ಮಂಗಳೂರು ಗೋಲಿಬಾರ್ ಗೆ ಬಲಿಯಾದವರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು, ಡಿ.22: ಪೌರತ್ವ ಕಾಯ್ದೆ ವಿರೋಧಿಸಿ ಡಿ.19ರಂದು ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯ ವೇಳೆ ಪೊಲೀಸರ ಗುಂಡೇಟಿಗೆ ಬಲಿಯಾದ ಕಂದಕ್ ನಿವಾಸಿ ಜಲೀಲ್ ಹಾಗೂ ಕುದ್ರೋಳಿ ನಿವಾಸಿ ನೌಶೀನ್ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಗೋಲಿಬಾರ್ ಸಂಬಂಧಿಸಿ ಹೆಚ್ಚಿನ ತನಿಖೆಗೆ ಸರಕಾರ ಸಿದ್ದವಿದ್ದು, ಗೃಹ ಸಚಿವರೊಂದಿಗೆ ಚರ್ಚಿಸಿ ಮುಂದಿನ ಕ್ರಮಕೈಗೊಳ್ಳುದಾಗಿ ಅವರು ತಿಳಿಸಿದರು.

Also Read  ಕಾಡಾನೆ ದಾಳಿ ➤ ಅಕ್ಕ ಮೃತ್ಯು, ತಂಗಿ ಗಂಭೀರ

 

error: Content is protected !!
Scroll to Top