ಮಂಜುನಾಥ ಸ್ವಾಮಿಯ ಕೃಪೆಯಿಂದ ದಿನ ಭವಿಷ್ಯ ತಿಳಿಯೋಣ.

ಮಂಜುನಾಥ ಸ್ವಾಮಿಯ ಕೃಪೆಯಿಂದ
ಆಂಜನೇಯ ಸ್ವಾಮಿ ಉಪಾಸಕರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ಮಕ್ಕಳ ವಿದ್ಯಾಭ್ಯಾಸದಲ್ಲಿ ತೊಂದರೆ, ಆರೋಗ್ಯದ ಸಮಸ್ಯೆ, ವ್ಯವಹಾರದಲ್ಲಿನ ನಷ್ಟ, ಪ್ರೇಮ ವಿಷಯದಲ್ಲಿ ಸೋಲು, ಪತಿ-ಪತ್ನಿ ಮನಸ್ತಾಪ, ಸಂತಾನದಲ್ಲಿನ ಸಮಸ್ಯೆ, ಹಿತಶತ್ರುಗಳ ಕೈವಾಡ ದೋಷ, ಹಣಕಾಸಿನಲ್ಲಿ ಸಮಸ್ಯೆ, ಜನವಶ, ಮನವಶ, ಧನವಶ ಯಾವುದೇ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ದ.
ಪೂಜ, ಹೋಮ ಹವನಗಳಿಗೆ ಸಂಪರ್ಕಿಸಿ.
9945410150

ಮೇಷ ರಾಶಿ
ನಿಮ್ಮ ಯೋಚನೆಗಳಿಂದ ಹಾಗೂ ಕೆಲಸದ ದೃಷ್ಟಿಕೋನದಿಂದ ಕಾರ್ಯಗಳು ಸಾಕಾರಗೊಳ್ಳಲಿದೆ. ಮನಸ್ಸಿನಲ್ಲಿ ಮೂಡಿದ ಕೆಲವು ಗೊಂದಲಗಳನ್ನು ಆದಷ್ಟು ನಿವಾರಿಸಿಕೊಳ್ಳಿ. ಆತುರದ ನಿರ್ಣಯಗಳಿಂದ ನಷ್ಟವಾಗಬಹುದು ಎಚ್ಚರವಿರಲಿ. ಕುಟುಂಬದವರ ಆರೋಗ್ಯದ ಬಗ್ಗೆ ಗಮನ ವಹಿಸುವುದು ಸೂಕ್ತ. ನಿಮ್ಮ ಕೆಲಸಗಳನ್ನು ಆದಷ್ಟು ಸಂಪೂರ್ಣ ಜ್ಞಾನ ಪಡೆದುಕೊಂಡು ಮುಂದೆ ಸಾಗಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಮಧ್ಯಂತರ ಜನಗಳಿಂದ ಆತ್ಮೀಯರಲ್ಲಿ ಒಡಕು ಸಂಭವಿಸಬಹುದು. ಕ್ರಿಯಾಶೀಲತೆ ಮತ್ತು ಚೈತನ್ಯದಿಂದ ಕೆಲಸಗಳಲ್ಲಿ ಪಾಲ್ಗೊಳ್ಳುತ್ತೀರಿ. ಆಕಸ್ಮಿಕವಾಗಿ ಆತ್ಮೀಯರು ಭೇಟಿಯಾಗಲಿದ್ದಾರೆ. ಸಂತೋಷ ನೀಡುವ ಪ್ರಸಂಗಗಳು ಕಂಡುಬರುತ್ತದೆ. ಕುಟುಂಬದೊಂದಿಗೆ ಕಾಲ ಕಳೆಯುವುದರಿಂದ ನಿಮ್ಮ ಒತ್ತಡ ಮತ್ತು ಆಯಾಸ ದೂರವಾಗಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಲಾಭದ ಪ್ರಯಾಣವನ್ನು ಮಾಡುವ ಸಾಧ್ಯತೆ ಕಂಡುಬರುತ್ತದೆ. ಕುಟುಂಬದಲ್ಲಿ ಶುಭ ಸುದ್ದಿ ಕೇಳಲಿದ್ದೀರಿ. ಕೆಲವರು ನಿಮ್ಮನ್ನು ನಿಮಗೆ ಇಷ್ಟವಿಲ್ಲದ ಕೆಲಸಕ್ಕೆ ಒತ್ತಾಯ ಮಾಡಬಹುದು. ಕುಟುಂಬದ ಯೋಗಕ್ಷೇಮಕ್ಕಾಗಿ ನೀವು ಹೆಚ್ಚಿನ ಮುತುವರ್ಜಿ ವಹಿಸುವರು. ಆರೋಗ್ಯ ಸಂಬಂಧಿತ ಬಾದೆಗಳು ಬರಬಹುದು. ಆರ್ಥಿಕ ವ್ಯವಹಾರಗಳು ಕೊಂಚಮಟ್ಟಿಗೆ ಹಿನ್ನಡೆಯಾಗಲಿದೆ. ದೈವ ದರ್ಶನ ಕೃಪೆಗೆ ಪಾತ್ರರಾಗುವಿರಿ. ವ್ಯವಹಾರಗಳಲ್ಲಿ ಮಧ್ಯಂತರ ಜನಗಳಿಂದ ತೊಂದರೆ ಬರಬಹುದಾಗಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಸಂದರ್ಭಕ್ಕನುಸಾರವಾಗಿ ಮಾತುಗಳಿಂದ ಆರ್ಥಿಕ ಚೈತನ್ಯ ಪಡೆಯಲಿದ್ದೀರಿ. ಉನ್ನತಮಟ್ಟದ ವ್ಯವಹಾರಗಳನ್ನು ಅನಾಯಾಸವಾಗಿ ನಿಮ್ಮ ಖಾತೆಗೆ ಬೀಳಿಸಿ ಕೊಳ್ಳುವಿರಿ. ಮಕ್ಕಳ ಶೈಕ್ಷಣಿಕ ಸಾಧನೆಯು ಉತ್ತಮವಾಗಿ ಮೂಡಿ ಬರಲಿದೆ. ವ್ಯವಹಾರದ ನಿಮಿತ್ತ ದೂರದೂರಿನ ಪ್ರಯಾಣ ಮಾಡುವ ಸಾಧ್ಯತೆ ಇದ್ದು ಇದು ಲಾಭಾಂಶ ತರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಶ್ರೀ ಮಹಾಕಾಲಭೈರವ ಜ್ಯೋತಿಷ್ಯಂ ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ.

ಸಿಂಹ ರಾಶಿ
ಕೆಲವರ ಅಪಪ್ರಚಾರದಿಂದ ಕಾರ್ಯಗಳು ಕಷ್ಟವಾಗಬಹುದು, ಯಾವುದಕ್ಕೂ ಜಗ್ಗದೆ ಮುನ್ನಡೆಯುವ ಇರಾದೆ ನಿಮ್ಮಲ್ಲಿರಲಿ. ಯೋಜಿತ ಮೂಲಗಳಿಂದ ಆರ್ಥಿಕ ವ್ಯವಹಾರಗಳು ಸುಗಮವಾಗಿ ನಡೆಯಲಿದೆ. ಸಾಲ ಕೊಡುವ ವಿಷಯದಲ್ಲಿ ಆದಷ್ಟು ದೂರವಿರಿ. ಮನರಂಜನಾ ಚಟುವಟಿಕೆಗಳು ಕೈಗೊಳ್ಳಬಹುದಾದ ಸಾಧ್ಯತೆ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಪತ್ನಿಗಾಗಿ ವಿಶೇಷ ಸವಲತ್ತುಗಳನ್ನು ನೀಡುವ ಸಾಧ್ಯತೆ ಕಾಣಬಹುದು. ನಿಮ್ಮ ಉದ್ಯಮದಲ್ಲಿ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವಿರಿ. ಈ ದಿನ ಹೆಚ್ಚು ಖರ್ಚು ಗಳಿಂದ ನಿಮ್ಮ ಕಾರ್ಯಗಳು ನಡೆಯಲಿದೆ. ಭವಿಷ್ಯಕ್ಕೆ ಉಪಯುಕ್ತವಾಗುವ ಕೆಲವು ಉಪಕರಣಗಳನ್ನು ಖರೀದಿ ಮಾಡುವಿರಿ. ಕುಟುಂಬಕ್ಕಾಗಿ ಸದುದ್ದೇಶದ ನಿರ್ಣಯಗಳನ್ನು ಕೈಗೊಳ್ಳುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ವ್ಯವಹಾರದಲ್ಲಿ ಪಾಲ್ಗೊಳ್ಳುವಿಕೆ ಉತ್ತಮವಾಗಿ ಮೂಡಿಬರಲಿದೆ. ನಿಮಗೆ ಸೂಕ್ತ ಸ್ಥಾನಮಾನ ನೀಡುವ ಜನರನ್ನು ಆದಷ್ಟು ಗೌರವದಿಂದ ನಡೆದುಕೊಳ್ಳಿ. ದುಂದುವೆಚ್ಚಗಳು ನಿಮಗೆ ಆಘಾತಕಾರಿಯಾದುದು ಹಾಗೂ ನಿಮ್ಮ ವ್ಯವಸ್ಥೆಯನ್ನು ಬುಡಮೇಲು ಮಾಡಬಹುದು. ನಿಮ್ಮ ಅನುಭವದ ಮೇರೆಗೆ ಸಹಾಯ ಅಪೇಕ್ಷಿಸಿ ಬರುವಂತಹ ಜನರನ್ನು ಸೂಕ್ತ ಸಲಹೆ ನೀಡಲು ಸಿದ್ಧರಾಗಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ದೈವಿಕ ಕಾರ್ಯಕ್ರಮ ಗಳಿಗೆ ಮೂರ್ತಸ್ವರೂಪ ದೊರೆಯಲಿದೆ. ಮಹತ್ವದ ಕಾರ್ಯಗಳನ್ನು ಆದಷ್ಟು ಗೌಪ್ಯತೆಯಿಂದ ಕಾಪಾಡಿಕೊಳ್ಳಿ. ನಿಮ್ಮ ಯೋಜನೆಯನ್ನು ನಕಲು ಮಾಡುವ ಸಾಧ್ಯತೆ ಇದೆ. ಶತ್ರುಗಳ ಉಪಟಳ ಹೆಚ್ಚಾಗಬಹುದು, ನಿಮ್ಮ ವ್ಯವಹಾರಗಳಲ್ಲಿ ಮಧ್ಯೆ ಪ್ರವೇಶಿಸಬಹುದು ಎಚ್ಚರವಿರಲಿ. ನಿಮ್ಮನ್ನು ಪುಸಲಾಯಿಸಿ ತಮ್ಮ ಹಿತಾಸಕ್ತಿಗೆ ಕಾರ್ಯ ಮಾಡಿಕೊಳ್ಳುವ ಜನಗಳನ್ನು ಆದಷ್ಟು ದೂರವಿಡಿ. ಹಣಕಾಸಿನ ಬೆಳವಣಿಗೆಗೆ ಹಲವರಿಂದ ಉತ್ತಮ ಮಾರ್ಗಗಳು ಗೋಚರವಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಸೆಪ್ಟೆಂಬರ್ 24- ರಾಷ್ಟ್ರೀಯ ಸೇವಾ ಯೋಜನಾ ದಿನ - ಡಾ. ಮುರಲೀ ಮೋಹನ ಚೂಂತಾರು

ಧನಸ್ಸು ರಾಶಿ
