ಧ ಮಾತನಾಡಬಹುದು, ಅವರ ವಿಶ್ವಾಸಗಳಿಸಿಕೊಳ್ಳಲು ಮುಂದಾಗಿ. ನಿಮ್ಮ ಉದ್ಯೋಗದಲ್ಲಿ ಸಹವರ್ತಿಗಳಿಂದ ಕಿರಿಕಿರಿ ಅನುಭವಿಸಬೇಕಾಗುತ್ತದೆ. ನಿಮ್ಮ ತಾಳ್ಮೆಯೇ ಶಕ್ತಿಯ ಸ್ವರೂಪ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ನಿಮ್ಮ ವ್ಯಾವಹಾರಿಕ ದೃಷ್ಟಿಕೋನ ಭವಿಷ್ಯದ ಅಭಿವೃದ್ಧಿಗೆ ಪೂರಕವಾಗಲಿದೆ. ನಿಮ್ಮಲ್ಲಿನ ವ್ಯಕ್ತಿತ್ವಕ್ಕೆ ಅಡ್ಡಿಯಾಗಿರುವ ಕೆಲವು ಅಂಶಗಳನ್ನು ತೆಗೆದುಹಾಕಿ ಮುನ್ನಡೆಯಿರಿ. ನಿಮ್ಮ ಯೋಜನೆಗಳಿಗೆ ಬಂಡವಾಳದ ಅಗತ್ಯತೆಯನ್ನು ಹಿತೈಷಿಗಳು ಪೂರೈಸಲಿದ್ದಾರೆ. ಕೆಲವರನ್ನು ನಂಬಿ ನಿಮ್ಮ ಆರ್ಥಿಕ ವ್ಯವಸ್ಥೆಯನ್ನು ಹಾಳು ಮಾಡಿಕೊಳ್ಳಬಹುದಾದ ಸಾಧ್ಯತೆ ಕಂಡು ಬರುತ್ತದೆ ಆದಷ್ಟು ಎಚ್ಚರವಹಿಸಿ. ಅನ್ಯರ ಸಮಸ್ಯೆಗಳಲ್ಲಿ ಇಂದು ಯಾವುದೇ ಕಾರಣಕ್ಕೂ ಮಧ್ಯಪ್ರವೇಶಿಸಬೇಡಿ ಇದು ನಿಮಗೆ ಸಮಸ್ಯೆ ತಂದುಕೊಡಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಸಾಂಪ್ರದಾಯಿಕ ಉದ್ಯಮದ ಜೊತೆಗೆ ಆಧುನಿಕ ಕುಶಲತೆಗಳನ್ನು ಬಳಸಿಕೊಂಡು ನಿಮ್ಮ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಿಕೊಳ್ಳುವುದು ಒಳಿತು. ನಿಮ್ಮ ಬಲಿಷ್ಠ ಚಿಂತನೆಗಳು ಸಕಾಲಕ್ಕೆ ಪ್ರಯೋಗವಾಗದೆ ಅಲ್ಲಿಯೇ ಮುದುಡಿ ಹೋಗುವ ಸಾಧ್ಯತೆಗಳು ಕಂಡು ಬರುತ್ತದೆ. ಉದ್ಯೋಗದಲ್ಲಿ ಆತ್ಮವಿಶ್ವಾಸ ಹೆಚ್ಚಾಗಲಿದೆ, ಹಾಗೂ ನಿಮ್ಮ ಕಾರ್ಯವೈಖರಿಗೆ ಮೆಚ್ಚುಗೆ ಸೂಚಿಸುತ್ತಾರೆ, ನಿಮ್ಮ ಸ್ಥಾನ ಇನ್ನೂ ಮೇಲಕ್ಕೆ ಹೋಗುವ ಸಾಧ್ಯತೆ ಕಂಡು ಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಸಣ್ಣ ವಿಷಯಕ್ಕೆ ಸಂಗಾತಿಯೊಡನೆ ಮನಸ್ತಾಪ ಮಾಡಿಕೊಳ್ಳುವುದು ಒಳ್ಳೆಯ ಲಕ್ಷಣವಲ್ಲ. ಜಡತ್ವದಿಂದ ಚೈತನ್ಯದೆಡೆ ಪ್ರಯಾಣ ಸಾಗಲಿದೆ. ಆರ್ಥಿಕ ಸಂಕಷ್ಟಗಳು ದೂರವಾಗಿ ಹೊಸತನ ನಿಮ್ಮಲ್ಲಿ ತುಂಬಿಕೊಳ್ಳುವುದು. ವಿವೇಚನೆಯಿಂದ ವ್ಯವಹಾರದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಕಾಣಬಹುದು ಹಾಗೂ ಅದರಲ್ಲಿ ಯಶಸ್ವಿ ಸಹ ಆಗುವಿರಿ. ಸರ್ಕಾರಿ ಕೆಲಸದ ಕುರಿತು ನಿಮ್ಮಲ್ಲಿ ಹೊಸ ಹುರುಪು ಮೂಡಲಿದೆ ಮತ್ತು ಕೆಲಸದ ಸಫಲತೆ ಇಂದು ಗುರುತಿಸುತ್ತೀರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಮೇಲಾಧಿಕಾರಿಗಳ ಒಡನಾಟ ಹೆಚ್ಚಾಗಬಹುದು. ಕುಟುಂಬದ ಕೆಲವು ದೈವಿಕ ಹರಕೆಗಳನ್ನು ತೀರಿಸುವ ಕಾರ್ಯಕ್ರಮಗಳು ನಡೆಯಬಹುದಾದ ಸಾಧ್ಯತೆ ಕಾಣಬಹುದು. ಆರ್ಥಿಕವಾಗಿ ಬೃಹತ್ ಮಟ್ಟದ ಯೋಜನೆಗೆ ಸಿದ್ಧಗೊಳ್ಳುವಿರಿ. ಮಾಡುವ ಕೆಲಸದಲ್ಲಿ ಆಕಸ್ಮಿಕವಾದ ಬದಲಾವಣೆ ಕಾಣಬಹುದು, ಹಾಗೂ ನಿಮಗೆ ಕಿರಿಕಿರಿಯೆನಿಸುವ ಸಂದರ್ಭ ಎದುರಾಗುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ನವೀನ ಕಾರ್ಯಕ್ರಮಗಳಲ್ಲಿ ಆಸಕ್ತಿ ಬೆಳೆಯಲಿದೆ. ಕುಟುಂಬಸ್ಥರೊಡನೆ ಪ್ರವಾಸದ ಕಾರ್ಯಕ್ರಮ ಹಮ್ಮಿಕೊಳ್ಳಲು ಬಯಸುವಿರಿ. ದೈವಿಕ ಹರಕೆಗಳನ್ನು ತೀರಿಸಲು ಸಜ್ಜಾಗುವ ಸಾಧ್ಯತೆ ಕಾಣಬಹುದು. ಗೃಹಪಯೋಗಿ ಚಟುವಟಿಕೆಗಳಲ್ಲಿ ಕಾಲ ಕಳೆಯುವಿರಿ. ಕೆಲಸದಲ್ಲಿ ಕ್ರಿಯಾಶೀಲತೆ ಉತ್ತಮವಾಗಿದೆ. ಮನೆಯಲ್ಲಿ ದೈವಿಕ ಸಂಕಲ್ಪ ಕಾರ್ಯಕ್ರಮಗಳು ನಡೆಯಬಹುದಾದ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150

error: Content is protected !!

Join the Group

Join WhatsApp Group