ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ
ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ಮಕ್ಕಳ ವಿದ್ಯಾಭ್ಯಾಸದಲ್ಲಿ ತೊಂದರೆ, ಆರೋಗ್ಯದ ಸಮಸ್ಯೆ, ವ್ಯವಹಾರದಲ್ಲಿನ ನಷ್ಟ, ಪ್ರೇಮ ವಿಷಯದಲ್ಲಿ ಸೋಲು, ಪತಿ-ಪತ್ನಿ ಮನಸ್ತಾಪ, ಸಂತಾನದಲ್ಲಿನ ಸಮಸ್ಯೆ, ಹಿತಶತ್ರುಗಳ ಕೈವಾಡ ದೋಷ, ಹಣಕಾಸಿನಲ್ಲಿ ಸಮಸ್ಯೆ, ಜನವಶ, ಮನವಶ, ಧನವಶ ಯಾವುದೇ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ದ.
ಪೂಜ, ಹೋಮ ಹವನಗಳಿಗೆ ಸಂಪರ್ಕಿಸಿ.
9945410150

ಮೇಷ ರಾಶಿ
ಕೆಲಸದಲ್ಲಿ ನಿಮ್ಮ ಬೇಡಿಕೆ ಹೆಚ್ಚಾಗಲಿದೆ ಆದರೆ ಆರ್ಥಿಕ ದೃಷ್ಟಿಯಿಂದ ಅಷ್ಟೇನೂ ಉತ್ತಮವಾಗಿಲ್ಲ. ವೈವಾಹಿಕ ಜೀವನದಲ್ಲಿ ಉತ್ತಮವಾದ ವಾತಾವರಣ ಈ ದಿನ ಕಂಡುಬರುತ್ತದೆ. ನಿಮ್ಮ ವಿಚಾರಗಳಲ್ಲಿ ಸಹಮತ ದೊರೆಯಲಿದೆ. ನಿಮ್ಮ ಬಗ್ಗೆ ಗೌರವ ಹೆಚ್ಚಾಗುವ ದಿನವಿದು. ಇಂದು ಕೆಲವರು ನಿಮಗೆ ಉಡುಗೊರೆ ನೀಡಿ ಪ್ರೀತಿಯಿಂದ ಮಾತನಾಡಿಸಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ನಿಮ್ಮ ಕೆಲಸದ ಬಗೆಗಿನ ನಿಮ್ಮ ಭಾವನೆ ಉತ್ತಮವಾಗಿರಲಿದೆ. ಕುಟುಂಬದವರ ಬೆಂಬಲಕ್ಕೆ ನೀವು ಧನ್ಯರಾಗುವಿರಿ. ಮನಸ್ಸಿನಲ್ಲಿ ಆತ್ಮತೃಪ್ತಿ ಕಂಡುಬರುತ್ತದೆ. ಪ್ರೇಮ ನಿವೇದನೆ ಮಾಡಿಕೊಳ್ಳುವ ಸೂಕ್ತ ಸಂದರ್ಭಗಳು ಎದುರಾಗಬಹುದು. ನಿರೀಕ್ಷಿತ ಕಾರ್ಯಗಳಲ್ಲಿ ಜಯದ ಫಲಿತಾಂಶ ತರುವಿರಿ. ಹಣಕಾಸಿನ ವಿಷಯವಾಗಿ ಗೊಂದಲಮಯ ವಾತಾವರಣ ಇರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಕೆಲವರಿಂದ ಕೆಲಸದಲ್ಲಿ ಸಮಸ್ಯೆಗಳು ಹೆಚ್ಚಾಗಲಿದೆ. ಇಂದು ನಿಮ್ಮಲ್ಲಿರುವ ನಿರಾಳ ಮನಸ್ಥಿತಿಯಿಂದ ಎಲ್ಲವನ್ನೂ ಜಯಿಸಿ ಸಂತೋಷದಿಂದ ಇರುವಿರಿ. ಆರ್ಥಿಕ ವಿಷಯದಲ್ಲಿ ಎಚ್ಚರಿಕೆಯ ನಡೆಯು ಅವಶ್ಯಕವಾಗಿದೆ. ಕೆಲವು ಯೋಜನೆಗಳಿಗೆ ಅನಗತ್ಯವಾಗಿ ಹೆಚ್ಚಿನ ಖರ್ಚು ಮಾಡುವ ಸಾಧ್ಯತೆ ಕಂಡು ಬರಲಿದೆ. ಮೋಸದ ಜಾಲ ಗಳಿಂದ ಆದಷ್ಟೂ ನಿಮ್ಮನ್ನು ನೀವು ರಕ್ಷಿಸಿಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಈ ದಿನ ಮಧ್ಯವರ್ತಿಗಳಿಂದ ದೂರವಿರುವುದು ಒಳ್ಳೆಯದು. ಹೊಸ ಕೆಲಸದ ಪ್ರಯತ್ನ ನಿಮ್ಮಿಂದ ನಡೆಯುವ ಸಾಧ್ಯತೆ ಇದೆ. ವ್ಯವಹಾರಗಳು ಮಧ್ಯಮ ಗತಿಯಲ್ಲಿ ಸಾಗಲಿದೆ. ಸಿಡುಕಿನ ಸ್ವಭಾವವನ್ನು ಆದಷ್ಟು ತಡೆಗಟ್ಟಿ, ಪ್ರೇಮದ ವಾತಾವರಣವನ್ನು ನಿರ್ಮಿಸಲು ಪ್ರಯತ್ನಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಸ್ನೇಹಿತರು ಆತ್ಮೀಯರನ್ನು ಕಡೆಗಣಿಸಿ ಹೋಗಬೇಡಿ, ಎಲ್ಲರ ವಿಶ್ವಾಸವನ್ನು ಕಾಯ್ದುಕೊಳ್ಳಿ. ಹಣಕಾಸಿನ ಸ್ಥಿತಿ ಉತ್ತಮವಾಗಿದೆ. ಕೆಲವು ವೈಯಕ್ತಿಕ ಸಮಸ್ಯೆಗಳು ನಿಮ್ಮನ್ನು ಮಾನಸಿಕವಾಗಿ ಜರ್ಜರಿತ ಗೊಳಿಸಬಹುದು. ಮಕ್ಕಳ ವಿದ್ಯೆಯಲ್ಲಿ ಪ್ರಗತಿದಾಯಕ ಬೆಳವಣಿಗೆ ಕಂಡು ಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ನಗುವಿನ ಮನಸ್ಥಿತಿಯನ್ನು ರೂಢಿಸಿಕೊಳ್ಳುವುದರಿಂದ ನಿಮ್ಮೆಲ್ಲಾ ಸಂಕಷ್ಟಗಳು ಪರಿಹಾರವಾಗುವುದು ನಿಶ್ಚಿತ. ಗೃಹ ಬದಲಾವಣೆಯ ನಿಮ್ಮ ತೀರ್ಮಾನವನ್ನು ಸ್ವಲ್ಪ ದಿನಗಳ ಮಟ್ಟಿಗೆ ತಡೆಹಿಡಿಯುವುದು ಒಳಿತು. ಕೆಲಸದ ಪಟುತ್ವವನ್ನು ಕಲಿಯುವ ನಿಮ್ಮ ಗುಣ ಉತ್ತಮವಾಗಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ನೀವು ನಿಮ್ಮ ಜೀವನದ ಅಭಿವೃದ್ಧಿಯ ಭಾಗವಾಗಿ ಹಂತಹಂತವಾಗಿ ಬೆಳೆಯುವ ಇರಾದೆ ಹೊಂದಿರುವಿರಿ. ನಿಮ್ಮ ಬುದ್ಧಿವಂತಿಕೆಯನ್ನು ಕಂಡು ನಿಮ್ಮ ಬಳಿ ಸಮಾಲೋಚನೆಗಾಗಿ ಜನರು ಸೇರುವರು ಇದು ನಿಮ್ಮ ಉನ್ನತ ಗುಣವನ್ನು ಪ್ರದರ್ಶಿಸುತ್ತದೆ. ಕುಟುಂಬದಲ್ಲಿ ಹಣಕಾಸಿನ ಖರ್ಚು ಹೆಚ್ಚಾಗುವ ಸಾಧ್ಯತೆ ಇರುತ್ತದೆ. ವ್ಯಾಪಾರ-ವ್ಯವಹಾರಗಳಲ್ಲಿ ಸಾಲ ನೀಡುವುದು ತುಂಬಾ ಕಷ್ಟ ಹಾಗೂ ಮುಂದೆ ಇದರಿಂದ ಸಮಸ್ಯೆ ಕಟ್ಟಿಟ್ಟ ಬುತ್ತಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಮಕ್ಕಳ ವಿದ್ಯೆಯಲ್ಲಿ ಪ್ರಗತಿದಾಯಕ ಬೆಳವಣಿಗೆ ಕಾಣಬಹುದು. ಕುಟುಂಬದಿಂದ ಶುಭಸುದ್ದಿ ಆಲಿಸುವ ಸಂದರ್ಭ ಬರಲಿದೆ. ವಸ್ತುಗಳನ್ನು ಜತನದಿಂದ ಕಾಪಾಡಿಕೊಳ್ಳಿ, ನಿಮ್ಮ ಮರೆಗುಳಿತನ ಸ್ವಭಾವದಿಂದ ಕಳೆದುಕೊಳ್ಳಬಹುದು ಎಚ್ಚರವಹಿಸಿ. ವ್ಯವಹಾರವನ್ನು ಪತ್ರದ ಮೂಲಕ ಮಾಡುವುದು ಒಳಿತು. ದೈಹಿಕ ಕ್ಷಮತೆ ಕೆಲಸಗಳಲ್ಲಿ ಎಚ್ಚರಿಕೆ ಅಗತ್ಯವಾಗಿ ಬೇಕಾಗಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಹಣಕಾಸಿನ ವಿಷಯದಲ್ಲಿ ಇಂದು ನಿರೀಕ್ಷಿತ ಕಾರ್ಯ ಸಾಧಿಸುತ್ತೀರಿ. ವ್ಯವಹಾರಗಳಲ್ಲಿ ನಿಮ್ಮ ಯೋಜನ ಬದ್ಧ ನಡೆ ಉತ್ತಮವಾಗಿ ಕಂಡುಬರುತ್ತದೆ. ಕೆಲವು ಅವಕಾಶಗಳು ನಿಮ್ಮನ್ನು ಹುಡುಕಿಕೊಂಡು ಈ ದಿನ ಬರುವುದು ನಿಶ್ಚಿತ. ವಿಚಾರಗಳಲ್ಲಿ ಹೆಚ್ಚು ಮಾನಸಿಕತೆ ತೆಗೆದುಕೊಳ್ಳುವುದು ಬೇಡ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ನಿಮ್ಮ ಪತ್ನಿಯ ಆರೈಕೆ ಉತ್ತಮವಾಗಿ ಕಂಡುಬರುತ್ತದೆ. ಇಲ್ಲಸಲ್ಲದ ಆರೋಪಗಳಿಗೆ ಹೆಚ್ಚು ಚಿಂತೆ ತೆಗೆದುಕೊಳ್ಳುವುದು ಬೇಡ. ಕೆಲವರು ಅಂದ ಮಾತ್ರಕ್ಕೆ ನೀವು ಕೆಳಮಟ್ಟಕ್ಕೆ ಹೋಗಲಾರರಿ ಮಾನಸಿಕವಾಗಿ ಸದೃಢತೆಯಿಂದ ಸಮಸ್ಯೆಯನ್ನು ಪರಿಹರಿಸುವ ಬಗ್ಗೆ ಯೋಚಿಸಿ. ಕುಟುಂಬದ ಸದಸ್ಯರು ನಿಮ್ಮ ಎಲ್ಲಾ ವಿಷಯಗಳಿಗೂ ಸಹಾಯದ ಹಸ್ತ ನೀಡಲಿದ್ದಾರೆ. ಸಂಗಾತಿಯಿಂದ ಉತ್ತಮ ಉಡುಗೊರೆ ಪಡೆಯುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಕೆಲಸದಲ್ಲಿ ನಿಮ್ಮ ಶ್ರದ್ಧೆ ಜನರು ಮೆಚ್ಚಲಿದ್ದಾರೆ. ಹಣಕಾಸಿನ ವಿಷಯದಲ್ಲಿ ಉತ್ತಮ ವಹಿವಾಟನ್ನು ನಡೆಸುವ ಸಾಧ್ಯತೆ ಈದಿನ ಕಂಡುಬರುತ್ತದೆ. ಮನೆಗೆ ನೆಂಟರಿಷ್ಟರ ಆಗಮನ ಆಗಬಹುದಾದ ಸಾಧ್ಯತೆ ಇದ್ದು, ಇದು ನಿಮ್ಮ ಜೇಬನ್ನು ಖಾಲಿ ಮಾಡುವ ಪರಿಸ್ಥಿತಿಗೆ ತಂದೊಡ್ಡತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಕುಟುಂಬದಲ್ಲಿ ಭೂಮಿಯ ಸಂಬಂಧಿತ ವ್ಯಾಜ್ಯಗಳು ಹೆಚ್ಚಾಗುವ ಸಾಧ್ಯತೆ ಇದೆ. ನಿಮ್ಮ ಸಮಸ್ಯೆಗಳನ್ನು ಹಿರಿಯರ ಸಮ್ಮುಖದಲ್ಲಿ ಬಗೆಹರಿಸಿಕೊಳ್ಳುವ ಪ್ರಯತ್ನ ಮಾಡುವುದು ಒಳಿತು. ಆರೋಗ್ಯದ ಹಿತದೃಷ್ಟಿಯಿಂದ ನಿಮ್ಮ ಗಮನ ಇರಲಿ. ಆತ್ಮೀಯರು ನಿಮ್ಮ ಕೆಲವು ಮಾತುಗಳಿಗೆ ಬೇಸರದ ವ್ಯಕ್ತ ಪಡಿಸಬಹುದು. ಗೃಹ ನಿರ್ಮಾಣ ಕಾಮಗಾರಿಯು ವಿಳಂಬವಾಗುವ ಸಾಧ್ಯತೆ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!

Join the Group

Join WhatsApp Group