ಉನ್ನತ ಶಿಕ್ಷಣದ ಸವಾಲುಗಳು ಮತ್ತು ಶಿಕ್ಷಕರ ತೊಡಗುವಿಕೆ – ವಿಚಾರ ಸಂಕಿರಣ

 

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.11    ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ (ರಿ), ಮಂಗಳೂರು ಘಟಕ, ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ನ್ಯಾಕ್ ಬೆಂಗಳೂರು ಇವುಗಳ ಸಹಯೋಗದೊಂದಿಗೆ ಉನ್ನತ ಶಿಕ್ಷಣದ ಸವಾಲುಗಳು – ಶಿಕ್ಷಕರ ತೊಡಗುವಿಕೆ ಎಂಬ  ವಿಷಯದಲ್ಲಿ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಮಂಗಳೂರಿನ ಎಸ್.ಡಿ.ಎಂ. ಕಾನೂನು ಕಾಲೇಜಿನ ಸಭಾಂಗಣದಲ್ಲಿ ಇಂದು ಆಯೋಜಿಸಲಾಗಿದೆ.

Also Read  ದ.ಕ ಜಿಲ್ಲೆಯಲ್ಲಿ ವಾಸವಿರುವ ಕೊರಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಪಡೆಯಲು ಅರ್ಜಿ ಆಹ್ವಾನ

error: Content is protected !!
Scroll to Top