ಆರೋಗ್ಯ ಭಾದೆ ಸಮಸ್ಯೆಗೆ ಇದು ರಾಮ ಬಾಣ ಮತ್ತು ದಿನ ಭವಿಷ್ಯ.

ಆರೋಗ್ಯದಲ್ಲಿ ಹೆಚ್ಚಿನ ಸಮಸ್ಯೆಯನ್ನು ಅನುಭವಿಸುತ್ತಿದ್ದು ಯಾವುದೇ ರೀತಿಯ ಔಷಧಿಗಳಿಗೆ ಸೂಕ್ತ ಪರಿಹಾರ ದೊರಕದೆ ಚಿಂತೆಯಲ್ಲಿದ್ದರೆ, ಧನ್ವಂತರಿ ಮಂತ್ರ ಮತ್ತು ಮೃತ್ಯುಂಜಯ ಸಂಜೀವಿನಿ ಹೋಮವೂ ನಿಮಗೆ ಉತ್ತಮ ರೀತಿಯ ಫಲಿತಾಂಶ ಕೊಡುವುದು.

ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಪ್ರಧಾನ ತಾಂತ್ರಿಕರು, ಆಂಜನೇಯಸ್ವಾಮಿ ಉಪಾಸಕರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

Nk Kukke

ಮೇಷ ರಾಶಿ
ನಿಮಗೆ ಸೂಕ್ತ ಸ್ಥಾನಮಾನ ನೀಡುವ ಜನರನ್ನು ಆದಷ್ಟು ಗೌರವದಿಂದ ನಡೆದುಕೊಳ್ಳಿ. ದುಂದುವೆಚ್ಚಗಳು ನಿಮಗೆ ಆಘಾತಕಾರಿಯಾದುದು ಹಾಗೂ ನಿಮ್ಮ ವ್ಯವಸ್ಥೆಯನ್ನು ಬುಡಮೇಲು ಮಾಡಬಹುದು. ನಿಮ್ಮ ಅನುಭವದ ಮೇರೆಗೆ ಸಹಾಯ ಅಪೇಕ್ಷಿಸಿ ಬರುವಂತಹ ಜನರನ್ನು ಸೂಕ್ತ ಸಲಹೆ ನೀಡಲು ಸಿದ್ಧರಾಗಿ. ದೈವಿಕ ಕಾರ್ಯಕ್ರಮ ಗಳಿಗೆ ಮೂರ್ತಸ್ವರೂಪ ದೊರೆಯಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಮಹತ್ವದ ಕಾರ್ಯಗಳನ್ನು ಆದಷ್ಟು ಗೌಪ್ಯತೆಯಿಂದ ಕಾಪಾಡಿಕೊಳ್ಳಿ. ನಿಮ್ಮ ಯೋಜನೆಯನ್ನು ನಕಲು ಮಾಡುವ ಸಾಧ್ಯತೆ ಇದೆ. ಶತ್ರುಗಳ ಉಪಟಳ ಹೆಚ್ಚಾಗಬಹುದು, ನಿಮ್ಮ ವ್ಯವಹಾರಗಳಲ್ಲಿ ಮಧ್ಯೆ ಪ್ರವೇಶಿಸಬಹುದು ಎಚ್ಚರವಿರಲಿ. ನಿಮ್ಮನ್ನು ಪುಸಲಾಯಿಸಿ ತಮ್ಮ ಹಿತಾಸಕ್ತಿಗೆ ಕಾರ್ಯ ಮಾಡಿಕೊಳ್ಳುವ ಜನಗಳನ್ನು ಆದಷ್ಟು ದೂರವಿಡಿ. ಹಣಕಾಸಿನ ಬೆಳವಣಿಗೆಗೆ ಹಲವರಿಂದ ಉತ್ತಮ ಮಾರ್ಗಗಳು ಗೋಚರವಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಬಾಕಿ ಇರುವ ಕಾರ್ಯವನ್ನು ಪೂರ್ಣಗೊಳಿಸುವ ಸಾಧ್ಯತೆ ಕಾಣಬಹುದು. ಪ್ರಯಾಣದಿಂದ ಒತ್ತಡ ಹಾಗೂ ಆರೋಗ್ಯದಲ್ಲಿ ನಷ್ಟವಾಗಬಹುದು ಆದಷ್ಟು ಪ್ರಯಾಣ ಮುಂದೂಡುವುದು ಒಳ್ಳೆಯದು. ಸಂಗಾತಿಯ ಸಂತೋಷಕ್ಕೆ ನಿಮ್ಮಿಂದ ಉತ್ತಮ ಕಾರ್ಯಗಳು ನಡೆಯುವುದು ನಿಶ್ಚಿತವಾಗಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಲಾಕ್‍ಡೌನ್ ವೇಳೆಯಲ್ಲಿ ಸಮಾಜಮುಖಿ ಕಾರ್ಯ ➤ ಹಿಂದೂ ಕುಟುಂಬಕ್ಕೆ ಸೂರು ಒದಗಿಸಿದ ಪೆರುವಾಯಿಯ ಮುಸ್ಲಿಂ ಐಕ್ಯ ವೇದಿಕೆ

ಕರ್ಕಟಾಕ ರಾಶಿ
ಧ್ಯಾನ, ಯೋಗ ಮತ್ತು ಭಗವಂತನ ಆರಾಧನೆಯಿಂದ ನಿಮ್ಮ ಮಾನಸಿಕ ಅಸಮತೋಲನ ದೂರವಾಗುತ್ತದೆ. ಅನುಮಾನಸ್ಪದ ಹಣಕಾಸಿನ ಯೋಜನೆಗಳನ್ನು ಆದಷ್ಟು ತಡೆಗಟ್ಟಿ. ಕೆಲವರು ನಿಮಗೆ ಸಹಾಯ ಮಾಡಲು ಮುಂದೆ ಬರಬಹುದು ಆದರೆ ಅದು ಶಾಶ್ವತ ಅಲ್ಲ ನಿಮ್ಮ ಸ್ವಸಾಮರ್ಥ್ಯವನ್ನು ಅವಲಂಬಿಸುವುದು ಸೂಕ್ತ. ಕೆಲಸದ ಮೇಲೆ ಆದಷ್ಟು ಗಮನವಹಿಸುವುದು ಒಳ್ಳೆಯದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ವ್ಯವಹಾರದಲ್ಲಿ ಜಾಗ್ರತೆಯ ವರ್ತನೆ ತೋರಿಸಿ. ಸಂಗಾತಿಯೊಡನೆ ಮನಬಿಚ್ಚಿ ಮಾತನಾಡಿ ಆನಂದವನ್ನು ಅನುಭವಿಸುವ ಯೋಜನೆ ರೂಪಿಸಿ. ಮನರಂಜನೆಗೆ ಅಧಿಕ ಸಮಯ ಮೀಸಲಿಡುವಿರಿ. ಬ್ಯಾಂಕಿಂಗ್ ವ್ಯವಹಾರ ಹಾಗೂ ಆರ್ಥಿಕ ವ್ಯವಹಾರಗಳ ಬಗ್ಗೆ ಕಾಳಜಿ ವಹಿಸಲೇಬೇಕು. ಮನೆಗೆ ಉಪಯುಕ್ತವಾಗುವ ವಸ್ತುಗಳ ಖರೀದಿಗೆ ಆಸಕ್ತಿ ತೋರುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಹತ್ತಿರದ ಬಂಧು ಅಥವಾ ಸ್ನೇಹಿತರ ಬೇಟಿಯಾಗುವ ಅವಕಾಶಗಳು ಇಂದು ಸಿಗಲಿದೆ. ದೊಡ್ಡಮಟ್ಟದ ಯೋಜನೆಗಳು ಅಂತಿಮ ಸ್ವರೂಪ ಪಡೆದುಕೊಳ್ಳಲಿದೆ. ನಿಮ್ಮ ಆರ್ಥಿಕ ಚತುರತೆ ಹಾಗೂ ಸ್ಪರ್ಧಾಮನೋಭಾವ ಎಲ್ಲ ರಂಗದಲ್ಲೂ ಉತ್ತಮ ಗೆಲುವು ಸಂಪಾದನೆಗೆ ಸಹಕಾರಿಯಾಗಿದೆ. ಸಂಗಾತಿಯಿಂದ ವಿಶೇಷವಾದ ಉಡುಗೊರೆಯನ್ನು ಪಡೆಯುವ ವ್ಯವಸ್ಥೆ ಕಾಣಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ದೈಹಿಕ ವಿಶ್ರಾಂತಿಗೆ ಅಗತ್ಯವಾದ ಕಾರ್ಯಾ ರೂಪಿಸಿ. ಕೆಲವು ವದಂತಿಗಳು ನಿಮ್ಮ ದಾರಿ ತಪ್ಪಿಸಬಹುದು ಆದಷ್ಟು ವಿಷಯವನ್ನು ಪೂರ್ಣಪ್ರಮಾಣದಲ್ಲಿ ಅರಿತುಕೊಳ್ಳಿ. ವೈವಾಹಿಕ ಜೀವನದಲ್ಲಿ ಸಂತೃಪ್ತಿಯ ಮೂಡಲಿದೆ. ಸ್ನೇಹಿತರೊಡನೆ ಮನಸ್ತಾಪ ಬರುವ ಸಾಧ್ಯತೆ ಉಂಟು. ಮಕ್ಕಳ ಸಾಧನೆಗಾಗಿ ನಿಮ್ಮ ಅಗತ್ಯ ಬೆಂಬಲ ಅವಶ್ಯವಿದೆ. ಹಣಕಾಸಿನ ಹೆಚ್ಚು ಖರ್ಚುಗಳು ನಿಮ್ಮ ಯೋಜನೆಗಳಿಗೆ ಅಡ್ಡಿ ತರಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ನಿರಾಸಕ್ತಿ ಹಾಗೂ ಆಲಸಿತನವನ್ನು ಹೋಗಲಾಡಿಸ ಬೇಕಾಗಿದೆ. ಹೂಡಿಕೆಗಳು ಫಲಪ್ರದವಾಗಿ ಕಾರ್ಯರೂಪಕ್ಕೆ ಬರಲಿದೆ ಇದು ಹೆಚ್ಚಿನ ಲಾಭಾಂಶವು ಸಹ ತಂದುಕೊಡುವುದು ನಿಶ್ಚಿತ. ಉದ್ಯೋಗದಲ್ಲಿ ನೂತನ ಪ್ರಯೋಗಕ್ಕೆ ಸಿದ್ಧತೆ ಮಾಡುವಿರಿ. ಹೊಸದಾದ ಆವಿಷ್ಕಾರಗಳು ಕಂಡುಬರುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಸಂಗಾತಿಯ ಪ್ರೀತಿಯನ್ನು ಬಯಸುವಿರಾ? ಹಾಗಿದ್ದರೆ ಹೀಗೆ ಮಾಡಿ ಮತ್ತು ದಿನ ಭವಿಷ್ಯ ನೋಡಿ.

ಧನಸ್ಸು ರಾಶಿ
ಆರ್ಥಿಕ ವ್ಯವಹಾರಗಳು ಸರಾಗವಾಗಿ ನಡೆಯಲಿದೆ. ಮಹತ್ತರವಾದ ನಿರ್ಣಯಗಳನ್ನು ಈ ದಿನ ತೆಗೆದುಕೊಳ್ಳುವಿರಿ. ಸಂಯಮ ತಾಳ್ಮೆಯಿಂದ ಈ ದಿನ ವರ್ತಿಸುವುದು ಸೂಕ್ತ. ನಿಮ್ಮನ್ನು ಕೆಲವರು ಕೆಣಕಬಹುದು ಅಥವಾ ಕದನ, ಕಲಹದ ವಿಷಯಗಳಿಗೆ ಪ್ರೋತ್ಸಾಹಿಸಬಹುದು ಎಚ್ಚರಿಕೆಯ ನಡೆ ಅಗತ್ಯವಿದೆ. ಸಂಗಾತಿಯನ್ನು ಕಡೆಗಣಿಸುವುದು ಅಷ್ಟು ಸಮಂಜಸ ಕಾಣುವುದಿಲ್ಲ. ಮಕ್ಕಳ ಬಗ್ಗೆ ನಿಮ್ಮ ಗಮನ ಇರಲಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಅವಕಾಶಗಳು ಹೆಚ್ಚಳವಾಗಲಿದೆ ನಿಮ್ಮ ಸ್ಥಿತಿಗತಿಗಳನ್ನು ನೋಡಿಕೊಂಡು ಕಾರ್ಯಗಳನ್ನು ತೆಗೆದುಕೊಳ್ಳಿ. ನೀವು ಈ ದಿನದ ಸಂಜೆ ಅದ್ಭುತ ಹಾಸ್ಯದೊಂದಿಗೆ ಕಾಲ ಕಳೆಯುವಿರಿ. ಹೊಸತನವನ್ನು ವೃದ್ಧಿಸಿಕೊಂಡು ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಈ ದಿನ ಶಕ್ತಿ ದೈವದ ಮೊರೆ ಹೋಗುವ ಸಾಧ್ಯತೆ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಆರ್ಥಿಕ ವ್ಯವಹಾರಗಳು ನಿಮ್ಮ ಚಾಣಕ್ಷತನದಿಂದ ಸುಧಾರಣೆಗಳಾಗಲಿದೆ. ತೆಗೆದುಕೊಂಡಿರುವ ಸಾಲಗಳನ್ನು ಮರುಪಾವತಿ ಮಾಡಲು ಬಯಸುವಿರಿ. ಆಕಸ್ಮಿಕವಾಗಿ ಬಾಲ್ಯದ ಸ್ನೇಹಿತರು ಭೇಟಿಯಾಗುವ ಸಾಧ್ಯತೆ ಇದೆ. ಸಂಜೆಯ ವಾತಾವರಣ ಮೋಜು-ಮಸ್ತಿ ಗಳಿಂದ ಕೂಡಿರಬಹುದು. ತಡರಾತ್ರಿ ಮನೆಗೆ ಹೋಗುವುದು ಸರಿಯಲ್ಲ. ಸಂಗಾತಿಯ ಮನಸ್ಥಿತಿ ಸರಿ ಇಲ್ಲದಿರುವುದು ಕಂಡುಬರುತ್ತದೆ, ಆದಷ್ಟು ಸಮಾಧಾನಪಡಿಸಲು ಮುಂದಾಗಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ದೈಹಿಕ ಕಸರತ್ತು ತೋರ್ಪಡಿಕೆಗಲ್ಲ, ಶ್ರಮದ ಕೆಲಸಕ್ಕೆ ಮಾತ್ರ ವಿನಿಯೋಗಿಸಿ. ಕಷ್ಟದ ಕಾರ್ಯಗಳನ್ನು ಈ ದಿನ ಅನಾಯಾಸವಾಗಿ ಮಾಡಿ ಮುಗಿಸುತ್ತೀರಿ. ಕೋಪಿಷ್ಟ ಸ್ವಭಾವವನ್ನು ಪ್ರದರ್ಶನ ಮಾಡುವುದು ಬೇಡ. ಬೇಡದ ವಿಚಾರಗಳಿಗೆ ಮಾನಸಿಕ ಚಿಂತೆ ತೆಗೆದುಕೊಳ್ಳುವುದು ಸಮಂಜಸ ಕಾಣುವದಿಲ್ಲ. ಸಂಗಾತಿಯಿಂದ ನಿಮ್ಮ ಯೋಜನೆಗಳಿಗೆ ಅಗತ್ಯ ನೆರವು ದೊರೆಯುತ್ತದೆ. ಮಕ್ಕಳು ನಿಮ್ಮ ಕೆಲಸದಲ್ಲಿ ಭಾಗಿಯಾಗಿ ಸಹಕಾರ ನೀಡಲಿದ್ದಾರೆ. ಶೈಕ್ಷಣಿಕ ಸಾಧನೆ ಉತ್ತಮವಾಗಿ ರೂಪುಗೊಳ್ಳಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಕುಟುಂಬ ಕಲಹದ ಸಮಸ್ಯೆ ಪರಿಹಾರಕ್ಕೆ ಹೀಗೆ ಮಾಡಿ. ಮತ್ತು ದಿನಭವಿಷ್ಯ ನೋಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top