ಸ್ತ್ರೀ ದೋಷ, ಅದರ ಪರಿಣಾಮ ಮತ್ತು ದಿನ ಭವಿಷ್ಯ

ಪರಸ್ತ್ರೀಯ ಸಂಗವನ್ನು ಬೆಳೆಸುವುದು, ವಿಧವಾ ಸ್ತ್ರೀಯರು ಮೋಸ ಮಾಡುವುದು, ನಿಮ್ಮನ್ನು ನಂಬಿ ಬಂದಿರುವ ಪತ್ನಿಗೆ ದ್ರೋಹ ಬಗೆಯುವುದು ಮತ್ತು ಪರರ ಸಾಂಸಾರಿಕ ಜೀವನದಲ್ಲಿ ಅನಗತ್ಯವಾಗಿ ಪ್ರವೇಶಿಸುವುದು. ಇವುಗಳೆಲ್ಲವೂ ಸ್ತ್ರೀ ದೋಷವಾಗಿ ಮಾರ್ಪಾಡಾಗುತ್ತದೆ. ಇವುಗಳನ್ನು ಜಾತಕದಲ್ಲಿ ವಿಶ್ಲೇಷಿಸಬೇಕು. ಇಂತಹ ದುಸ್ಸಾಹಸಕ್ಕೆ ಎಂದಿಗೂ ಕೈಹಾಕಬೇಡಿ ಇದರಿಂದ ಧನನಾಶ, ಪೂರ್ವಾರ್ಜಿತ ಪುಣ್ಯ ಫಲಗಳು ನಾಶವಾಗುತ್ತದೆ, ಆರೋಗ್ಯ ಸಮಸ್ಯೆ ಕಾಡುವುದು, ಕಡು ಭ್ರಷ್ಟರಾಗಿ ದಿನ ದಾರಿದ್ರ ರೂಪದಲ್ಲಿ ಜೀವನ ಕಳೆಯಬೇಕಾಗುತ್ತದೆ.
ಯತ್ರ ನಾರ್ಯಸ್ತು ಪೂಜ್ಯಂತೆ ರಮಂತೆ ತತ್ರ ದೇವತ ಎಲ್ಲಿ ಸ್ತ್ರೀಯರಿಗೆ ಬೆಲೆ ನೀಡುತ್ತೇವೆಯೋ ಅಲ್ಲಿ ದೇವತೆಗಳು ರಾರಾಜಿಸುತ್ತವೆ ಎಂಬುದನ್ನು ನೆನಪಿನಲ್ಲಿಡಿ.

ಶ್ರೀ ದುರ್ಗಾ ದೇವಿಯನ್ನು ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಪ್ರಧಾನ ತಾಂತ್ರಿಕರು, ಆಂಜನೇಯಸ್ವಾಮಿ ಉಪಾಸಕರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಸಣ್ಣಪುಟ್ಟ ವಿಷಯಗಳಲ್ಲಿ ಖುಷಿಯ ಕ್ಷಣಗಳನ್ನು ಅನುಭವಿಸುತ್ತೀರಿ. ಹಳೆಯ ವೈಷಮ್ಯ ಇಂದು ಕೊನೆಗೊಳ್ಳುವ ಸಾಧ್ಯತೆ ಕಂಡುಬರುತ್ತದೆ. ಸಂಗಾತಿಯ ಬಯಕೆಗಳಿಗೆ ಸೂಕ್ತ ಸ್ಪಂದನೆ ನೀಡಲಿದ್ದೀರಿ. ಆರ್ಥಿಕ ಪ್ರಗತಿಗಾಗಿ ಇನ್ನಿತರ ಹೆಚ್ಚಿನ ಕಾರ್ಯಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಉತ್ತಮವಾದ ಮಾತುಗಳು ಹಾಗೂ ಕೆಲಸದ ದೃಷ್ಟಿಕೋನ ನಿಮಗೆ ಹೆಚ್ಚಿನ ಪ್ರಾಮುಖ್ಯತೆ ತಂದುಕೊಡುತ್ತದೆ. ನಿಮ್ಮ ಸೇವಾ ಗುಣವನ್ನು ಕಂಡು ಎಲ್ಲರೂ ಪ್ರಶಂಸಿಸಲಿದ್ದಾರೆ. ಉದ್ಯೋಗದಲ್ಲಿ ಅನಿರೀಕ್ಷಿತ ಸಮಸ್ಯೆಗಳು ಬರಬಹುದು, ನಿಮ್ಮ ಬುದ್ಧಿಶಕ್ತಿಯಿಂದ ಸಮಸ್ಯೆಗಳಿಂದ ಹೊರ ಬನ್ನಿ. ಹೊಸ ಗೆಳೆಯರ ಪರಿಚಯವಾಗಲಿದೆ. ಆರ್ಥಿಕ ವ್ಯವಹಾರದಲ್ಲಿ ಆದಷ್ಟು ಜಾಗ್ರತೆ ವಹಿಸಿ. ನಿಗದಿತ ಸಮಯದಲ್ಲಿ ಕೆಲಸವನ್ನು ಪೂರ್ಣಗೊಳಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಶುಭ ಸುದ್ದಿಯನ್ನು ಕೇಳುವ ಸಾಧ್ಯತೆ ಕಂಡುಬರುತ್ತದೆ. ತ್ವರಿತಗತಿಯಲ್ಲಿ ಕೆಲವು ಕಾರ್ಯಗಳನ್ನು ಮಾಡಲು ಇಚ್ಛೆ ಪಡುವಿರಿ. ಕೆಲಸದ ವಿಷಯವಾಗಿ ಹೆಚ್ಚಿನ ಓಡಾಟ ಕಾಣಬಹುದು. ದೈಹಿಕ ವ್ಯಾಯಾಮಕ್ಕೆ ಒತ್ತು ನೀಡುವುದು ಸೂಕ್ತ. ಸಂಗಾತಿಯೊಡನೆ ಪರಸ್ಪರ ಚರ್ಚಿಸಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಬೇಕು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ನವೀನ ಕಾರ್ಯಕ್ರಮಗಳನ್ನು ರೂಪಿಸದ್ದೀರಿ. ಕಾರ್ಯಕ್ರಮ ಯಶಸ್ವಿಯಾಗಲು ಯೋಜನೆಗಳನ್ನು ಮಾಡಲಿದ್ದೀರಿ. ಗುರಿ ಮುಟ್ಟುವ ತನಕ ಅನಗತ್ಯ ವಿಚಾರಗಳಲ್ಲಿ ಕಾಲ ಕಳೆಯಬೇಡಿ. ಕೆಲಸವನ್ನು ಬೇಗನೆ ಮಾಡಿ ಮುಗಿಸುವ ಪ್ರಯತ್ನ ಪಡುವಿರಿ. ಅನಿರೀಕ್ಷಿತವಾಗಿ ದೂರ ಪ್ರಯಾಣ ಮಾಡಬೇಕಾದ ಸಂದರ್ಭ ಬರಬಹುದು. ಆರೋಗ್ಯದ ವಿಷಯವಾಗಿ ಸೂಕ್ತ ಕಾಳಜಿ ವಹಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ನೀವು ಮಾಡುವ ಉತ್ತಮ ಕಾರ್ಯಗಳನ್ನು ಕೆಲವರು ಸಹಿಸದೆ ಸಮಸ್ಯೆ ನೀಡಬಹುದು. ವಿಷಯದ ಸಂಪೂರ್ಣವಾಗಿ ಅರಿತುಕೊಂಡು ವ್ಯವಹಾರದಲ್ಲಿ ಪಾಲ್ಗೊಳ್ಳಿ. ಬರುವ ಸಂಕಷ್ಟಗಳಿಗೆ ನಿಮ್ಮ ಚತುರ ಬುದ್ದಿಯನ್ನು ಉಪಯೋಗಿಸಿಕೊಂಡು ಪಾರಾಗಿ. ಹಿತೈಷಿಗಳು ನಿಮಗೆ ಸಹಕಾರ ನೀಡಲಿದ್ದಾರೆ. ಆದಾಯದಲ್ಲಿ ಬೆಳವಣಿಗೆ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ನಿಮಗೆ ನೀವೇ ಹೊಗಳಿಕೊಳ್ಳುವುದು ಬೇಡ. ಇನ್ನೊಬ್ಬರ ವಿಚಾರದಲ್ಲಿ ಹಸ್ತಕ್ಷೇಪ ಮಾಡಬೇಡಿ. ಅಪರಿಚಿತ ವ್ಯಕ್ತಿಗಳೊಡನೆ ಹೆಚ್ಚಿನ ಸಲುಗೆ ಒಳ್ಳೆಯದಲ್ಲ. ಮನಸ್ಸಿಗೆ ಬೇಸರವಾಗುವ ಸಂಗತಿಗಳು ನಡೆಯಬಹುದು. ಈ ದಿನ ಭಾವನಾತ್ಮಕವಾಗಿ ವರ್ತಿಸುವ ಸಾಧ್ಯತೆ ಕಂಡುಬರುತ್ತದೆ. ಸಂಜೆಯ ವೇಳೆಗೆ ಧನಾಗಮನ ವಾಗುವ ನಿರೀಕ್ಷೆ ಕಂಡುಬರುವುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ವ್ಯವಹಾರಗಳು ಚಟುವಟಿಕೆಯಿಂದ ಕೂಡಿರುತ್ತದೆ. ಲಾಭದಾಯಕ ದಿನವಾಗಿ ಪರಿವರ್ತನೆಗೊಳ್ಳುವುದು. ಕೆಲವರು ನೀಡುವ ಆಮಿಷಗಳಿಗೆ ನೀವು ಸೋಲಬೇಡ. ಕೆಲಸದ ಒತ್ತಡವನ್ನು ಅಲ್ಲೇ ಬಿಟ್ಟು ಮನೆಗೆ ಬರುವುದು ಒಳ್ಳೆಯದು. ಅನಗತ್ಯವಾಗಿ ಕೋಪ ವೇಷ ಮಾಡಿಕೊಳ್ಳುವುದು ಸರಿಯಲ್ಲ. ನಿರುದ್ಯೋಗಿಗಳಿಗೆ ಉದ್ಯೋಗದ ಅವಕಾಶಗಳು ಕಂಡುಬರುತ್ತದೆ. ಮಾನಸಿಕ ನೆಮ್ಮದಿಗೆ ಆದಷ್ಟು ಪ್ರಯತ್ನ ಪಡುವುದು ಮುಖ್ಯ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಜಂಟಿ ವ್ಯವಹಾರಗಳು ಸಮಸ್ಯೆಯಿಂದ ಕೂಡಿರುತ್ತದೆ. ಇಬ್ಬರ ಮನಸ್ಥಾಪ ದಲ್ಲಿ ಸಂಧಾನ ಮಾಡುವ ಪ್ರಕ್ರಿಯೆಗೆ ಹೋಗಬೇಡಿ ಇದು ನಿಮಗೆ ತಿರುಗುಬಾಣ ವಾಗಬಹುದು. ಮನೆಗೆ ನೆಂಟರಿಷ್ಟರ ಆಗಮನ ಆಗಲಿದೆ ಇದರಿಂದ ಖರ್ಚುಗಳು ಸಹ ಹೆಚ್ಚಾಗಬಹುದು. ಮಕ್ಕಳ ಬೆಳವಣಿಗೆಗೆ ಉತ್ತಮ ವೇದಿಕೆ ಕಲ್ಪಿಸಿಕೊಡುವಿರಿ. ಸಾಮಾಜಿಕ ಕ್ಷೇತ್ರದಲ್ಲಿ ಮಿಂಚುವ ಸಾಧ್ಯತೆ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಹಿರಿಯರ ಅನುಭವವನ್ನು ಕಡೆಗಣಿಸದೆ ಆದಷ್ಟು ಅದನ್ನು ಪಾಲಿಸುವುದು ಕ್ಷೇಮ. ಈ ದಿನ ಉತ್ತಮವಾದ ಕೆಲಸದ ಪಟುತ್ವ ವನ್ನು ಕಲಿಯಲಿದ್ದೀರಿ. ವ್ಯವಹಾರಗಳಲ್ಲಿ ಆದಷ್ಟು ಜಾಗ್ರತೆ ಇರಬೇಕಾಗಿದೆ. ಸ್ನೇಹಿತರೊಡನೆ ಮನಸ್ತಾಪ ಬರುವ ಸಾಧ್ಯತೆ ಕಂಡುಬರುತ್ತದೆ. ಯೋಜನೆ ಮತ್ತು ನಿಮ್ಮ ಯೋಚನೆ ಎರಡು ಸಹ ಕ್ರಮಬದ್ಧವಾಗಿ ಇರಲಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಪರಿಸ್ಥಿತಿ ಮತ್ತು ಸಂದರ್ಭವನ್ನು ಅರಿತು ಕ್ರಿಯಾಶೀಲರಾಗಿ ಕಾರ್ಯಗಳಲ್ಲಿ ಪಾಲ್ಗೊಳ್ಳಿ. ಕೆಲವು ಸಂಗತಿಗಳು ಬೇಸರವೆನಿಸಿದರೂ ಅನಿವಾರ್ಯವಾಗಿರಬಹುದು. ಭವಿಷ್ಯದ ಹಿತ ದೃಷ್ಟಿಯಿಂದ ಉತ್ತಮ ಯೋಜನೆಗಳನ್ನು ರೂಪಿಸಲಿದ್ದೀರಿ. ನಿಮ್ಮ ಕಷ್ಟಕಾಲದಲ್ಲಿ ಯಾರೂ ಸಹಾಯಕ್ಕೆ ಬರಲಾರರು ಆದಷ್ಟು ನಿಮ್ಮ ಸಮಸ್ಯೆಗಳನ್ನು ನೀವೇ ಪರಿಹರಿಸಿಕೊಳ್ಳುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಕೆಲಸದಲ್ಲಿ ವಿಶೇಷ ಸವಾಲುಗಳು ಉದ್ದವಾಗಲಿದೆ. ಇವುಗಳನ್ನು ಇಂದು ಧೈರ್ಯವಾಗಿ ಎದುರಿಸಿ ಮುನ್ನಡೆಯುವಿರಿ. ಬರುವ ಕಷ್ಟಗಳನ್ನು ಬಗೆಹರಿಸಿಕೊಳ್ಳುವ ವಿಚಾರವಂತಿಕೆ ನಿಮ್ಮಲ್ಲಿದೆ. ಸಂಗಾತಿಯೊಡನೆ ಹಳೆಯ ನೆನಪುಗಳನ್ನು ಮೆಲುಕುಹಾಕುತ್ತಾ ಕಾಲ ಕಳೆಯುವಿರಿ. ಈ ದಿನ ಪ್ರೀತಿ-ಪ್ರೇಮ-ಪ್ರಣಯ ದಲ್ಲಿ ಆಸಕ್ತಿ ಹೆಚ್ಚಾಗಲಿದೆ. ನೆಮ್ಮದಿಯ ಜೀವನಕ್ಕಾಗಿ ಹಲವು ಕಾರ್ಯಗಳನ್ನು ಮಾಡಲು ಇಷ್ಟಪಡುತ್ತೀರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಇನ್ನೊಬ್ಬರನ್ನು ಮೆಚ್ಚಿಸಲು ಹೆಚ್ಚು ಖರ್ಚು ಮಾಡುವುದು ಸರಿಯಲ್ಲ. ಬೇರೆಯವರ ಒತ್ತಡಕ್ಕೆ ಮಣಿಯ ಬೇಡಿ. ನಿಮ್ಮ ಮನಸ್ಸಿಗೆ ಬಂದಂತೆ ಕಾರ್ಯಗಳಲ್ಲಿ ನಿಷ್ಠರಾಗಿ. ಈ ದಿನ ಗುರುಮುಖೇನ ವಾಕ್ಯದಿಂದ ಪ್ರೇರಣೆ ದೊರೆಯಲಿದೆ. ಹೊಸದಾದ ಆಲೋಚನೆಗಳಿಂದ ಕಾರ್ಯಪ್ರವೃತ್ತರಾಗುವಿರಿ. ಹಿರಿಯರೊಂದಿಗೆ ಚರ್ಚಿಸುವ ಸಾಧ್ಯತೆ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!

Join the Group

Join WhatsApp Group