ಜ.14 ರಂದು ಪುತ್ತೂರು ಸಾರಿಗೆ ಅದಾಲತ್

(ನ್ಯೂಸ್ ಕಡಬ) newskadaba.com, ಪುತ್ತೂರು, ಜ.4   ಪುತ್ತೂರು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜನವರಿ 14 ರಂದು ಮಧ್ಯಾಹ್ನ 3.30 ಗಂಟೆಗೆ ಸಾರಿಗೆ ಅದಾಲತ್ ನಡೆಯಲಿದೆ.

ಸಭೆಯಲ್ಲಿ ಸಾರ್ವಜನಿಕರು ಸಾರಿಗೆ ಇಲಾಖೆಗೆ ಸಂಬಂಧಿಸಿದ ಕುಂದು ಕೊರತೆಗಳ ಬಗ್ಗೆ ಅಹವಾಲುಗಳು ಮತ್ತು ಸಲಹೆ ಸೂಚನೆಗಳನ್ನು ಸಲ್ಲಿಸಬಹುದು  ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಪುತ್ತೂರು ಇವರ ಪ್ರಕಟಣೆ ತಿಳಿಸಿದೆ.

Also Read  ಪೆರಿಯಶಾಂತಿ: ಚಲಿಸುತ್ತಿದ್ದ ಟ್ರಾವೆಲ್ಲರ್ ಮೇಲೆ ಉರುಳಿ ಬಿದ್ದ ಮರ ➤‌ ಪ್ರಯಾಣಿಕರು ಅಪಾಯದಿಂದ ಪಾರು

error: Content is protected !!
Scroll to Top