ಪಾದಚಾರಿಗೆ ಅಟೋರಿಕ್ಷಾ ಢಿಕ್ಕಿ

(ನ್ಯೂಸ್ ಕಡಬ) newskadaba.com, ಪುತ್ತೂರು , ಡಿ.3  ಪಾದಚಾರಿಗೆ ಅಟೋರಿಕ್ಷಾ ಢಿಕ್ಕಿ ಹೊಡೆದ ಪರಿಣಾಮ ಗಾಯಗೊಂಡ ಘಟನೆ ಪುತ್ತೂರು ತಾಲೂಕು ಕಸ್ಬಾ ಗ್ರಾಮದ ಬೊಳ್ವಾರು ಎಂಬಲ್ಲಿ ಸುಝುಕಿ ಶೋರೂಂನ ಎದುರು ಸೋಮವಾರದಂದು ನಡೆದಿದೆ.


ಗಾಯಗೊಂಡ ಸತೀಶ್ ರಾವ್ ರವರನ್ನು ಚಿಕಿತ್ಸೆ ಬಗ್ಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿರುವುದಾಗಿ ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Also Read  ದಕ್ಷಿಣ ಕನ್ನಡ: ಗಣೇಶ ಚತುರ್ಥಿ ಪ್ರಯುಕ್ತ ಸೆ.19 ರಂದು ರಜೆ ನೀಡಲು ಸಚಿವರ ಸೂಚನೆ

error: Content is protected !!
Scroll to Top