ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

Astrology

ಶ್ರೀ ಆಂಜನೇಯ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಆರೋಗ್ಯದಲ್ಲಿ ಹೆಚ್ಚಿನ ಮುತುವರ್ಜಿ ಅಗತ್ಯವಾಗಿ ಬೇಕಾಗಿದೆ. ವ್ಯವಹಾರದಲ್ಲಿ ಹಣದ ಸಮಸ್ಯೆಗೆ ಈ ದಿನ ಸ್ನೇಹಿತರಿಂದ ಸಹಕಾರ ದೊರೆಯಲಿದೆ. ಬಾಕಿಯ ಹಣವನ್ನು ಯಶಸ್ವಿಯಾಗಿ ವಸೂಲಿ ಮಾಡುವಿರಿ. ಹೊಸದಾದ ಕಾರ್ಯಗಳನ್ನು ಮಾಡಲು ಬಯಸುತ್ತೀರಿ. ಕುಟುಂಬಸ್ಥರ ಜೊತೆ ಕಾಲಕಳೆಯಲು ಪ್ರಯತ್ನಿಸಿ. ಕೆಲಸದಲ್ಲಿ ಒಬ್ಬಂಟಿಯಾಗುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಸಾಲ ಕೊಡುವ ಅಥವಾ ತೆಗೆದುಕೊಳ್ಳುವ ವಿಷಯಗಳಿಂದ ದೂರವಿದ್ದು ಬಿಡಿ. ನಿಮ್ಮ ಆತ್ಮಸ್ಥೈರ್ಯವನ್ನು ಕುಂದಿಸುವ ವ್ಯವಸ್ಥಿತವಾದ ತಂತ್ರ ನಡೆಯಬಹುದು ಎಚ್ಚರವಿರಲಿ. ಆರೋಗ್ಯದ ದೃಷ್ಟಿಕೋನದಿಂದ ಆಹಾರ ಹಾಗೂ ನಿಯಮಿತ ವ್ಯಾಯಾಮವನ್ನು ಮಾಡುವುದು ಒಳಿತು. ಆರ್ಥಿಕ ವಿಷಯವಾಗಿ ನಿಧಾನಗತಿಯ ಪ್ರಗತಿ ಕಂಡು ಬರಲಿದೆ. ಕೆಲವು ಹೂಡಿಕೆಗಳು ನಿಮ್ಮ ವ್ಯವಸ್ಥೆಗೆ ವ್ಯತಿರಿಕ್ತ ಪರಿಣಾಮ ಬೀರಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಕುಟುಂಬಸ್ಥರ ನೆರವಿನಿಂದ ಸಮಸ್ಯೆಗಳನ್ನು ಪರಿಹಾರ ಮಾಡಲು ಮುಂದಾಗುವಿರಿ. ಕೆಲಸಕಾರ್ಯಗಳಲ್ಲಿ ವೇಗ ಪಡೆಯಲಿದೆ ಹಾಗೂ ಸುಲಭವಾಗಿ ಯಾವುದೇ ಅಡ್ಡಿ ಆತಂಕವಿಲ್ಲದೆ ನೆರವೇರುವುದು ಈ ದಿನದ ವಿಶೇಷತೆ. ಕುಟುಂಬದ ಕೆಲವು ವೈಯುಕ್ತಿಕ ನಿಲುವುಗಳನ್ನು ಪಡೆಯುವ ಮೊದಲು ಹಿರಿಯರ ಮಾರ್ಗದರ್ಶನ ಅನುಸರಿಸುವುದು ಒಳ್ಳೆಯದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ನಿಮ್ಮ ಕೆಲವು ವಿಷಯಗಳಲ್ಲಿ ಸಾಮರ್ಥ್ಯ ಹಾಗೂ ದೃಷ್ಟಿಕೋನ ರೂಪಿಸುವಂತಹ ಅವಕಾಶಗಳು ಸಿಗಲಿದೆ ಇದರಿಂದ ನಿಮ್ಮ ಯೋಜನೆಗಳಿಗೆ ಹೊರಗಿನಿಂದ ಬೆಂಬಲ ಸಿಗಬಹುದು ಹಾಗೂ ನಿಮ್ಮ ವ್ಯವಸ್ಥೆಯನ್ನು ಮನಗಂಡು ಹೆಚ್ಚಿನ ಕೆಲಸ ನೀಡುವ ಸಾಧ್ಯತೆ ಇದೆ. ಇಂದು ಕ್ರೀಡಾ ಚಟುವಟಿಕೆಗಳಲ್ಲಿ ನಿಮ್ಮ ಪಾಲ್ಗೊಳ್ಳುವಿಕೆ ಅತ್ಯುತ್ತಮವಾಗಿ ಮೂಡಿಬರಲಿದೆ. ಸಂಗಾತಿಯೊಡನೆ ಸುತ್ತಾಡುವ ಸಾಧ್ಯತೆ ಕಂಡುಬರುತ್ತದೆ, ಅವರ ಮನೋಭಾವನೆಗಳಿಗೆ ನಿಮ್ಮಿಂದ ಸೂಕ್ತ ಸ್ಪಂದನೆ ಸಿಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮತ್ತು ಸಂಕ್ರಾಂತಿ ಹಬ್ಬದ ಶುಭಾಶಯಗಳು

ಸಿಂಹ ರಾಶಿ
ಮಾನಸಿಕ ಗೊಂದಲಗಳು ನಿಮಗೆ ಆವರಿಸಬಹುದು. ಸ್ನೇಹಿತ ವರ್ಗದಿಂದ ಅನಗತ್ಯ ಕಿರುಕುಳ ಎದುರಿಸಬೇಕಾದ ಪ್ರಮೇಯ ಬರಲಿದೆ. ನಿಮ್ಮ ಕೆಲವು ಯೋಜನೆಗಳು ಸೂಕ್ತವಾದ ಬಂಡವಾಳವಿಲ್ಲದೆ ಹಳ್ಳ ಹಿಡಿಯಬಹುದಾದ ಸಾಧ್ಯತೆ ಕಂಡುಬರುತ್ತದೆ. ಅನಗತ್ಯ ಪ್ರಯಾಣದಿಂದ ದೇಹಾರೋಗ್ಯ ಸಮಸ್ಯೆಗೆ ಕಾರಣವಾಗಬಹುದು. ಆಹಾರ ಸೇವನೆಯ ಬಗ್ಗೆ ವಿಶೇಷ ಕಾಳಜಿವಹಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಕುಟುಂಬದಲ್ಲಿ ಖರ್ಚುಗಳ ಹೊರೆ ಹೆಚ್ಚಾಗುವ ಸಾಧ್ಯತೆ ಇದೆ. ಗೃಹ ಕಾಮಗಾರಿಗಳು ಕುಂಟುತ್ತಾ ವೃತ್ತ ತೆವಳುತ್ತಾ ಸಾಗುತ್ತದೆ. ಕುಲದೇವತಾರಾಧನೆ ಮಾಡುವುದು ಒಳಿತು. ಮಾಡುವ ಕಾರ್ಯಗಳಲ್ಲಿ ಸಕಾರಾತ್ಮಕವಾಗಿ ಯೋಚಿಸುವುದು ಒಳ್ಳೆಯದು. ಹಿರಿಯರು ಉತ್ತಮ ಲಾಭ ಪಡೆಯುವ ಮಾರ್ಗವನ್ನು ಸೂಚಿಸಲಿದ್ದಾರೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಹೆಚ್ಚುವರಿ ಹಣವನ್ನು ಸೂಕ್ತ ಯೋಜನೆಗಳಿಗೆ ಹೂಡಿಕೆ ಮಾಡುವುದು ಒಳ್ಳೆಯದು. ಕುಟುಂಬದಲ್ಲಿ ನಿಮ್ಮ ಉತ್ತಮ ನಡತೆಯಿಂದ ಗೌರವ ಸ್ಥಾನವನ್ನು