ಅಶ್ವತ್ಥವೃಕ್ಷದಿಂದ ವ್ಯಾಜ್ಯಗಳಿಗೆ ಇತಿಶ್ರೀ ಮತ್ತು ದಿನ ಭವಿಷ್ಯ ನೋಡಿ. ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್

ಅಶ್ವತ್ಥ ವೃಕ್ಷವನ್ನು ಪ್ರತಿದಿನ ಪ್ರದಕ್ಷಿಣೆ ಹಾಕುವುದರಿಂದ ನಿಮ್ಮ ಬಹುದಿನದ ವ್ಯಾಜ್ಯಗಳು ಪರಿಹಾರವಾಗುತ್ತದೆ. ಅಶ್ವತ್ಥ ವೃಕ್ಷದಲ್ಲಿ ಪೂರ್ವಜರು ನೆಲೆಸಿರುತ್ತಾರೆ ಎಂಬ ಪ್ರಬಲವಾದ ನಂಬಿಕೆಯಿದೆ ಅವರ ಆಶೀರ್ವಾದದಿಂದ ನಿಮ್ಮ ಜಾಗ ಜಮೀನುಗಳಲ್ಲಿನ ತಂಟೆ ತಕರಾರುಗಳು ಪರಿಹಾರ ಗೊಂಡು ನಿಮ್ಮ ಸಂತೋಷಕ್ಕೆ ಕಾರಣವಾಗುತ್ತದೆ.

ಶ್ರೀ ಮಂಜುನಾಥ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಪ್ರಧಾನ ತಾಂತ್ರಿಕರು, ಆಂಜನೇಯಸ್ವಾಮಿ ಉಪಾಸಕರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಕುಟುಂಬದಲ್ಲಿ ಭೂಮಿಯ ಸಂಬಂಧಿತ ವ್ಯಾಜ್ಯಗಳು ಹೆಚ್ಚಾಗುವ ಸಾಧ್ಯತೆ ಇದೆ. ನಿಮ್ಮ ಸಮಸ್ಯೆಗಳನ್ನು ಹಿರಿಯರ ಸಮ್ಮುಖದಲ್ಲಿ ಬಗೆಹರಿಸಿಕೊಳ್ಳುವ ಪ್ರಯತ್ನ ಮಾಡುವುದು ಒಳಿತು. ಆರೋಗ್ಯದ ಹಿತದೃಷ್ಟಿಯಿಂದ ನಿಮ್ಮ ಗಮನ ಇರಲಿ. ಆತ್ಮೀಯರು ನಿಮ್ಮ ಕೆಲವು ಮಾತುಗಳಿಗೆ ಬೇಸರದ ವ್ಯಕ್ತ ಪಡಿಸಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಗೃಹ ನಿರ್ಮಾಣ ಕಾಮಗಾರಿಯು ವಿಳಂಬವಾಗುವ ಸಾಧ್ಯತೆ ಕಂಡುಬರುತ್ತದೆ. ಮಕ್ಕಳ ಬಗ್ಗೆ ನಿಮ್ಮ ಗಮನ ಹಾಗೂ ಅವರ ಪರಿಸರವನ್ನು ನೀವು ಉತ್ತಮವಾಗಿಟ್ಟುಕೊಳ್ಳುವ ಮನಸ್ಥಿತಿಯನ್ನು ರೂಪಿಸುವುದು ಒಳ್ಳೆಯದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಶ್ರಮದ ಕೆಲಸಗಳಿಂದ ಸಾರ್ಥಕತೆಯ ಭಾವನೆ ಇಂದು ನಿಮ್ಮಲ್ಲಿ ಕಾಣಬಹುದು. ನೀವು ಮಾಡುವ ಕೆಲಸದಲ್ಲಿ ಉತ್ತಮ ಫಲಿತಾಂಶ ಹಾಗೂ ಆದಾಯ ವೃದ್ಧಿಯಾಗಲಿದೆ. ನೀವು ಒಬ್ಬರಿಗೆ ಒಳ್ಳೆಯದು ಬಯಸಿದರೆ ಆದು ಕೆಲವರು ಅಪಾರ್ಥ ಮತ್ತು ಅಪಹಾಸ್ಯದಿಂದ ವರ್ತಿಸಹುದಾಗಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಇನ್ನೊಬ್ಬರಿಗೆ ಬುದ್ಧಿವಾದ ಹೇಳುವ ಮೊದಲು ವ್ಯಕ್ತಿ ಕೇಳುಗನಾಗಿದ್ದಾನೆಯೇ ಎಂಬುದನ್ನು ಅರಿತುಕೊಳ್ಳಿ. ನಿಮ್ಮಲ್ಲಿನ ಜಡತ್ವ ಕರಗಿ ಹೋಗಲಿದೆ. ನಿಮ್ಮ ವಿನಯದ ಸ್ವಭಾವದಿಂದ ಹೆಚ್ಚಿನ ಹೆಸರು ಸಂಪಾದನೆ ಮಾಡಲಿದ್ದೀರಿ. ಸಂಗಾತಿಯ ಬಯಕೆಗಳಿಗೆ ನೀವು ಸಮ್ಮತಿಯ ವಾಗ್ದಾನ ನೀಡಲಿದ್ದೀರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಮಕ್ಕಳ ಕೆಲವು ವರ್ತನೆಗಳು ನಿಮ್ಮ ಮನದಲ್ಲಿ ಬೇಸರ ತರಿಸಲಿದೆ, ಆದಷ್ಟು ಅವರನ್ನು ಸರಿಪಡಿಸಲು ಯೋಜನೆ ರೂಪಿಸಬೇಕಾದ ಅನಿವಾರ್ಯತೆ ಕಂಡುಬರುತ್ತದೆ. ಮಾಡುವ ಕಾರ್ಯದಲ್ಲಿ ಅನಗತ್ಯವಾಗಿ ತೊಂದರೆ ಬರಬಹುದಾಗಿದೆ, ಆದಷ್ಟು ಸಮಸ್ಯೆ ಪರಿಹಾರ ಹುಡುಕಿ ಮತ್ತು ಕೆಲವು ಕಾರ್ಯಗಳನ್ನು ನೀವೇ ಸ್ವತಃ ನಿಂತು ಮಾಡುವುದು ಒಳಿತು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಇಂದು ಸಾಲ ವಸೂಲಾತಿಯಲ್ಲಿ ನಿಮ್ಮ ನಿರೀಕ್ಷೆಯಲ್ಲಿ ಹುಸಿಯಾಗಲಿದೆ. ಬರುವಂತ ಆರ್ಥಿಕ ಮೂಲಗಳು ತಡೆಯಾಗುವ ಸಾಧ್ಯತೆ ಕಂಡುಬರುತ್ತದೆ. ವಿವೇಚನಾರಹಿತ ಹೂಡಿಕೆಗಳಿಂದ ಧನ ನಷ್ಟ ಆಗುವ ಸಂಭವ ಕಾಣಬಹುದಾಗಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ನಿಮ್ಮದೇ ವಿಚಾರಗಳು ನಡೆಯಬೇಕೆಂಬ ವಾದವು ಅತಿಶಯೋಕ್ತಿಯಾಗಿ ಕಾಣಬಹುದು, ಎಲ್ಲರ ಮಾತಿಗೆ ಪ್ರಾಧಾನ್ಯತೆ ನೀಡಿ ಮುನ್ನಡೆಯಿರಿ. ನಿಮ್ಮಲ್ಲಿ ಹೊಳೆಯುವ ಆಲೋಚನೆ ಉತ್ತಮ ಪರಿಕಲ್ಪನೆಯಾಗಿದ್ದು ಇದರಿಂದ ಅನುಕೂಲಗಳು ಕಾಣಸಿಗಲಿದೆ. ಹಿರಿಯರ ಬಗ್ಗೆ ಗೌರವ ನೀಡುವುದು ಒಳ್ಳೆಯದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಉತ್ತಮ ಆರ್ಥಿಕ ಗಳಿಕೆ ಇದ್ದರು ಸಹ ಕೆಲವೊಂದು ವಿಷಯಗಳಲ್ಲಿ ನಿಮ್ಮ ದುಡುಕುತನ ದೊಡ್ಡಪೆಟ್ಟನ್ನು ನೀಡಬಹುದಾಗಿದೆ. ಮನಸ್ಸು ಮರ್ಕಟ ವಿದ್ದಂತೆ ನಿಮ್ಮ ಮನೋಕಾಮನೆಗಳನ್ನು ಆದಷ್ಟು ನಿಯಂತ್ರಣ ಮಾಡುವುದು ಒಳ್ಳೆಯದು. ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇಂದು ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಕೆಲಸದಲ್ಲಿ ಹೆಚ್ಚಿನ ವಿಳಂಬದಿಂದ ನಿಮ್ಮ ಬಗ್ಗೆ ಹಲವರು ಹಲವಾರು ಮಾತುಗಳನ್ನಾಡುವರು. ಕೆಲ ವಿಚಾರಗಳಲ್ಲಿ ಅತಿಯಾದ ಆಸಕ್ತಿ ತೋರಿಸುವುದು ಒಳ್ಳೆಯದಲ್ಲ. ಯೋಜನೆಗಳ ವಿಸ್ತರಣೆಗೆ ಅವಕಾಶಗಳು ಸಿಗುವ ಸಾಧ್ಯತೆ ಕಂಡುಬರುತ್ತದೆ. ಆರ್ಥಿಕವಾಗಿ ಬೆಳವಣಿಗೆ ಸಾಧಿಸುವಿರಿ. ರಾಜಿ ಪಂಚಾಯಿತಿಗಳಲ್ಲಿ ಇಂದು ಹೋಗದಿರುವುದು ತುಂಬಾ ಸೂಕ್ತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಸುಖಾಸುಮ್ಮನೆ ಕದನಕ್ಕೆ ಬರುವಂತಹ ಜನಗಳು ಕಂಡುಬರುತ್ತಾರೆ, ಆದಷ್ಟು ದೂರದಲ್ಲಿ ನಿಲ್ಲಿ. ಸಂಗಾತಿಯ ಜೊತೆಗೆ ಖರೀದಿ ಪ್ರಕ್ರಿಯೆಗಳನ್ನು ಮಾಡಲು ಇಚ್ಛಿಸುತ್ತೀರಿ. ಸಂಜೆಯ ವಾತಾವರಣ ರೋಮಾಂಚನದಿಂದ ಕೂಡಿರುತ್ತದೆ. ಹಣಕಾಸಿನ ದುಂದು ವೆಚ್ಚಗಳನ್ನು ಆದಷ್ಟು ತಡೆಗಟ್ಟಿ. ಮಕ್ಕಳೊಂದಿಗೆ ಬೆರೆಯುವುದು ಬಹಳ ಮುಖ್ಯವಾಗಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ದೈಹಿಕ ಮತ್ತು ಮಾನಸಿಕ ಸಮತೋಲನವನ್ನು ಕಾಪಾಡಿಕೊಳ್ಳಿ. ಕೆಲವು ತೆರಿಗೆಗಳನ್ನು ಅಥವಾ ಮನೆಯ ಸಂಬಂಧಿತ ದಾಖಲೆಗಳನ್ನು ಗಮನವಿಟ್ಟು ಕೆಲಸದಲ್ಲಿ ಪಾಲ್ಗೊಳ್ಳಿ. ಹೊಸ ಯೋಜನೆಗೆ ಈಗಿನಿಂದಲೇ ಸಿದ್ಧತೆ ನಡೆಸುವುದು ಒಳ್ಳೆಯದು. ಪಶುಸಂಗೋಪನೆ, ಕೃಷಿ ಚಟುವಟಿಕೆಗಳಲ್ಲಿ ಉತ್ತಮವಾದ ಬೆಳವಣಿಗೆ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಆರ್ಥಿಕ ಸಹಕಾರಕ್ಕಾಗಿ ಆತ್ಮೀಯರ ಬಳಿ ಕೇಳುವ ಸಾಧ್ಯತೆ ಇದೆ. ಭೂಮಿಯ ವಿಷಯದಲ್ಲಿ ಉತ್ತಮ ವ್ಯವಹಾರ ನಡೆಸುವ ಸಾಧ್ಯತೆ ಕಂಡುಬರುತ್ತದೆ. ಕ್ರಯ ವಿಕ್ರಯ ಗಳಲ್ಲಿ ಲಾಭಂಶ ಕಂಡುಬರಲಿದೆ. ಸಹೋದರರಲ್ಲಿ ಆದಷ್ಟು ಪ್ರೇಮದಿಂದ ವರ್ತಿಸುವುದು ಸೂಕ್ತ. ಹೊಸ ವಸ್ತು ಖರೀದಿ ಗಳಲ್ಲಿ ಆದಷ್ಟು ಜಾಗೃತೆ ವಹಿಸುವುದು ಒಳಿತು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!

Join the Group

Join WhatsApp Group