ಬಾಕಿ ಇರುವ ಕಾರ್ಯವನ್ನು ಪೂರ್ಣಗೊಳಿಸುವ ಸಾಧ್ಯತೆ ಕಾಣಬಹುದು. ಪ್ರಯಾಣದಿಂದ ಒತ್ತಡ ಹಾಗೂ ಆರೋಗ್ಯದಲ್ಲಿ ನಷ್ಟವಾಗಬಹುದು ಆದಷ್ಟು ಪ್ರಯಾಣ ಮುಂದೂಡುವುದು ಒಳ್ಳೆಯದು. ಸಂಗಾತಿಯ ಸಂತೋಷಕ್ಕೆ ನಿಮ್ಮಿಂದ ಉತ್ತಮ ಕಾರ್ಯಗಳು ನಡೆಯುವುದು ನಿಶ್ಚಿತವಾಗಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಸೂಜಿಗಲ್ಲಿನಂತೆ ನಿಮ್ಮ ವ್ಯಕ್ತಿತ್ವ ಸೆಳೆಯಲಿದೆ. ಹೆಚ್ಚಿನ ಕೆಲಸದ ಅವಕಾಶಗಳಿಂದ ಆರ್ಥಿಕವಾಗಿ ಉತ್ತಮ ವಾತಾವರಣ ಇರಲಿದೆ. ನಿಮ್ಮ ಮಾತಿನ ಧಾಟಿಯೂ ಸಮಸ್ಯೆಗಳನ್ನು ನಿರಾಂತಕವಾಗಿ ಪರಿಹರಿಸುತ್ತದೆ. ಸಂಗಾತಿಯ ಪ್ರೇಮಭರಿತ ನೋಟವು ನಿಮ್ಮನ್ನು ರೋಮಾಂಚನಗೊಳಿಸುತ್ತದೆ. ನೀವು ಇಷ್ಟಪಟ್ಟಿರುವ ಕಾರ್ಯಗಳು ನೆರವೇರುವುದು ನಿಶ್ಚಿತ. ನಿಮ್ಮ ಸಹಾಯಕ ಕೆಲಸಗಾರರನ್ನು ಹುರಿದುಂಬಿಸಿ ಇದರಿಂದ ಹೆಚ್ಚಿನ ಪ್ರಯೋಜನವಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಗೃಹಪಯೋಗಿ ವಸ್ತುಗಳು ಖರೀದಿ ಸಾಧ್ಯತೆ ಕಾಣಬಹುದು. ಹಳೆಯ ತಪ್ಪುಗಳನ್ನು ಪುನರಾವರ್ತನೆ ಆಗದಂತೆ ನೋಡಿಕೊಳ್ಳುವುದು ಮುಖ್ಯ. ಕೆಲವು ನಷ್ಟಗಳು ನಿಮ್ಮನ್ನು ದೃತಿಗೆಡಿಸಬಹುದು ತಾಳ್ಮೆಯಿಂದ ಗೆಲುವಿನ ಲೆಕ್ಕಾಚಾರ ಮಾಡುವುದು ಒಳಿತು. ಉದ್ಯೋಗದಲ್ಲಿ ಸ್ಥಳ ಬದಲಾವಣೆಯ ನಿರೀಕ್ಷೆ ಕಾಣಬಹುದಾಗಿದೆ. ಸಹವರ್ತಿಗಳಿಂದ ಮಾನಸಿಕ ಕಿರಿಕಿರಿ ಮೂಡಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ನಿಮ್ಮ ಕೆಲವು ಆಸ್ತಿ ಹಣಕಾಸಿನ ವಿಚಾರಗಳಲ್ಲಿ ತಕರಾರು ಬರಬಹುದಾದ ಸಾಧ್ಯತೆ ಇದೆ. ಆತ್ಮೀಯರು ಮತ್ತು ಸ್ನೇಹಿತರ ಸಹಾಯದಿಂದ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಿ. ಮುಂದಿನ ದಿನಗಳ ಉತ್ತಮವಾದ ಸಮಯ ನಿಮಗೆ ಸಂತೋಷ ತರಿಸಲಿದೆ.ಅಂದಿನ ದಿನದ ವ್ಯವಸ್ಥೆಗಾಗಿ ಬದುಕುವುದು ಸರಿಯಲ್ಲ, ಹಾಗೂ ಮನರಂಜನೆ, ಮೋಜು-ಮಸ್ತಿ ಗಳಿಗೆ ಹಣ ಖರ್ಚು ಮಾಡುವುದು ಬೇಡ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top