ದಾಂಪತ್ಯ ಸಮಸ್ಯೆಯಿಂದ ಮುಕ್ತಿ ಹೊಂದಲು ದಿನ ಭವಿಷ್ಯ ನೋಡಿ.

ದಂಪತಿಗಳಲ್ಲಿ ಕಲಹ ಹೆಚ್ಚಾಗಿದ್ದರೆ, ಮನೆಯಲ್ಲಿ ಕಲಹ ಕದನ ದಂತಹ ವಿಚಾರಗಳು ನಡೆಯುತ್ತಿದ್ದರೆ ಚಿಂತಿಸಬೇಡಿ ಬುಧವಾರದ ದಿನದಂದು ಗಣಪತಿ ದೇಗುಲದಲ್ಲಿ ನೆರೆದಿರುವ ಭಕ್ತಾದಿಗಳಿಗೆ ಸಿಹಿಯನ್ನು ಹಂಚಿ ಮತ್ತು ಹಸಿರು ವರ್ಣದ ಬಟ್ಟೆಯನ್ನು ದಾನವಾಗಿ ನೀಡಿ ಒಳಿತಾಗುವುದು.

ಶ್ರೀ ಬಾಲ ಗಣಪತಿ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ತೋರಿಕೆಯ ಜೀವನಶೈಲಿಯನ್ನು ಆದಷ್ಟು ನಿಯಂತ್ರಿಸಿ. ಬದುಕಿನ ಗೆಲುವಿಗೆ ಸ್ವಾಭಾವಿಕ ವಿಚಾರಗಳಲ್ಲಿ ಪಾಲ್ಗೊಳ್ಳಿ. ಸಾಮಾಜಿಕ ಕ್ಷೇತ್ರದಲ್ಲಿ ಮಿಂಚುಗಳ ನಿಮ್ಮ ಖಯಾಲಿಗೆ ಈ ದಿನ ಅಷ್ಟೇನೂ ಉತ್ತಮವಾಗಿಲ್ಲ. ಕೆಲವು ಹಿಡಿದ ಕೆಲಸಗಳು ಸಮಯದ ಗತಿಯಲ್ಲಿ ಸಮಾಪ್ತಿಯಾಗದೆ ನಿಮಗೆ ಸಮಸ್ಯೆ ತಂದೊಡ್ಡಬಹುದು, ಆದಷ್ಟು ಕೆಲಸದ ಬಗ್ಗೆ ಕಾಳಜಿವಹಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ನಿಮ್ಮ ಕೆಲಸಗಳು ಉತ್ತಮ ರೀತಿಯ ಪ್ರಶಂಸೆ ತಂದುಕೊಡಲಿದೆ. ಕೆಲವರು ತಮ್ಮ ಅವಶ್ಯಕತೆಗಳಲ್ಲಿ ನಿಮ್ಮ ಹಿಂದೆ ದುಂಬಾಲು ಬೀಳಲಿದ್ದಾರೆ ಅವರ ಮಾತಿನ ಮೋಡಿಗೆ ಒಳಗಾಗಬೇಡಿ, ಇದರಿಂದ ಸಂಕಷ್ಟ ಬರಬಹುದು. ಐಷಾರಾಮಿತನ ಪ್ರದರ್ಶಿಸುವುದು ಒಳ್ಳೆಯ ಬೆಳವಣಿಗೆ ಅಲ್ಲ. ವ್ಯವಹಾರದಲ್ಲಿ ನಿಮ್ಮ ನಿರೂಪಣೆ ಸ್ಪಷ್ಟವಾಗಿರಲಿ ಹಾಗೂ ನೈಜತೆಯಿಂದ ಕೂಡಿರುವುದು ಒಳಿತು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಕನಸನ್ನು ನನಸು ಮಾಡಿಕೊಳ್ಳಲು ಪ್ರಯತ್ನ ಎಂಬ ಅಸ್ತ್ರ ಬೇಕಾಗಿದೆ. ನೀವು ಕುಳಿತ ಜಾಗದಲ್ಲಿ ಎಲ್ಲಾ ಆಗಬೇಕೆಂಬ ಬಯಕೆ ತಪ್ಪು, ಹೊರಗಿನ ಪ್ರಪಂಚ ಹಾಗೂ ಶ್ರಮ, ಯೋಜನೆಯ ವಿಸ್ತರಣೆ ನಿಮ್ಮ ಬಾಳಿಗೆ ಉತ್ತಮ ಸ್ಥಿತಿಯನ್ನು ತರಲು ಇವೆಲ್ಲವನ್ನೂ ರೂಢಿಸಿಕೊಳ್ಳಿ. ಈ ದಿನ ಚೈತನ್ಯ ತುಂಬಾ ಉತ್ತಮವಾಗಿರುತ್ತದೆ. ಹಿಡಿದ ಕೆಲಸದಲ್ಲಿ ಜಯ ಸಾಧನೆ ಮಾಡಲಿದ್ದೀರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ನಿಮ್ಮ ಅತಿಯಾದ ಸ್ನೇಹ ದಾರಿತಪ್ಪಿಸಬಹುದು ಆದಷ್ಟು ಕೆಲಸದ ಬಗ್ಗೆ ನಿಗಾವಹಿಸಿ. ಮನಸಿನಲ್ಲಿ ಉದ್ಭವವಾಗುವ ಕೆಲವು ಆಸೆ ಆಕಾಂಕ್ಷೆಗಳನ್ನು ಹತೋಟಿಯಲ್ಲಿಡುವುದು ಒಳ್ಳೆಯದು. ಕುಟುಂಬದಿಂದ ಸಂತೋಷದ ಸುದ್ದಿ ಬರಲಿದೆ. ಹಿರಿಯರು ನಿಮ್ಮ ಜೀವನಾಧಾರಕ್ಕೆ ಭದ್ರ ಬುನಾದಿಯನ್ನು ಹಾಕಿಕೊಡಲಿದ್ದಾರೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಬಹು ಆಕಾಂಕ್ಷಿತ ಕಾರ್ಯವು ಕೈಗೂಡಲು ಸನ್ನಿಹಿತವಾಗಿದೆ. ನಿಮ್ಮ ಯೋಚನಾಲಹರಿ ಹೊಸ ಆಯಾಮದಿಂದ ಕೂಡಿದ್ದು ನವೀನ ಕಾರ್ಯಗಳಿಗೆ ಪ್ರೇರಣೆ ನೀಡಲಿದೆ. ಆರ್ಥಿಕ ಬಂಡವಾಳದ ವಿಷಯವಾಗಿ ಸಮಸ್ಯೆಗಳು ಬರಬಹುದು. ಕುಟುಂಬದವರ ಬಳಿ ನಿಮ್ಮ ಯೋಜನೆ ಪ್ರಸ್ತಾಪಿಸುವುದರಿಂದ ಸಕಾರಾತ್ಮಕ ಫಲಿತಾಂಶ ದೊರೆಯುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ನಿಂತಿರುವ ಕಾರ್ಯಗಳು ಪುನಶ್ಚೇತನ ಗೊಳ್ಳಲಿದೆ. ಆತ್ಮೀಯರಿಂದ ನಂಬಿಕೆದ್ರೋಹ ವಾಗುವ ಸಾಧ್ಯತೆ ಕಾಣಬಹುದು, ಆದಷ್ಟು ನಿಮ್ಮ ಯೋಜನೆಗಳನ್ನು ಗೌಪ್ಯವಾಗಿ ಕಾಪಾಡಿಕೊಳ್ಳಿ. ಮಕ್ಕಳ ವಿಷಯವಾಗಿ ನಿಮ್ಮಲ್ಲಿ ಬೇಸರ ಮೂಡಬಹುದು. ಸಂಗಾತಿಯ ಕಠೋರ ಮಾತುಗಳು ನಿಮ್ಮ ಮನಸ್ಸಶಾಂತಿಯನ್ನು ಕದಡ ಬಹುದಾಗಿದೆ, ಆದಷ್ಟು ನಿಮ್ಮ ಈ ದಿನದ ಕಾರ್ಯ ಕಲಾಪಗಳಲ್ಲಿ ತಾಳ್ಮೆ ಅವಶ್ಯಕವಾಗಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಅತಿಯಾದ ಕೋಪ ಸಿಡುಕಿನ ಸ್ವಭಾವ ಒಳ್ಳೆಯದಲ್ಲ, ಇದರಿಂದ ಇನ್ನೊಬ್ಬರ ಮನಸ್ಥಿತಿಯೂ ಸಹ ಹಾಳಗಬಹುದು, ಕೆಲವು ಅವಕಾಶಗಳಿಂದ ವಂಚಿತರಾಗುವ ಸಾಧ್ಯತೆಯಿದೆ. ಕೆಲವರು ಸುಖಾಸುಮ್ಮನೆ ಪ್ರಚೋದಿಸಬಹುದು ಅನಗತ್ಯ ವಿಚಾರಗಳಿಗೆ ಕೈಹಾಕಿ ನಿಮ್ಮ ವರ್ಚಸ್ಸನ್ನು ಹಾಳುಮಾಡಿಕೊಳ್ಳಬೇಡಿ. ಆರ್ಥಿಕ ದೃಷ್ಟಿಯಲ್ಲಿ ಮಂದಗತಿಯ ಬೆಳವಣಿಗೆ ಕಂಡುಬರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಹೊಸದಾದ ಅವಕಾಶಗಳು ಕಾಣಸಿಗಲಿದೆ ಆದರೆ ಅದರ ಪ್ರಯೋಜನ ಪಡೆಯುವ ಸಮಾಧಾನ ನಿಮ್ಮಲ್ಲಿ ಇರಬೇಕಾಗಿದೆ. ಮಕ್ಕಳ ವಿಚಾರಗಳಿಂದ ಮನಸ್ಸಿಗೆ ಬೇಸರ ಆವರಿಸಬಹುದು. ಆಸ್ತಿಯ ವ್ಯಾಜ್ಯಗಳು ಇದ್ದಕ್ಕಿದ್ದಂತೆ ಭುಗಿಲೇಳುವ ಸಾಧ್ಯತೆ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಈ ದಿನ ನೀವು ಭಕ್ತಿ ಹಾಗೂ ಆಧ್ಯಾತ್ಮಿಕ ವಿಚಾರಗಳಲ್ಲಿ ಹೆಚ್ಚಿನ ಸಮಯ ಕಳೆಯಲಿದ್ದೀರಿ. ನಿಮ್ಮ ಮನಃಶಾಂತಿಗಾಗಿ ದೇಗುಲ ದರ್ಶನದ ಪ್ರವಾಸ ಮಾಡಲಿದ್ದೀರಿ. ಪತ್ನಿಯ ಮಾತುಗಳಿಂದ ಮಾನಸಿಕವಾಗಿ ಪ್ರಬಲವಾಗುವ ಸ್ಥಿತಿ ಕಂಡು ಬರುತ್ತದೆ. ಬಂದಿರುವ ಕಷ್ಟ ಕಾರ್ಪಣ್ಯಗಳಿಂದ ಇಂದು ಪರಿಹಾರ ಸಿಗಲಿದೆ. ದೈಹಿಕ ವ್ಯಾಯಾಮಕ್ಕೆ ಆದಷ್ಟು ಒತ್ತು ನೀಡಿ. ದೇಹದ ಸಮತೋಲನವನ್ನು ಕಾಪಾಡಿಕೊಳ್ಳುವುದು ಮುಖ್ಯ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಗೃಹ ಖರೀದಿಯ ಬಯಕೆಗೆ ಸ್ವಲ್ಪ ದಿನದ ಮಟ್ಟಿಗೆ ಕಾಯಬೇಕಾದ ಅನಿವಾರ್ಯತೆ ಇದೆ. ಕಾಲ್ಪನಿಕ ಲೋಕದಲ್ಲಿ ವಿಹಾರ ಮಾಡುವ ನಿಮ್ಮ ಮನಸ್ಸನ್ನು ವಾಸ್ತವದಲ್ಲಿ ಕರೆದು ತನ್ನಿ. ಐಷಾರಾಮಿ ಜೀವನದಿಂದ ಕಳೆದುಕೊಳ್ಳುವುದು ಬಹಳಷ್ಟು ಇರುವುದನ್ನು ಉಳಿಸಲು ಪ್ರಯತ್ನಿಸಬೇಕಾದ ಸಂದರ್ಭವಿದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ನಿಮ್ಮ ಲಕ್ಷಣದಲ್ಲಿ ಲವಲವಿಕೆ ತೇಜಸ್ಸು ಇರಲಿದೆ, ಚೇತನಯುತ್ತ ಜೀವನಶೈಲಿ ನಿಮ್ಮದಾಗಿದೆ, ಇವುಗಳನ್ನೆಲ್ಲಾ ದೃಢೀಕರಿಸಿ ನಿಮ್ಮ ಕೆಲಸದಲ್ಲಿ ಮಗ್ನರಾಗಿ ಗೆಲುವು ನಿಶ್ಚಿತ ವಾಗಲಿದೆ. ಹಣದ ವಿಚಾರದಲ್ಲಿ ಇಂದು ನಿಮ್ಮ ಪರವಾಗಿಯೇ ಗೆಲುವು ಲಭಿಸುತ್ತದೆ. ಆದಷ್ಟು ಸಹವಾಸ ದೋಷವನ್ನು ಕಡಿಮೆ ಮಾಡಿಕೊಳ್ಳಿ. ಮಧ್ಯವರ್ತಿಗಳಿಗೆ ವಿಶೇಷ ಸೌಲತ್ತು ದೊರಕಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಮನಸ್ಸಿನಲ್ಲಿ ಉದ್ಭವವಾಗುವ ಆಸೆ-ಆಕಾಂಕ್ಷೆಗಳಿಗೆ ಆದಷ್ಟು ಕಡಿವಾಣ ಹಾಕಿ. ಕುಟುಂಬದಲ್ಲಿ ಶಾಂತಿಯ ವಾತಾವರಣ ಇರಲಿದೆ. ಪತ್ನಿಯ ಮಾತುಗಳು ನಿಮ್ಮ ಮನಸ್ಸಿಗೆ ಬಹುಪ್ರಿಯ ಎನಿಸುತ್ತದೆ. ಕರ್ತವ್ಯದ ಹಿತದೃಷ್ಟಿ ನಿಮಗೆ ಖ್ಯಾತಿ ತಂದುಕೊಡಲಿದೆ. ನಿಮ್ಮನ್ನು ಹೊಗಳಿ ಅಟ್ಟಕ್ಕೇರಿಸುವ ಜನರು ಸುತ್ತಲು ಇರುವರು ಆದಷ್ಟು ನಿಮ್ಮ ಬುದ್ಧಿ ನಿಮ್ಮ ಹಿಡಿತದಲ್ಲಿರಲಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150

error: Content is protected !!

Join the Group

Join WhatsApp Group