ಜ.16ರಂದು ಸಾವಯವ ಗೊಬ್ಬರ ತಯಾರಿ ಮತ್ತು ಪ್ರಾತ್ಯಕ್ಷತೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.11   ಸಿರಿ ತೋಟಗಾರಿಕೆ ಸಂಘದ ವತಿಯಿಂದ ಜನವರಿ 16ರಂದು “ಸಾವಯವ ಗೊಬ್ಬರ ತಯಾರಿ ಮತ್ತು ಪ್ರಾತ್ಯಕ್ಷತೆ” ತರಬೇತಿ ಕಾರ್ಯಕ್ರಮವನ್ನು ಬಾಲಭವನ, ಕದ್ರಿ ಉದ್ಯಾನವನದ ಹತ್ತಿರ ಆಯೋಜಿಸಲಾಗಿದ್ದು, ಆಸಕ್ತರು ಸಿರಿ ತೋಟಗಾರಿಕೆ ಸಂಘ, ಬೆಂದೂರುವೆಲ್ ಇಲ್ಲಿ ತರಬೇತಿ ಶುಲ್ಕವನ್ನು ಜನವರಿ 14 ರೊಳಗೆ ನೀಡಿ ನೊಂದಾಯಿಸಿಕೊಳ್ಳಬಹುದು.

Nk Kukke


ಹೆಚ್ಚಿನ ಮಾಹಿತಿಗಾಗಿ ಶ್ರೀ ರುಕ್ಮಯ, ದೂರವಾಣಿ ಸಂಖ್ಯೆ: 9845523944 ಸಂಪರ್ಕಿಸಬಹುದು. ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯ ವಲಯ ಮಂಗಳೂರು ಹಾಗೂ ಪದನಿಮಿತ್ತ ಕಾರ್ಯದರ್ಶಿಗಳು ಸಿರಿ ತೋಟಗಾರಿಕೆ ಸಂಘ (ರಿ), ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ನವೆಂಬರ್ 24ರಂದು ನಗರಾಭಿವೃದ್ಧಿ ಸಚಿವರಿಂದ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

error: Content is protected !!
Scroll to Top