ಕಾಪಾಡಿಕೊಳ್ಳಿ, ಇದರಿಂದ ಮುಂದಿನ ಯೋಜನೆಗಳಿಗೆ ಅವರ ಸಂಪೂರ್ಣ ಬೆಂಬಲ ದೊರೆಯಲಿದೆ. ಪ್ರೀತಿ ಪ್ರೇಮದ ಭಾವನೆಯನ್ನು ಸ್ಪಷ್ಟವಾಗಿ ಈ ದಿನ ಅರಿತುಕೊಳ್ಳಲಿದ್ದೀರಿ. ಭೂ ಸಂಬಂಧಿತ ವ್ಯಾಜ್ಯಗಳನ್ನು ಹಿರಿಯರ ಮಧ್ಯಸ್ಥಿಕೆಯಲ್ಲಿ ಬಗೆಹರಿಸಿಕೊಳ್ಳಲು ಪ್ರಯತ್ನ ಪಡಿ. ಸಂಗಾತಿಯ ಮನೋಭಿಲಾಷೆಗೆ ನೀವು ಪೂರಕವಾದಂತಹ ವ್ಯವಸ್ಥೆ ಮಾಡಿಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ನಿಮ್ಮ ವಿಚಾರಗಳನ್ನು ಪ್ರಸ್ತುತಪಡಿಸಿ ಕಾರ್ಯಸಾಧನೆ ಮಾಡಿಕೊಳ್ಳಿ. ಕೆಲವರು ನಿಮ್ಮನ್ನು ಹೊಗಳಬಹುದು ಅಥವಾ ನಿಮಗೆ ಆಮಿಷ ತೋರಬಹುದು ಇವುಗಳು ಅವರ ಬದ್ಧತೆಗಾಗಿ ಎಂಬುದನ್ನು ತಿಳಿದುಕೊಳ್ಳಿ. ಹಣಗಳಿಕೆಯ ಬಯಕೆಯಿಂದ ತಪ್ಪು ದಾರಿ ಹಿಡಿಯುವುದು ಬೇಡ, ಆದಷ್ಟು ನೇರವಾದ ಮಾರ್ಗದಲ್ಲಿ ನಡೆಯಿರಿ. ಅನಿರೀಕ್ಷಿತವಾಗಿ ದೂರದ ಪ್ರಯಾಣ ಎದುರಾಗಲಿದೆ. ಪತ್ನಿಯಲ್ಲಿ ಚೈತನ್ಯ ಲವಲವಿಕೆ ಹೆಚ್ಚಾಗಿ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಗಾಂಜಾ ಸೇವಿಸಿ, ತಲವಾರ್ ತೋರಿಸಿ ಬೆದರಿಕೆ ➤ ಆರೋಪಿ ಅರೆಸ್ಟ್

ಧನಸ್ಸು ರಾಶಿ
ಮನೆಯಲ್ಲಿ ಶುಭಕಾರ್ಯ ನಡೆಯುವ ಸೂಚನೆಗಳು ಕಾಣಬಹುದಾಗಿದೆ. ವ್ಯವಹಾರದಲ್ಲಿ ನಿಮ್ಮ ದೃಷ್ಟಿಕೋನ ಸರಿಪಡಿಸಿಕೊಳ್ಳುವುದು ಒಳ್ಳೆಯದು, ಮುಂದಿನ ಭವಿಷ್ಯಕ್ಕಾಗಿ ಯೋಜನೆಯನ್ನು ಪ್ರಾರಂಭಿಸುವುದು ಮುಖ್ಯ. ಯೋಜನೆಗಾಗಿ ಹಣ ಖರ್ಚು ಮಾಡಲು ಮೀನಾಮೇಶ ಎಣಿಸುವ ನಿಮ್ಮ ಯೋಚನೆಯನ್ನು ಸರಿಪಡಿಸಿಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಆಲಸ್ಯತನದಿಂದ ಹೊರಬಂದು ಕಾರ್ಯಗಳಲ್ಲಿ ಸಕ್ರಿಯರಾಗಿ. ವಿವಾದಿತ ಯೋಜನೆಗಳಿಂದ ಆದಷ್ಟು ದೂರವಿರಿ. ಪ್ರಾಪಂಚಿಕ ಭೋಗವಿಲಾಸ ತನವನ್ನು