ಜ.20- ಕೆಡಿಪಿ ಸಭೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.10   2020-21ನೇ ಸಾಲಿನ ಪ್ರಥಮ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಸಮೀಕ್ಷಾ ಸಭೆ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ಜನವರಿ 20 ರಂದು ಬೆಳಿಗ್ಗೆ 11 ಗಂಟೆಗೆ ದ.ಕ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ.

Scroll to Top