ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

Astrology

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ
ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ಮಕ್ಕಳ ವಿದ್ಯಾಭ್ಯಾಸದಲ್ಲಿ ತೊಂದರೆ, ಆರೋಗ್ಯದ ಸಮಸ್ಯೆ, ವ್ಯವಹಾರದಲ್ಲಿನ ನಷ್ಟ, ಪ್ರೇಮ ವಿಷಯದಲ್ಲಿ ಸೋಲು, ಪತಿ-ಪತ್ನಿ ಮನಸ್ತಾಪ, ಸಂತಾನದಲ್ಲಿನ ಸಮಸ್ಯೆ, ಹಿತಶತ್ರುಗಳ ಕೈವಾಡ ದೋಷ, ಹಣಕಾಸಿನಲ್ಲಿ ಸಮಸ್ಯೆ, ಜನವಶ, ಮನವಶ, ಧನವಶ ಯಾವುದೇ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ದ.
ಪೂಜ, ಹೋಮ ಹವನಗಳಿಗೆ ಸಂಪರ್ಕಿಸಿ.
9945410150

ಮೇಷ ರಾಶಿ
ವ್ಯವಹಾರದಲ್ಲಿ ಉತ್ತಮ ರೀತಿಯ ಮಾತುಗಳು ಹಾಗೂ ನೈಜತೆ ಬೆಳೆಸಿಕೊಳ್ಳಿ. ಜೀವನದ ಅಭಿವೃದ್ಧಿಗೆ ಕುಟುಂಬದ ಜೊತೆಗೆ ಚರ್ಚೆ ಮಾಡುವಿರಿ. ಸ್ನೇಹ ಸಂಪಾದನೆಯಲ್ಲಿ ಮುಂದಾಗುತ್ತೀರಿ. ಬಹುದಿನಗಳಿಂದ ತಡೆಹಿಡಿದಿರುವ ಕಾರ್ಯಗಳಿಗೆ ಚಾಲನೆ ದೊರೆಯಲಿದೆ. ಸಂಬಂಧಿಕರ ಬರುವಿಕೆ ನಿಮಗೆ ಸಂತೋಷ ತರಿಸುತ್ತದೆ. ಕೆಲವರು ನಿಮ್ಮನ್ನು ಹೊಗಳಬಹುದು ಅದನ್ನು ಮನದಲ್ಲಿಟ್ಟುಕೊಂಡು ಗರ್ವ ಪಡುವುದು ಸರಿಯಲ್ಲ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಚಟುವಟಿಕೆ ಶೀಲರಾಗಿ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಕುಟುಂಬದಲ್ಲಿನ ವೈಯಕ್ತಿಕ ಸಮಸ್ಯೆಗಳು ಇತ್ಯರ್ತ ವಾಗಲಿದೆ. ಇಂದು ನಿಮ್ಮನ್ನು ಭೇಟಿಯಾಗಲು ಆತ್ಮೀಯರು ಬರಬಹುದು ಅವರೊಡನೆ ಉತ್ತಮ ಬಾಂಧವ್ಯ ರೂಢಿಸಿಕೊಳ್ಳಿ. ಉದ್ಯೋಗದಲ್ಲಿನ ಸಮಸ್ಯೆಗಳನ್ನು ತಕ್ಷಣವೇ ಪರಿಹಾರ ಮಾಡುವುದು ಒಳಿತು. ಸಂಗಾತಿಯ ಹಿತಾಸಕ್ತಿಯಿಂದ ನಿಮ್ಮೆಲ್ಲಾ ಕಾರ್ಯಗಳು ಪ್ರಗತಿಯತ್ತ ಸಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಶುಭ ಸುದ್ದಿಗಳಿಂದ ಮನೆಯಲ್ಲಿ ಸಂತಸದ ವಾತಾವರಣ ಕಂಡುಬರುತ್ತದೆ. ಮನಸ್ಥಿತಿಯು ಯಾವುದೋ ಒಂದು ವಿಷಯದಲ್ಲಿ ಕೊರಗುತ್ತಿರುವುದು ಇದನ್ನು ಸರಿಪಡಿಸಿಕೊಳ್ಳಿ. ಹೂಡಿಕೆಗಳಲ್ಲಿ ಅತ್ಯಂತ ಜಾಗ್ರತೆವಹಿಸಿ. ನಯವಂಚಕರ ಹಾವಳಿಯಿಂದ ಪಾರಾಗಲು ಸೂಕ್ಷ್ಮ ಬುದ್ಧಿಯನ್ನು ಉಪಯೋಗಿಸಿ. ಹಿಡಿದ ಕೆಲಸವು ಈ ದಿನ ಸಂಪೂರ್ಣ ಮಾಡಿ ಮುಗಿಸುತ್ತೀರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಉದ್ಯೋಗದಲ್ಲಿನ ಸಮಸ್ಯೆಯನ್ನು ನಿವಾರಣೆಗೆ ಆದ್ಯತೆ ನೀಡಿ. ನಿಮ್ಮ ಮನಸ್ಥಿತಿಯನ್ನು ಆದಷ್ಟು ಸುಧಾರಿಸಿಕೊಳ್ಳುವುದು ಒಳಿತು. ಆರೋಗ್ಯದ ಕಡೆಗೆ ಗಮನವಿರಲಿ. ಈ ದಿನ ನವೀನ ಕಲ್ಪನೆಗಳಿಂದ ಆರ್ಥಿಕ ಸಂಪತ್ತು ವೃದ್ಧಿಯಾಗಲಿದೆ. ನಿಮ್ಮ ಬಹು ಯೋಜಿತ ಕೆಲಸವು ಕಾರ್ಯರೂಪಕ್ಕೆ ಬರುವುದನ್ನು ಈ ದಿನ ಕಾತರದಿಂದ ನೀವು ಕಾಯುವಿರಿ. ಹಿರಿಯರೊಡನೆ ನಿಮ್ಮ ಮಹತ್ವದ ವಿಷಯಗಳನ್ನು ಚರ್ಚೆ ನಡೆಸುವ ಸಾಧ್ಯತೆ ಇದೆ. ಬಹುದಿನದ ಸಮಸ್ಯೆಗಳಿಗೆ ಅಥವಾ ವ್ಯಾಜ್ಯಗಳಿಗೆ ಪರಿಹಾರ ದೊರಕಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಚಂಡಿಕಾಯಾಗ ಮಹತ್ವ ಮತ್ತು ಪ್ರಯೋಜನ

ಸಿಂಹ ರಾಶಿ
ಮನಸ್ಸಿನಲ್ಲಿ ಮೂಡುವ ಆಲೋಚನೆಗಳನ್ನು ನಿಯಂತ್ರಣದಲ್ಲಿಡಿ. ನಂಬಿಕಸ್ಥ ಜನಗಳಿಂದ ಮೋಸ ಹೋಗುವ ಸಾಧ್ಯತೆ ಇದೆ ಎಚ್ಚರವಿರಲಿ. ವಾಹನ ಸವಾರಿಯಲ್ಲಿ ಜಾಗ್ರತೆ ಅತ್ಯವಶ್ಯಕ. ಚಂಚಲ ಮನಸ್ಸಿನಿಂದ ಕೆಲಸಗಳಲ್ಲಿ ಪರಿಪಕ್ವತೆ ಕಾಣಸಿಗದು, ಆದಷ್ಟು ಏಕಾಗ್ರತೆಯನ್ನು ರೂಡಿಸಿಕೊಳ್ಳಿ. ಸಾಲದ ಬಾಧೆಯಿಂದ ಅವಮಾನಕರ ಪ್ರಸಂಗ ಎದುರಿಸಬೇಕಾದ ಸಾಧ್ಯತೆ ಇದೆ ಆದಷ್ಟು ಹಣಕಾಸಿನ ವಿಷಯದಲ್ಲಿ ಉಳಿತಾಯದ ಯೋಜನೆ ಮಾಡಿಕೊಳ್ಳಿ. ಅನವಶ್ಯಕ ಕೆಲಸಗಳಲ್ಲಿ ಕಾಲಹರಣ ಮಾಡುವುದು ಬೇಡ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಆದಾಯದ ಮೂಲಗಳು ನಿರೀಕ್ಷಿತವಾಗಿ ಕೈ ಹಿಡಿಯುತ್ತದೆ. ಆತುರದ ವರ್ತನೆ ವಿಫಲ ಫಲಿತಾಂಶ ನೀಡಬಹುದು ಎಚ್ಚರವಿರಲಿ. ನಿರ್ದಿಷ್ಟ ಸಮಯದ ಪರಿಪಾಲನೆ ಬಹು ಅಗತ್ಯವಾಗಿದೆ. ಹಣಕಾಸಿನ ವಿಷಯದಲ್ಲಿ ಉತ್ತಮ ವ್ಯವಹಾರಗಳಲ್ಲಿ ಮಾಡುತ್ತೀರಿ. ಹೂಡಿಕೆಗಳಿಂದ ಲಾಭಾಂಶಗಳು ಹೆಚ್ಚಳವಾಗಲಿದೆ. ನಿಮ್ಮ ಯೋಜನೆಯನ್ನು ಇನ್ನೊಬ್ಬರು ನಕಲು ಮಾಡುವ ಸಾಧ್ಯತೆ ಕಂಡುಬರುತ್ತದೆ. ಆದಷ್ಟು ಗೌಪ್ಯತೆಯಿಂದ ಕಾಪಾಡಿಕೊಳ್ಳಿ. ಸಹೋದರ ವರ್ಗದಿಂದ ವ್ಯಾಜ್ಯಗಳು ಉದ್ಭವವಾಗಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ನಿಮ್ಮಲ್ಲಿ ತಾಳ್ಮೆ ಅತ್ಯವಶ್ಯಕ ಬೇಕಾಗಿದೆ. ಪತ್ನಿಯೊಡನೆ ಗೃಹ ಸಂಬಂಧಿತ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಗಳು ಕಂಡು ಬರುತ್ತದೆ. ದೈವಿಕ ಕಾರ್ಯಕ್ರಮಗಳಿಗೆ ಭೇಟಿ ನೀಡಬಹುದಾದ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಆರೋಗ್ಯಯುತ ಜೀವನ ಶೈಲಿಯಿಂದ ಕೆಲಸದಲ್ಲಿ ಚೈತನ್ಯ ಇಮ್ಮಡಿ ಆಗಲಿದೆ. ವಿನಾಕಾರಣ ನಿಮ್ಮ ಕೆಲಸದಲ್ಲಿ ಕೆಲವು ಹಸ್ತಕ್ಷೇಪ ಮಾಡಬಹುದು ಅವರನ್ನು ನಿಯಂತ್ರಿಸುವುದು ಸೂಕ್ತ. ಪಾಲುದಾರಿಕೆ ವ್ಯವಹಾರಗಳು ನಿಮಗೆ ಸರಿ ಕಂಡುಬರುವುದಿಲ್ಲ. ಆದಾಯ ವ್ಯವಸ್ಥೆ ಉತ್ತಮವಾಗಿರಲಿದೆ. ನಿಮ್ಮ ಕುಶಲ ಮಾತುಗಳಿಂದ ವಿರೋಧಿಗಳನ್ನು ಬಗ್ಗಿಸುವ ಸಾಮರ್ಥ್ಯ ಕಂಡುಬರುತ್ತದೆ. ಕುಟುಂಬದ ಬೆಂಬಲ ನಿಮಗೆ ಶ್ರೀರಕ್ಷೆಯಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಕಾರ್ಯಸಿದ್ದಿ ಆಂಜನೇಯ ಕೃಪೆಯಿಂದ ಈ ದಿನದ ರಾಶಿ ಫಲ ತಿಳಿಯೋಣ

ಧನಸ್ಸು ರಾಶಿ
ಅದ್ಭುತ ಆಲೋಚನೆಗಳಿಂದ ಹೊಸತನದತ್ತ ಪ್ರಯಾಣ ಸಾಗಲಿದೆ. ಮಕ್ಕಳ ಬೆಳವಣಿಗೆ ಕುಟುಂಬದಲ್ಲಿ ಸಂತೋಷ ತರಲಿದೆ. ಹಿರಿಯರ ಬಗ್ಗೆ ಉತ್ತಮ ಗೌರವವನ್ನು ಬೆಳೆಸಿಕೊಳ್ಳಿ, ಅವರು ನಿಮ್ಮ ಜೀವನದ ಏಳಿಗೆಗೆ ಪೂರಕವಾಗಿರುವ ಅವಕಾಶಗಳನ್ನು ಸೃಷ್ಟಿಸಿ ಕೊಡಲಿದ್ದಾರೆ. ವಿವಾಹದ ಯೋಗ ಕೂಡಿ ಬರುವ ಸಾಧ್ಯತೆ ಕಾಣಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ನಿಮ್ಮ ದಯಾಳು ಮನಸ್ಥಿತಿಯಿಂದ ಈ ದಿನ ಸಂತೋಷಕರ ವಾತಾವರಣ ಸೃಷ್ಟಿಯಾಗಲಿದೆ. ಹಣಗಳಿಕೆಗೆ ಹೆಚ್ಚು ಪ್ರಾಧಾನ್ಯತೆ ನೀಡಲಿದ್ದೀರಿ, ಗಳಿಸಿದ ಹಣವನ್ನು ಉಳಿತಾಯ ಯೋಜನೆ ಮಾಡುವ ವ್ಯವಸ್ಥೆ ಮಾಡಿಕೊಳ್ಳಿ. ಸಂಗಾತಿಯ ಕೆಲಸಗಳಿಗೆ ನಿಮ್ಮ ಪಾಲ್ಗೊಳ್ಳುವಿಕೆ ಅತಿ ಹೆಚ್ಚು ಸಂತೋಷ ತರಲಿದೆ. ಸಂತೋಷದ ಸವಿಯಾದ ಸಂದರ್ಭಗಳನ್ನು ಕುಟುಂಬದೊಡನೆ ಹಂಚಿಕೊಳ್ಳಿ. ನಿಮ್ಮ ಹಿತಚಿಂತಕರು ಹಾಗೂ ಆತ್ಮೀಯ ವ್ಯಕ್ತಿಗಳನ್ನು ಮರೆಯದೆ ಮಾತನಾಡಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಸ್ವಾಭಿಮಾನದ ವಿಚಾರಗಳನ್ನು ಅಳವಡಿಸಿಕೊಳ್ಳುವಿರಿ. ಆರ್ಥಿಕ ವ್ಯವಹಾರಗಳು ತ್ರಾಸದಾಯಕವಾಗಿ ಕಂಡುಬರುತ್ತದೆ. ಮೇಲ್ನೋಟಕ್ಕೆ ಎಲ್ಲವೂ ಸುಲಭ ಎನಿಸುವ ಯೋಜನೆಗಳು ಕಾಣಬಹುದು ಆದರೆ ಅಂತರಾಳದಲ್ಲಿ ಅದು ಕಷ್ಟಕರವಾಗಿರುತ್ತದೆ. ಆಧ್ಯಾತ್ಮದತ್ತ ನಿಮ್ಮ ವಿಚಾರಗಳು ಸಾಗಬಹುದಾದ ದಿನ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಸತ್ಯ ಕಹಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ ಹಾಗಾಗಿ ನೀವು ಹೇಳುವ ಮಾತುಗಳನ್ನು ಯಾರು ಇವತ್ತು ನಂಬದೇ ಇರಬಹುದು. ಮೋಸದ ಹೂಡಿಕೆಗಳಿಂದ ಎಚ್ಚರ ಇರಬೇಕಾದ ಅಗತ್ಯವಿದೆ. ಆರ್ಥಿಕ ವ್ಯವಹಾರಗಳು ನಷ್ಟದಿಂದ ಕೂಡಿರಬಹುದು. ಅಪರಿಚಿತರೊಡನೆ ವ್ಯವಹರಿಸುವಾಗ ಅವರ ಪೂರ್ವಾಪರವನ್ನು ಸಮಗ್ರವಾಗಿ ತಿಳಿದುಕೊಳ್ಳುವುದು ಅಗತ್ಯವಿದೆ. ಕೆಲವು ಯೋಜನೆಗಳು ಹಣಕಾಸಿನ ಆಸೆಯನ್ನು ನಿಮ್ಮ ಮನದಲ್ಲಿ ಬಿತ್ತಬಹುದು ಇವು ಮೋಸದ ಜಾಲ ವಾಗಿರಬಹುದು ಎಂಬುದನ್ನು ನೆನಪಿಡಬೇಕು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಥಾಲೆಸೇಮಿಯಾ - ವಂಶವಾಹಕ ಖಾಯಿಲೆಗೆ ಚಿಕಿತ್ಸೆ ಹೇಗೆ.? ✍? ಡಾ| ಮುರಲೀ ಮೋಹನ್ ಚೂಂತಾರು

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top