ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ
ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ಮಕ್ಕಳ ವಿದ್ಯಾಭ್ಯಾಸದಲ್ಲಿ ತೊಂದರೆ, ಆರೋಗ್ಯದ ಸಮಸ್ಯೆ, ವ್ಯವಹಾರದಲ್ಲಿನ ನಷ್ಟ, ಪ್ರೇಮ ವಿಷಯದಲ್ಲಿ ಸೋಲು, ಪತಿ-ಪತ್ನಿ ಮನಸ್ತಾಪ, ಸಂತಾನದಲ್ಲಿನ ಸಮಸ್ಯೆ, ಹಿತಶತ್ರುಗಳ ಕೈವಾಡ ದೋಷ, ಹಣಕಾಸಿನಲ್ಲಿ ಸಮಸ್ಯೆ, ಜನವಶ, ಮನವಶ, ಧನವಶ ಯಾವುದೇ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ದ.
ಪೂಜ, ಹೋಮ ಹವನಗಳಿಗೆ ಸಂಪರ್ಕಿಸಿ.
9945410150

ಮೇಷ ರಾಶಿ
ನಿಮ್ಮ ಆಂತರಿಕ ಮನಸ್ಸಿನಲ್ಲಿ ಯಾವುದೋ ಅನಗತ್ಯವಾಗಿ ಚಿಂತೆಗಳು ಕಿರಿಕಿರಿ ಮಾಡುತ್ತದೆ. ಕೆಲವು ಕೆಲಸ ಅಥವಾ ಸಂಬಂಧಗಳಲ್ಲಿ ಹಿನ್ನಡೆ ಕಾಣಬಹುದು. ಕೋಪದ ಸ್ವಭಾವ ಹಾನಿ ಮಾಡಬಹುದು ಎಚ್ಚರವಿರಲಿ. ಮಕ್ಕಳ ವರ್ತನೆ ಬೇಸರ ತರಿಸಲಿದೆ. ಕೆಲಸದಲ್ಲಿ ಅನಗತ್ಯವಾಗಿ ಕಿರಿಕಿರಿ ಹೆಚ್ಚಾಗುತ್ತದೆ. ಹಿರಿಯರ ಆರೋಗ್ಯದಲ್ಲಿ ಎಚ್ಚರಿಕೆ ವಹಿಸಿ. ಸಂಜೆಯ ವೇಳೆಗೆ ಧನಾಗಮನ ಸುದ್ದಿಯು ಸಂತೋಷ ತರಿಸುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಕೆಲವರನ್ನು ನಂಬಿ ಪ್ರಸ್ತುತ ವಿಚಾರಗಳಲ್ಲಿ ಸಿಲುಕಬಹುದು ಎಚ್ಚರವಿರಲಿ. ಅಡ್ಡದಾರಿ ಹಿಡಿಯುವ ಯೋಜನೆ ಒಳ್ಳೆಯದಲ್ಲ. ಬಂದಿರುವ ಅವಕಾಶವನ್ನು ಪರಿಶೀಲಿಸಿ ತೆಗೆದುಕೊಳ್ಳುವುದು ಒಳ್ಳೆಯದು. ದೈಹಿಕ ಕ್ಷಮತೆ ಕುಂದಬಹುದು ಆದಷ್ಟು ವ್ಯಾಯಾಮ ಮಾಡುವುದು ಒಳಿತು. ಹಳೆಯ ಸಮಸ್ಯೆಗಳಲ್ಲಿ ಕಾಲಹರಣ ಮಾಡುವುದು ಬೇಡ. ಮುಂದಿನ ದಾರಿ ನೋಡಿಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಹಳೆಯ ಸ್ನೇಹಿತರು ಭೇಟಿಯಾಗುವ ಸಾಧ್ಯತೆ ಕಂಡುಬರುತ್ತದೆ. ನಿಮ್ಮ ಕೆಲವು ಆಲೋಚನೆಗಳು ಬದಲಾವಣೆ ಮಾಡಿಕೊಳ್ಳಬಹುದಾಗಿದೆ. ಕೆಲಸದ ವಿಚಾರವಾಗಿ ವೈಮನಸ್ಸು ಸೃಷ್ಟಿಯಾಗಬಹುದು. ಪೋಷಕರ ವಿಚಾರಗಳನ್ನು ರೂಢಿಸಿಕೊಳ್ಳುವುದು ಒಳಿತು. ಹಳೆಯ ತಪ್ಪುಗಳು ಮರುಕಳಿಸದಂತೆ ನೋಡಿಕೊಳ್ಳಿ. ನಿಮ್ಮ ಶಕ್ತಿ ಹಾಗೂ ಯುಕ್ತಿಯನ್ನು ನಂಬಿ ಕಾರ್ಯಗಳಲ್ಲಿ ಪಾಲ್ಗೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಇನ್ನೊಬ್ಬರ ವಿಚಾರಗಳಲ್ಲಿ ಅನಗತ್ಯವಾಗಿ ಪ್ರವೇಶಿಸುವುದು ಒಳಿತಲ್ಲ. ನಿಮಗೆ ಪ್ರೋತ್ಸಾಹ ನೀಡಬಹುದಾದ ಕದನ, ಕಲಹ ದಂತಹ ವಿಷಯಗಳಿಗೆ ಆದಷ್ಟು ಎಚ್ಚರವಿರಲಿ. ಸುಖಾಸುಮ್ಮನೆ ವಾಗ್ದಾನ ನೀಡಿ ಸಿಲುಕಬೇಡಿ. ಮಾನಸಿಕ ಆರೋಗ್ಯವನ್ನು ಸರಿಪಡಿಸಿಕೊಳ್ಳಿ. ಸಂಗಾತಿಯೊಡನೆ ಇರುವ ಭಿನ್ನಾಭಿಪ್ರಾಯವನ್ನು ಆದಷ್ಟು ಸರಿಪಡಿಸಲು ಹಿರಿಯರ ಮಾರ್ಗದರ್ಶನ ಪಡೆಯಿರಿ. ಆರ್ಥಿಕ ವ್ಯವಹಾರಗಳ ಬಗ್ಗೆ ಎಚ್ಚರವಿರಲಿ. ಭಯಗ್ರಸ್ಥ ವಾತಾವರಣವನ್ನು ತೆಗೆದುಹಾಕಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಮನಸ್ಸಿನಲ್ಲಿ ಚಿಂತೆ ಆವರಿಸುವುದು. ಕಿರಿಕಿರಿಯೆನಿಸುವ ಪ್ರಸಂಗಗಳಿಂದ ನಿಮ್ಮಲ್ಲಿ ಖಿನ್ನತೆ ಮೂಡಬಹುದು. ಕೆಲಸದ ವಿಚಾರ ಮುಂದಕ್ಕೆ ಹೋಗಲಿದೆ. ನಿಮ್ಮಲ್ಲಿ ಮೂಡುವ ಕೋಪವನ್ನು ಆದಷ್ಟು ಶಾಂತ ಪಡಿಸಿ. ಮಕ್ಕಳ ವಿಷಯದಲ್ಲಿ ಬೇಸರ ಬರಬಹುದು. ಕೆಲಸದಲ್ಲಿ ಜಂಜಾಟ ಹೆಚ್ಚಾಗಲಿದೆ. ಹಿರಿಯರ ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು. ಸಂಜೆಯ ವೇಳೆಗೆ ಶುಭಸುದ್ದಿ ಹಾಗೂ ಆರ್ಥಿಕ ಪರಿಸ್ಥಿತಿ ಸರಿಹೋಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ನಂಬಿಕೆಯಿಂದ ಮೋಸ ಹೋಗುವ ಸಂದರ್ಭ ಬರಬಹುದು. ಹೆಚ್ಚಿನ ಹಣ ಗಳಿಕೆಗಾಗಿ ಅಡ್ಡದಾರಿ ಹಿಡಿಯುವುದು ಸರಿಯಲ್ಲ. ಯೋಜನೆಗಳ ಬಗ್ಗೆ ಸೂಕ್ಷ್ಮವಾಗಿ ಅಧ್ಯಯನ ಮಾಡಿ ಹಾಗೂ ಅವಕಾಶಗಳನ್ನು ಬಿಡದೆ ಪಡೆಯಿರಿ. ದೈಹಿಕ ವ್ಯಾಯಾಮಕ್ಕೆ ಆಧ್ಯತೆ ನೀಡುವುದು ಒಳಿತು. ಹಿಂದಿನ ವಿಚಾರಗಳಲ್ಲಿ ಕಾಲ ಕಳೆಯುವುದು ಬೇಡ. ಭವಿಷ್ಯದ ಬಗ್ಗೆ ಉತ್ತಮ ದೃಷ್ಟಿ ಇರಲಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಆಕಸ್ಮಿಕವಾಗಿ ಸ್ನೇಹಿತರು ಭೇಟಿಯಾಗುವ ಸಾಧ್ಯತೆ ಇದೆ. ಮೋಜು ಮಸ್ತಿಗಳಲ್ಲಿ ಅಧಿಕ ಕಾಲ ಕಳೆಯುವುದು ಬೇಡ. ನಿಮ್ಮಲ್ಲಿ ಮೂಡುವ ಆಲೋಚನೆಗಳನ್ನು ಬದಲಾವಣೆಗೆ ಆಗಲಿದೆ. ಹುದ್ದೆಗಳಲ್ಲಿ ವೈಮನಸ್ಸು ಸೃಷ್ಟಿಯಾಗಲಿದೆ. ಜಂಟಿ ವ್ಯವಹಾರಗಳು ಅನುಮಾನಸ್ಪದವಾಗಿ ಕಾಣಬಹುದು. ಹಿರಿಯರ ವಿಚಾರಗಳನ್ನು ಕಾರ್ಯಗತಕ್ಕೆ ತನ್ನಿ. ತಪ್ಪಾಗದಂತೆ ಕೆಲಸ ನಿರ್ವಹಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಚಿಕ ರಾಶಿ
ಬೇರೆಯವರ ಯೋಜನೆಯಲ್ಲಿ ನೀವು ಮಧ್ಯಂತರವಾಗಿ ಪಾಲ್ಗೊಳ್ಳುವುದು ಬೇಡ. ಕೆಲವರು ಸುಖಾಸುಮ್ಮನೆ ನಿಮ್ಮನ್ನು ಪ್ರೇರೇಪಿಸಿ ಕದನ ಕಲಹಕ್ಕೆ ಬಿಡಬಹುದು ಎಚ್ಚರವಿರಲಿ. ಮಾತುಕೊಟ್ಟು ನಡೆಸದೆ ಕೂರಬೇಡಿ ಇದು ನಿಮಗೆ ಅವಮಾನ ವಾಗಬಹುದು. ಮಾನಸಿಕವಾಗಿ ಸದೃಢರಾಗಿ. ಕುಟುಂಬದೊಡನೆ ಇರುವ ಭಿನ್ನಾಭಿಪ್ರಾಯಗಳನ್ನು ಸರಿಪಡಿಸುವ ಕಾರ್ಯ ನಿಮ್ಮಿಂದ ಆಗಬೇಕಿದೆ. ನಿಮ್ಮಲ್ಲಿ ಮೂಡವ ಭಯವನ್ನು ತೆಗೆದುಹಾಕಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ವೈಯಕ್ತಿಕ ಸಮಸ್ಯೆಗಳ ಸರಮಾಲೆಗಳನ್ನು ಅನುಭವಿಸುವಿರಿ. ಸುಖಾಸುಮ್ಮನೆ ಮಾನಸಿಕ ಖಿನ್ನತೆ ತರಿಸಿಕೊಳ್ಳುವುದು ಬೇಡ, ಧೃಡ ನಿರ್ಣಯಗಳನ್ನು ತೆಗೆದುಕೊಂಡು ಸಮಸ್ಯೆಗಳ ಪರಿಹಾರಕ್ಕೆ ಮುಂದಾಗಿ. ಸದ್ಯದ ಪರಿಸ್ಥಿತಿಯಲ್ಲಿ ನವೀನ ಯೋಜನೆಗಳು ತೆಗೆದುಕೊಳ್ಳುವುದು ಬೇಡ. ಆರ್ಥಿಕ ವ್ಯವಹಾರಗಳನ್ನು ಆದಷ್ಟು ಜಾಗ್ರತೆಯಿಂದ ಮಾಡಿ. ಸಂಗಾತಿಯ ನೆರವು ಅವಶ್ಯಕವಾಗಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಭಯಗ್ರಸ್ಥ ವಾತಾವರಣವನ್ನು ತೆಗೆದುಹಾಕಿ ಮುನ್ನಡೆಯಿರಿ. ಕುಟುಂಬದ ಜಂಜಾಟಗಳಿಂದ ಒತ್ತಡಗಳು ಹೆಚ್ಚಾಗಬಹುದು. ಈ ದಿನ ಕ್ರಿಯಾಶೀಲತೆ ಚಟುವಟಿಕೆಗಳಲ್ಲಿ ತೊಡಗಿಕೊಂಡು ಚೈತನ್ಯ ಬೆಳೆಸಿಕೊಳ್ಳಿ. ಮಕ್ಕಳಿಂದ ಕೆಲವು ಸಮಸ್ಯೆಗಳು ಪರಿಹಾರವಾಗಲಿದೆ. ಆರ್ಥಿಕವಾಗಿ ಮುಂದುವರಿಯುವ ಸಾಧ್ಯತೆ ಕಾಣಬಹುದು. ಶೈಕ್ಷಣಿಕ ವ್ಯವಸ್ಥೆ ಅಚ್ಚುಕಟ್ಟಾಗಿ ನಡೆಯಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ನಡೆಯುವ ದಾರಿಗಳಲ್ಲಿ ಎಡವುದು ಸಹಜ ಗುರಿ ತಲುಪುವ ತನಕ ವಿಶ್ರಮಿಸ ಬೇಡಿ. ಹೂಡಿಕೆಗಳಲ್ಲಿ ನಿಪುಣರ ಸಹಾಯ ಪಡೆಯಿರಿ. ಗೆಲುವಿನ ಲೆಕ್ಕಾಚಾರ ನಿಖರವಾಗಿದೆ, ಚಿಂತೆ ಮಾಡುವುದು ಬೇಡ. ಮಾತುಗಳು ಆದಷ್ಟು ಸೂಕ್ಷ್ಮ ವಾಗಿರಲಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಕೆಲಸವನ್ನು ಪಡೆಯುವ ಮುನ್ನ ಅದು ನಿಮ್ಮಿಂದ ಸಾಧ್ಯವೇ ಎಂಬುದನ್ನು ಅರಿತುಕೊಳ್ಳಿ. ಉತ್ತಮ ವಾದಗಳು ಉತ್ಕೃಷ್ಟತೆಯ ಪ್ರತಿಬಿಂಬ ವಾಗಬಹುದು. ವಿದೇಶ ಪ್ರವಾಸದ ಚಿಂತನೆ ಸಾಕಾರಗೊಳ್ಳಲಿದೆ. ಕುಟುಂಬದಿಂದ ಆರ್ಥಿಕ ನೆರವು ಸಿಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!

Join the Group

Join WhatsApp Group