ಮೆಚ್ಚಿಕೊಳ್ಳುವುದು ಹಾಗೂ ಅದರಲ್ಲಿ ಕಾಲಕಳೆಯುವುದು ಒಳಿತಲ್ಲ. ದುಂದು ವೆಚ್ಚ ನಿಮಗೆ ದೊಡ್ಡ ಪಾಠ ಕಲಿಸಿ ಕೊಡಲಿದೆ. ಉತ್ತಮ ವ್ಯಕ್ತಿಗಳು ನಿಮಗೆ ಕೆಲವು ಹಿತೋಪದೇಶ ವನ್ನು ನೀಡಲಿದ್ದಾರೆ ಆದಷ್ಟು ಅದನ್ನು ಪಾಲಿಸುವುದು ಬಹುಮುಖ್ಯ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಆನಂದದ ಸುಸಂದರ್ಭಗಳು ಎದುರು ನೋಡುವ ಕ್ಷಣಗಳು ಬರಲಿವೆ. ನಿಮ್ಮ ಮನಸ್ಥಿತಿ ಆರಾಮದಾಯಕವಾಗಿ ಇರುವುದು ಕಂಡುಬರುತ್ತದೆ. ಆಕರ್ಷಕ ಹೂಡಿಕೆಗಳ ಬಗ್ಗೆ ಆದಷ್ಟು ಗಮನವಹಿಸಿ, ಅದರ ಸಂಪೂರ್ಣ ವಿಷಯಗಳನ್ನು ಕಲೆ ಹಾಕಿ. ಆತ್ಮೀಯರ ಹೃದಯ ವೈಶಾಲ್ಯತೆ ಮೆಚ್ಚುಗೆ ಗುಣವನ್ನು ಬೆಳೆಸಿಕೊಳ್ಳಿ. ವೈಯಕ್ತಿಕ ಸಂಬಂಧಗಳನ್ನು ಆದಷ್ಟು ಜತನದಿಂದ ಕಾಪಾಡಿಕೊಳ್ಳಿ. ಬಾಕಿ ಇರುವ ಕೆಲಸವು ಅಂತಿಮ ಘಟ್ಟಕ್ಕೆ ತಲುಪಲಿದ್ದು ಪೂರ್ಣಪ್ರಮಾಣದ ತಯಾರಿ ಮಾಡಿ ಮುಗಿಸಲಿದ್ದೀರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಯೋಜನೆಗಳಲ್ಲಿ ಆತುರ ಹಾಗೂ ಅನಗತ್ಯ ವಿಚಾರಗಳನ್ನು ದೂರವಿಟ್ಟು ಬಿಡಿ. ಜೀವನದ ಅಭಿವೃದ್ಧಿಗಾಗಿ ವಿಶೇಷ ಆಲೋಚನೆಗಳು ಹೊಳೆಯುತ್ತದೆ. ನಿಮ್ಮ ಸಂಕಷ್ಟಗಳನ್ನು ಪಾರುಮಾಡಿ ಸುಸ್ಥಿರವಾದ ಆರ್ಥಿಕ ವ್ಯವಸ್ಥೆ ಮಾಡಿಕೊಡಲಿದೆ. ನಿಮ್ಮ ಆಲೋಚನೆಗಳನ್ನು ಆಚರಣೆಗೆ ತರುವುದು ಸೂಕ್ತ. ನಿಮ್ಮ ಸಂಗಾತಿಯೊಂದಿಗೆ ಮನಸ್ತಾಪಗಳು ಹೆಚ್ಚಾಗಲಿದೆ. ನಿಮ್ಮಲ್ಲಿನ ಮುನಿಸಿಕೊಳ್ಳುವ ಸ್ವಭಾವವನ್ನು ಆದಷ್ಟು ತೆಗೆದುಹಾಕುವುದು ಉತ್ತಮ. ಆದಾಯಗಳಲ್ಲಿ ನಿರೀಕ್ಷಿತ ಫಲಿತಾಂಶಗಳು ಬರಲಿದೆ. ಸಂಜೆಯ ವೇಳೆಗೆ ನಿಮ್ಮ ಆಕಾಂಕ್ಷೆಯ ಕಾರ್ಯಗಳು ನೆರವೇರಲಿವೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top