ಉಳ್ಳಾಲ ನೇತ್ರಾವತಿ ನದಿಗೆ ಹಾರಿದ ಯುವಕ: ಪೊಲೀಸರಿಂದ ಶೋಧ ಕಾರ್ಯ

ಮಂಗಳೂರು, ಜ.3: ಯುವಕನೋರ್ವ ಉಳ್ಳಾಲದ ನೇತ್ರಾವತಿ ಸೇತುವೆಯಿಂದ ಹಾರಿ ನಾಪತ್ತೆಯಾಗಿದ್ದಾನೆ.

ನದಿಗೆ ಹಾರಿದ ಯುವಕನನ್ನು ಉಳ್ಳಾಲಬೈಲ್ ನಿವಾಸಿ ನಿವಾಸಿ ನಾವೇಶ್ ಎಂದು ಗುರುತಿಸಲಾಗಿದೆ. ಜ.3 ರ ಬೆಳಿಗ್ಗೆ 6: 30 ಕ್ಕೆ ಘಟನೆ ನಡೆದಿದೆ ಎಂದು ವರದಿಯಾಗಿದೆ. ಪೊಲೀಸರು ಮತ್ತು ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದ್ದು ಯುವಕನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

error: Content is protected !!

Join the Group

Join WhatsApp Group