ಮುಖ್ಯಮಂತ್ರಿ ಚಿನ್ನದ ಪದಕ ಘೋಷಣೆ –  ಗೃಹರಕ್ಷಕ ಹೂವಪ್ಪ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.18  ಬೆಳ್ಳಾರೆ ಘಟಕದ ಗೃಹರಕ್ಷಕರಾದ ಹೂವಪ್ಪ, ಇವರ ಹೆಸರನ್ನು ಮಾನ್ಯ ಮುಖ್ಯಮಂತ್ರಿಗಳ ಪದಕಕ್ಕೆ ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ ಚೂಂತಾರು ಶಿಫಾರಸ್ಸು ಮಾಡಿದ್ದು, ಅವರಿಗೆ 2018ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕ ಘೋಷಣೆಯಾಗಿದೆ.

ಇವರು, 2008 ಡಿಸೆಂಬರ್ 06 ರಂದು ಇಲಾಖೆಗೆ ಸೇರಿ, ಸುಮಾರು 11 ವರ್ಷಗಳ ಕಾಲ ನಿಷ್ಕಾಮ ಸೇವೆಯನ್ನು ಸಲ್ಲಿಸಿ, ಇತರ ಗೃಹರಕ್ಷಕರಿಗೆ ಮಾದರಿಯಾಗಿದ್ದಾರೆ.

Also Read  ಮಂಗಳೂರು: ಬಸ್ ಗೆ ಕಲ್ಲೆಸೆದ ಪ್ರಕರಣ ➤ ಓರ್ವ ಆರೋಪಿಯ ಬಂಧನ

error: Content is protected !!
Scroll to Top